ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ವಾರಾಣಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಜನವರಿ 4 ರಂದು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
January 03rd, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 4 ರಂದು ಮಧ್ಯಾಹ್ನ 12 ಗಂಟೆಗೆ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ವಾರಾಣಸಿಯ ಡಾ. ಸಂಪೂರ್ಣಾನಂದ ಕ್ರೀಡಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.ನಾಲ್ಕು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 11th, 12:30 pm
ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ಆಗಸ್ಟ್ 2 ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 31st, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 2 ರಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸುಮಾರು 2200 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.