PM Modi’s high-energy speech electrifies the Siliguri crowd
April 12th, 01:00 pm
Ahead of the West Bengal Assembly elections, Prime Minister Narendra Modi today turbocharged the BJP’s campaign with a high-energy address in Siliguri, drawing massive public support. Addressing a packed rally in North Bengal, the PM launched a scathing attack on the ruling All India Trinamool Congress (TMC), accusing it of corruption, neglect and fostering a climate of fear.TMC came to power by lying in the name of “Maa, Maati, Manush”: PM Modi in Dakshin Dinajpur, West Bengal
April 11th, 11:40 am
PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.The BJP’s resolve is a declaration to end TMC’s jungle raj and syndicate rule: PM Modi in Jangipur, West Bengal
April 11th, 11:38 am
PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.Massive public meetings in Purba Bardhaman, Jangipur & Dakshin Dinajpur, West Bengal
April 11th, 11:30 am
Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.The teacher recruitment scam has destroyed thousands of families’ dreams: PM Modi in Birbhum, West Bengal
April 09th, 11:45 am
PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.The pot of TMC’s sins is now full: PM Modi in Asansol, West Bengal
April 09th, 11:40 am
PM Modi addressed a massive public meeting in Asansol, West Bengal, where he raised concerns over women’s safety, governance and illegal infiltration. Calling for a decisive mandate in the upcoming Assembly elections, he sharply criticised the ruling dispensation, alleging a politics of fear. The PM asserted that if there is one party committed to ensuring women’s rights, it is the BJP.PM Modi’s Haldia, Asansol & Birbhum rallies build massive momentum ahead of West Bengal polls
April 09th, 11:30 am
Prime Minister Narendra Modi delivered a high-energy address in Haldia, galvanising BJP supporters and setting the tone for the upcoming West Bengal Assembly elections. Addressing a massive gathering, PM Modi invoked the spirit of past political transformation and projected a similar wave sweeping across the state.ಅಸ್ಸಾಂನ ಕೊಕ್ರಝಾರ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 13th, 03:00 pm
ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಅಸ್ಸಾಂನ ಕೊಕ್ರಝಾರ್ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 13th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಕೊಕ್ರಝಾರ್ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.ಮಾರ್ಚ್ 13-14 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
March 12th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 13-14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಕೊಕ್ರಝಾರ್, ಗುವಾಹಟಿ ಮತ್ತು ಸಿಲ್ಚಾರ್ನಲ್ಲಿ ₹47,800 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ, ರಾಷ್ಟ್ರಕ್ಕೆ ಸಮರ್ಪಿಸುತ್ತಾರೆ, ಶಿಲಾನ್ಯಾಸ ಮಾಡುತ್ತಾರೆ, ಹಾಗು ಭೂಮಿ ಪೂಜೆ ಮಾಡುತ್ತಾರೆ ಮತ್ತು ಹಸಿರು ನಿಶಾನೆ ತೋರಲಿದ್ದಾರೆ. .ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಪ್ರಧಾನಮಂತ್ರಿ ಭೇಟಿ
March 09th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ, ಪ್ರಧಾನ ಮಂತ್ರಿಗಳು ಕೇರಳದ ಎರ್ನಾಕುಲಂನಲ್ಲಿ ಸುಮಾರು ₹10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸುತ್ತಾರೆ ಮತ್ತು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿಗಳು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ತಮಿಳುನಾಡಿನ ಮಧುರೈನಲ್ಲಿ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
