Cabinet approves Rs.7,280 Crore for Sintered Rare Earth Permanent Magnets Scheme
November 26th, 04:25 pm
The Union Cabinet, chaired by PM Modi, has approved the 'Scheme to Promote Manufacturing of Sintered Rare Earth Permanent Magnets' with an outlay of Rs. 7,280 crore. The initiative aims to establish 6,000 MTPA of integrated Rare Earth Permanent Magnet manufacturing in India, boosting self-reliance and strengthening India's position in the global market.ಹೈದರಾಬಾದ್ನಲ್ಲಿ ಸಫ್ರಾನ್ ಏರ್ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
November 26th, 10:10 am
ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್ನಲ್ಲಿ ‘ಸಫ್ರಾನ್ ಏರ್ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು
November 26th, 10:00 am
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.ಪ್ರಧಾನಮಂತ್ರಿ ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್ ಗಢಕ್ಕೆ ಭೇಟಿ
March 28th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್ಗಢಕ್ಕೆ ಭೇಟಿ ನೀಡಲಿದ್ದಾರೆ. ಅವರು ನಾಗ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ ಸುಮಾರು 9 ಗಂಟೆಗೆ ಸ್ಮೃತಿ ಮಂದಿರದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ನಂತರ ದೀಕ್ಷಾಭೂಮಿಗೆ ಭೇಟಿ ನೀಡಲಿದ್ದಾರೆ.ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯ ಕುರಿತು ಭಾರತ – ಫ್ರಾನ್ಸ್ ಜಂಟಿ ಹೇಳಿಕೆ
February 12th, 03:22 pm
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್ ಗೆ ಭೇಟಿ ನೀಡಿದರು. ಬ್ಲೆಚ್ಲಿ ಪಾರ್ಕ್ (ನವೆಂಬರ್ 2023) ಮತ್ತು ಸಿಯೋಲ್ (ಮೇ 2024) ಶೃಂಗಸಭೆಗಳಲ್ಲಿ ಸಾಧಿಸಲಾದ ಪ್ರಮುಖ ಮೈಲಿಗಲ್ಲುಗಳನ್ನು ಆಧರಿಸಿ ಮುಂದಿನ ಹಂತದ ಕಾರ್ಯಕ್ರಮದ ಅಂಗವಾಗಿ, 2025ರ ಫೆಬ್ರವರಿ 10 ಮತ್ತು 11 ರಂದು, ಫ್ರಾನ್ಸ್ ಮತ್ತು ಭಾರತವು ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿತು, ಅಂತರರಾಷ್ಟ್ರೀಯ ಸಂಸ್ಥೆಗಳ ಮುಖಂಡರು, ಸಣ್ಣ ಮತ್ತು ದೊಡ್ಡ ಉದ್ಯಮಗಳು, ಶೈಕ್ಷಣಿಕ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು, ಕಲಾವಿದರು ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಇದರಲ್ಲಿ ಒಟ್ಟುಗೂಡಿಸಲಾಗಿತ್ತು. ಜಾಗತಿಕ ಎಐ (ಕೃತಕ ಬುದ್ಧಿಮತ್ತೆ) ವಲಯವು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಯೋಜನಕಾರಿಯಾಗುವುದನ್ನು ಖಾತ್ರಿಪಡಿಸಲು, ಸಾಮಾಜಿಕ, ಆರ್ಥಿಕ ಮತ್ತು ಪರಿಸರ ಫಲಿತಾಂಶಗಳನ್ನು ನೀಡಬಲ್ಲದು ಎಂದು ಖಚಿತಪಡಿಸಿಕೊಳ್ಳಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಬದ್ಧತೆಯನ್ನು ಅವರು ಒತ್ತಿಹೇಳಿದರು. ಎಐ ಕ್ರಿಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಮುಂದಿನ ಎಐ ಶೃಂಗಸಭೆಯ ಆತಿಥ್ಯವನ್ನು ಭಾರತ ಆಯೋಜಿಸಲಿರುವುದನ್ನು ಫ್ರಾನ್ಸ್ ಸ್ವಾಗತಿಸಿದೆ.14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಯವರಿಂದ ಭಾಷಣ
