ಇಂದು ಮುಂಜಾನೆ, ನವದೆಹಲಿಯ ಸಂವಿಧಾನ ಸದನದ ಐತಿಹಾಸಿಕ ಕೇಂದ್ರ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ, ಭಾರತದ ಸಂವಿಧಾನವನ್ನು ರಚಿಸಿದವರ ದೃಷ್ಟಿಕೋನವನ್ನು ಪ್ರಧಾನಮಂತ್ರಿ ಅವರು ನೆನಪಿಸಿಕೊಂಡರು ಮತ್ತು ಸಾಂವಿಧಾನಿಕ ಆದರ್ಶಗಳನ್ನು ಬಲಪಡಿಸುವ ರಾಷ್ಟ್ರದ ಸಾಮೂಹಿಕ ಜವಾಬ್ದಾರಿಯ ಬಗ್ಗೆ ಪುನರುಚ್ಚರಿಸಿದರು.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

 "ಇಂದು ಬೆಳಿಗ್ಗೆ, ನಾನು ನವದೆಹಲಿಯ ಸಂವಿಧಾನ ಸದನದ ಐತಿಹಾಸಿಕ ಕೇಂದ್ರ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿದೆನು. ನಮ್ಮ ಸಂವಿಧಾನ ರಚನೆಕಾರರ ದೃಷ್ಟಿಕೋನವನ್ನು ನೆನಪಿಸಿಕೊಂಡೆವು ಮತ್ತು ಸಂವಿಧಾನದ ಆದರ್ಶಗಳನ್ನು ಬಲಪಡಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ಪುನರುಚ್ಚರಿಸಲಾಯಿತು"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Odisha’s Dhenkanal farmers export 3 tonne of mango to London

Media Coverage

Odisha’s Dhenkanal farmers export 3 tonne of mango to London
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಮೇ 2026
May 14, 2026

Kisan Kalyan to Viksit Bharat: PM Modi Delivers Jobs, Markets & Dignity Across Rural and Industrial India