March 01st, 03:30 pm
ಶ್ರೀ ಆರ್.ಎನ್. ರವಿ, ಎಲ್. ಮುರುಗನ್, ಎಡಪ್ಪಾಡಿ ಕೆ. ಪಳನಿಸ್ವಾಮಿ, ನೈನಾರ್ ನಾಗೇಂದ್ರನ್, ಇ.ವಿ. ವೇಲು, ಮತ್ತು ತಮಿಳುನಾಡಿನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವನಕ್ಕಂ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧುರೈನಲ್ಲಿ 4,400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಮಧುರೈನ ಮೂಲಸೌಕರ್ಯ ಕಾಮಗಾರಿಗಳು ಸಂಪರ್ಕವನ್ನು ಸುಧಾರಿಸಲಿವೆ ಮತ್ತು ತಮಿಳುನಾಡಿನಾದ್ಯಂತ ಜನರಿಗೆ ಗಮನಾರ್ಹ ಪ್ರಯೋಜನವನ್ನು ನೀಡಲಿವೆ: ಪ್ರಧಾನಮಂತ್ರಿ
March 01st, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ 4,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು. ಪವಿತ್ರ ನಗರವಾದ ಮಧುರೈನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ತಮಿಳುನಾಡಿನ ಅಭಿವೃದ್ಧಿ ಪ್ರಯಾಣದಲ್ಲಿ ಹೆಮ್ಮೆಯ ಅಧ್ಯಾಯವಾಗಿದೆ ಎಂದು ಹೇಳಿದರು. ಈ ಯೋಜನೆಗಳು ಸಂಪರ್ಕವನ್ನು ಪರಿವರ್ತಿಸುವುದು, ಆರ್ಥಿಕತೆಯನ್ನು ಹೆಚ್ಚಿಸುವುದು ಮತ್ತು ಯುವಕರಿಗೆ ಗಮನಾರ್ಹ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ರಾಜ್ಯದ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿವೆ. ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ನಿರ್ಮಿಸುವುದು ಮೂಲಭೂತವಾಗಿ ಜನರನ್ನು ಸಬಲೀಕರಣಗೊಳಿಸುವುದಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಬೆಳವಣಿಗೆಗಳು ರೈತರು ಮಾರುಕಟ್ಟೆಗಳನ್ನು ತಲುಪಲು ಉತ್ತಮ ರಸ್ತೆಗಳು, ಯಾತ್ರಿಕರು ಮತ್ತು ಪ್ರವಾಸಿಗರಿಗೆ ಸುಲಭ ಪ್ರಯಾಣ ಮತ್ತು ವ್ಯವಹಾರಗಳಿಗೆ ವೇಗವಾದ ಸಾರಿಗೆಯನ್ನು ಅರ್ಥೈಸುತ್ತವೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು.ಉತ್ತರ ಪ್ರದೇಶದ ಮೀರತ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 22nd, 01:30 pm
ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್ಆರ್ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ
February 22nd, 01:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್ನಲ್ಲಿ ನಮೋ ಭಾರತ್ ರ್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.LDF and UDF have pushed Kerala into corruption, misgovernance and appeasement politics: PM Modi in Thiruvananthapuram
January 23rd, 11:47 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.Huge crowd turns up as PM Modi addresses rally in Thiruvananthapuram, Kerala
January 23rd, 11:43 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.ಕೇರಳದ ತಿರುವನಂತಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
January 23rd, 11:00 am
ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜಿ, ವಿವಿಧ ಸ್ಥಳಗಳಿಂದ ಸಂಪರ್ಕ ಹೊಂದಿದ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ತಿರುವನಂತಪುರದ ಹೆಮ್ಮೆ ಮತ್ತು ಹೊಸದಾಗಿ ಆಯ್ಕೆಯಾದ ಮೇಯರ್, ನನ್ನ ಹಳೆಯ ಸಹೋದ್ಯೋಗಿ ಶ್ರೀ ವಿ.ವಿ. ರಾಜೇಶ್ ಜಿ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ನಮಸ್ಕಾರಂ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ
January 23rd, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ಕೇರಳದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಯತ್ನಗಳು ಇಂದು ಹೊಸ ವೇಗವನ್ನು ಪಡೆದುಕೊಂಡಿವೆ ಎಂದು ತಿಳಿಸಿದರು. ಕೇರಳದಲ್ಲಿ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಾಗಿದೆ ಮತ್ತು ತಿರುವನಂತಪುರವನ್ನು ಪ್ರಮುಖ ಸ್ಟಾರ್ಟಪ್ ಹಬ್ ಆಗಿ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿಹೇಳಿದರು. ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ (PM SVANidhi Credit Card) ಬಿಡುಗಡೆಯೊಂದಿಗೆ ಕೇರಳದಿಂದ ಬಡವರ ಕಲ್ಯಾಣಕ್ಕಾಗಿ ಮಹತ್ವದ ದೇಶವ್ಯಾಪಿ ಉಪಕ್ರಮವು ಪ್ರಾರಂಭವಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಇದು ದೇಶಾದ್ಯಂತ ಇರುವ ಬೀದಿ ಬದಿ ವ್ಯಾಪಾರಿಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು. ಈ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಸುವ ಉಪಕ್ರಮಗಳಿಗಾಗಿ ಅವರು ಕೇರಳದ ಜನತೆಗೆ ಮತ್ತು ದೇಶದ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ
January 22nd, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.