February 12th, 12:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಪ್ಯಾರಿಸ್ ನಲ್ಲಿ 14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಅನ್ನು ಉದ್ದೇಶಿಸಿ ಜಂಟಿಯಾಗಿ ಮಾತನಾಡಿದರು. ರಕ್ಷಣೆ, ಏರೋಸ್ಪೇಸ್, ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಮೂಲಸೌಕರ್ಯ, ಸುಧಾರಿತ ಉತ್ಪಾದನೆ, ಕೃತಕ ಬುದ್ಧಿಮತ್ತೆ, ಜೀವನ-ವಿಜ್ಞಾನ, ಕ್ಷೇಮ ಮತ್ತು ಜೀವನಶೈಲಿ ಮತ್ತು ಆಹಾರ ಮತ್ತು ಆತಿಥ್ಯ ಮುಂತಾದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ, ಎರಡೂ ಕಡೆಯ ಕಂಪನಿಗಳ ವೈವಿಧ್ಯಮಯ ಗುಂಪಿನ ಸಿಇಒಗಳನ್ನು ಫೋರಂ ಒಟ್ಟುಗೂಡಿಸಿತು.ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
July 20th, 02:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.PM Modi attends News18 Rising Bharat Summit
March 20th, 08:00 pm
Prime Minister Narendra Modi attended and addressed News 18 Rising Bharat Summit. At this time, the heat of the election is at its peak. The dates have been announced. Many people have expressed their opinions in this summit of yours. The atmosphere is set for debate. And this is the beauty of democracy. Election campaigning is in full swing in the country. The government is keeping a report card for its 10-year performance. We are charting the roadmap for the next 25 years. And planning the first 100 days of our third term, said PM Modi.ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 27th, 12:24 pm
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ
February 27th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.ಫ್ರಾನ್ಸ್ ಅಧ್ಯಕ್ಷರೊಂದಿಗಿನ ನಡೆದ ವರ್ಚುವಲ್ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 14th, 04:31 pm
ಮೊದಲನೆಯದಾಗಿ, ಈ ಮಹತ್ವದ ಒಪ್ಪಂದಕ್ಕಾಗಿ ನಾನು ಏರ್ ಇಂಡಿಯಾ ಮತ್ತು ಏರ್ ಬಸ್ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ.ಏರ್ ಇಂಡಿಯಾ-ಏರ್ಬಸ್ ಪಾಲುದಾರಿಕೆಯನ್ನು ಪ್ರಾರಂಭಿಸುವ ಕುರಿತು ಫ್ರೆಂಚ್ ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು
February 14th, 04:30 pm
ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಚ್.ಇ ಅವರೊಂದಿಗೆ ವಿಡಿಯೋ ಕರೆಯಲ್ಲಿ ಭಾಗವಹಿಸಿದ್ದಾರೆ. ಹೊಸ ಏರ್ ಇಂಡಿಯಾ-ಏರ್ಬಸ್ ಸಹಭಾಗಿತ್ವದ ಪ್ರಾರಂಭದಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ಕರ್ನಾಟಕದ ತುಮಕೂರಿನಲ್ಲಿ 'ತುಮಕೂರು ಕೈಗಾರಿಕಾ ಟೌನ್ ಶಿಪ್' ಮತ್ತು ಎಚ್ ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 06th, 04:20 pm
ಕರ್ನಾಟಕವು ಸಂತರು ಮತ್ತು ಋಷಿಮುನಿಗಳ ನಾಡು. ಆಧ್ಯಾತ್ಮಿಕತೆ, ಜ್ಞಾನ ಮತ್ತು ವಿಜ್ಞಾನದ ಶ್ರೇಷ್ಠ ಭಾರತೀಯ ಸಂಪ್ರದಾಯವನ್ನು ಕರ್ನಾಟಕವು ಯಾವಾಗಲೂ ಬಲಪಡಿಸಿದೆ. ಇದರಲ್ಲಿಯೂ ತುಮಕೂರಿಗೆ ವಿಶೇಷ ಸ್ಥಾನವಿದೆ. ಇದರಲ್ಲಿ ಸಿದ್ದಗಂಗಾ ಮಠ ಪ್ರಮುಖ ಪಾತ್ರ ವಹಿಸುತ್ತದೆ. ತ್ರಿವಿಧ ದಾಸೋಹದಲ್ಲಿ ಪೂಜ್ಯ ಶಿವಕುಮಾರ ಸ್ವಾಮೀಜಿ ಅವರು ಬಿಟ್ಟುಹೋದ ಅನ್ನ, ಅಕ್ಷರ ಮತ್ತು ಆಶ್ರಯ ಪರಂಪರೆಯನ್ನು ಇಂದು ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗೌರವಾನ್ವಿತ ಸಂತರಿಗೆ ನಾನು ತಲೆಬಾಗುತ್ತೇನೆ. ಗುಬ್ಬಿಯಲ್ಲಿರುವ ಶ್ರೀ ಚಿದಂಬರ ಆಶ್ರಮ ಮತ್ತು ಭಗವಾನ್ ಚನ್ನಬಸವೇಶ್ವರರಿಗೂ ನಾನು ನಮಸ್ಕರಿಸುತ್ತೇನೆ!ತುಮಕೂರಿನಲ್ಲಿ ಎಚ್ ಎ ಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
February 06th, 04:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತುಮಕೂರಿನಲ್ಲಿ ಎಚ್ ಎ ಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ತುಮಕೂರು ಕೈಗಾರಿಕಾ ಟೌನ್ಶಿಪ್ ಮತ್ತು ತುಮಕೂರಿನ ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ಎರಡು ಜಲ ಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಹೆಲಿಕಾಪ್ಟರ್ ಘಟಕ ಮತ್ತು ಸ್ಟ್ರಕ್ಚರ್ ಹ್ಯಾಂಗರ್ ಅನ್ನು ವೀಕ್ಷಿಸಿದರು ಮತ್ತು ಲಘು ಬಳಕೆಯ ಹೆಲಿಕಾಪ್ಟರ್ ಅನ್ನು ಅನಾವರಣಗೊಳಿಸಿದರು.Vision of self-reliant India embodies the spirit of global good: PM Modi in Indonesia
November 15th, 04:01 pm
PM Modi interacted with members of Indian diaspora and Friends of India in Bali, Indonesia. He highlighted the close cultural and civilizational linkages between India and Indonesia. He referred to the age old tradition of Bali Jatra” to highlight the enduring cultural and trade connect between the two countries.ಇಂಡೋನೇಷ್ಯಾದ ಬಾಲಿಯಲ್ಲಿ ಭಾರತೀಯ ಸಮುದಾಯ ಮತ್ತು ʻಫ್ರೆಂಡ್ಸ್ ಆಫ್ ಇಂಡಿಯಾʼ ಜೊತೆ ಪ್ರಧಾನಮಂತ್ರಿಯವರ ಸಂವಾದ
November 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 15ರಂದು ಇಂಡೋನೇಷ್ಯಾದ ಬಾಲಿಯಲ್ಲಿ 800ಕ್ಕೂ ಹೆಚ್ಚು ಭಾರತೀಯ ವಲಸಿಗರು ಮತ್ತು `ಫ್ರೆಂಡ್ಸ್ ಆಫ್ ಇಂಡಿಯಾ’ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ಜೊತೆಗೆ ಅವರೊಂದಿಗೆ ಸಂವಾದ ನಡೆಸಿದರು. ಇಂಡೋನೇಷ್ಯಾದ ಮೂಲೆಮೂಲೆಗಳಿಂದ ಭಾರಿ ಸಂಖ್ಯೆಯ ಮತ್ತು ವೈವಿಧ್ಯಮಯ ಜನಸಮೂಹವು ಕಾರ್ಯಕ್ರಮದಲ್ಲಿ ಭಾಗಿಯಾಯಿತು.ವಡೋದರದಲ್ಲಿ ವಿಮಾನ ತಯಾರಿಕಾ ಘಟಕದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 30th, 02:47 pm
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜಿ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ನನ್ನ ಸಂಪುಟ ಸಹೋದ್ಯೋಗಿ ಮತ್ತು ದೇಶದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಟಾಟಾ ಸನ್ಸ್ನ ಅಧ್ಯಕ್ಷರು, ಏರ್ಬಸ್ ಇಂಟರ್ನ್ಯಾಷನಲ್ನ ಮುಖ್ಯ ವಾಣಿಜ್ಯ ಅಧಿಕಾರಿ, ರಕ್ಷಣಾ ಮತ್ತು ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ, ಮಹನೀಯರೆ ಮತ್ತು ಮಹಿಳೆಯರೇ..!PM lays foundation stone of C-295 Aircraft Manufacturing Facility in Vadodara, Gujarat
October 30th, 02:43 pm
PM Modi laid the foundation stone of the C-295 Aircraft Manufacturing Facility in Vadodara, Gujarat. The Prime Minister remarked, India is moving forward with the mantra of ‘Make in India, Make for the Globe’ and now India is becoming a huge manufacturer of transport aircrafts in the world.ಸೌರ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಭಾರತದ ಅದ್ಭುತಗಳಿಂದ ಜಗತ್ತು ಬೆರಗುಗೊಂಡಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 30th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ಈಗ ನಾವು ಪವಿತ್ರ ಛಠ್ ಪೂಜೆಯ ಬಗ್ಗೆ ಮಾತನಾಡಿದೆವು, ಭಗವಾನ್ ಸೂರ್ಯನ ಆರಾಧನೆ ಬಗ್ಗೆ ಮಾತನಾಡಿದೆವು. ಹಾಗಾದರೆ ಇಂದು ಸೂರ್ಯನನ್ನು ಪೂಜಿಸುವ ಜೊತೆಗೆ ಅವನು ನೀಡಿದ ವರದ ಬಗ್ಗೆಯೂ ಚರ್ಚಿಸೋಣ. 'ಸೌರಶಕ್ತಿ' ಸೂರ್ಯದೇವನ ವರದಾನ. ಸೌರಶಕ್ತಿ ಇಡೀ ಜಗತ್ತು ತನ್ನ ಭವಿಷ್ಯವನ್ನು ಅದರಲ್ಲಿ ಕಾಣುವಂತಹ ಒಂದು ವಿಷಯವಾಗಿದೆ ಮತ್ತು ಭಾರತಕ್ಕಾಗಿ, ಸೂರ್ಯ ದೇವ ಶತಮಾನಗಳಿಂದ ಕೇವಲ ಪೂಜಿತನಲ್ಲ, ಜೀವನ ವಿಧಾನದ ಕೇಂದ್ರವಾಗಿ ಮಿಳಿತವಾಗಿದ್ದಾನೆ. ಭಾರತವು ಇಂದು ತನ್ನ ಸಾಂಪ್ರದಾಯಿಕ ಅನುಭವಗಳನ್ನು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸುತ್ತಿದೆ, ಅದಕ್ಕಾಗಿಯೇ, ಇಂದು ನಾವು ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಅತಿದೊಡ್ಡ ದೇಶಗಳಲ್ಲಿ ಒಂದೆನಿಸಿದ್ದೇವೆ. ಸೌರಶಕ್ತಿಯು ನಮ್ಮ ದೇಶದ ಬಡ ಮತ್ತು ಮಧ್ಯಮ ವರ್ಗದವರ ಜೀವನವನ್ನು ಹೇಗೆ ಬದಲಾಯಿಸುತ್ತಿದೆ ಎಂಬುದೂ ಅಧ್ಯಯನದ ವಿಷಯವಾಗಿದೆ.ಅಕ್ಟೋಬರ್ 30 ರಿಂದ ನವೆಂಬರ್ 1 ರ ವರೆಗೆ ಗುಜರಾತ್ ಮತ್ತು ರಾಜಸ್ಥಾನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 08:16 pm
2022 ರ ಅಕ್ಟೋಬರ್ 30 ರಿಂದ ನವೆಂಬರ್ 1 ರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.