List of Outcomes: Prime Minister’s Visit to the UAE
May 15th, 03:46 pm
The state visit of PM Modi to the UAE resulted in the signing of several MoUs and agreements. These cover areas such as petroleum, oil, defence, ship repair, maritime cooperation and supercomputing. A major announcement included the Abu Dhabi Investment Authority (ADIA) and India’s NIIF exploring investments of up to US$ 1 billion in India’s infrastructure sector.ಹೈದರಾಬಾದ್ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
May 10th, 10:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
May 10th, 09:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.ಹೈದರಾಬಾದ್ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 03:45 pm
ಸೈಬರಾಬಾದ್ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ತೆಲಂಗಾಣದ ಹೈದರಾಬಾದ್ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ
May 05th, 07:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ; ಅವರ ಯೋಗಕ್ಷೇಮ ವಿಚಾರಿಸಿದರು
April 19th, 10:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಾದ್ಯಂತ 15 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 601 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
April 18th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆ, ರೈಲ್ವೆ ಸಚಿವಾಲಯದ ಒಟ್ಟು 24,815 ಕೋಟಿ ರೂಪಾಯಿ (ಅಂದಾಜು) ವೆಚ್ಚದ 02 (ಎರಡು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಯೋಜನೆಗಳೆಂದರೆ :ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ
April 16th, 09:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಗುಜರಾತ್ನ ಸನಂದ್ನಲ್ಲಿ ಕೇನ್ಸ್ ಸೆಮಿಕಾನ್ ಸ್ಥಾವರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
March 31st, 01:05 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಹರ್ಷ ಭಾಯಿ ಸಂಘವಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜೀ, ರಾಜ್ಯ ಸಚಿವ ಸಹೋದರ ಅರ್ಜುನ್ ಮೋಧ್ವಾಡಿಯಾ ಜೀ, ಕೇನ್ಸ್ ಮತ್ತು ಆಲ್ಫಾ ಒಮೆಗಾ ಸೆಮಿಕಂಡಕ್ಟರ್ಗಳ ಪ್ರತಿನಿಧಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗುಜರಾತಿನ ಸಾನಂದ್ ನಲ್ಲಿ ಕೇನ್ಸ್ ಸೆಮಿಕಾನ್ ಘಟಕ ಉದ್ಘಾಟನೆ
March 31st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸಾನಂದ್ ನಲ್ಲಿ ಕೇನ್ಸ್ ಟೆಕ್ನಾಲಜಿ ಸೆಮಿಕಂಡಕ್ಟರ್ ಘಟಕವನ್ನು ಉದ್ಘಾಟಿಸುವ ಮೂಲಕ ಉತ್ಪಾದನಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಫೆಬ್ರವರಿ 28ರಂದು ಮೈಕ್ರಾನ್ ಘಟಕದ ಉತ್ಪಾದನಾ ಆರಂಭದ ವೇಳೆ ತಾವು ಸಾನಂದ್ ನಲ್ಲಿದ್ದುದ್ದನ್ನು ಸ್ಮರಿಸಿದ ಅವರು, ಸರಿಯಾಗಿ ಒಂದು ತಿಂಗಳ ನಂತರ ಕೇನ್ಸ್ ಸಂಸ್ಥೆಯ ಈ ಮೈಲಿಗಲ್ಲಿಗೆ ಸಾಕ್ಷಿಯಾಗಲು ಮರಳಿ ಬಂದಿರುವುದು ಭಾರತದ ಸೆಮಿಕಂಡಕ್ಟರ್ ಪಯಣದ ವೇಗಕ್ಕೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು. ಇದು ಕೇವಲ ಕಾಕತಾಳೀಯವಲ್ಲ; ಬದಲಾಗಿ ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯು ಎಂತಹ ಕ್ಷಿಪ್ರ ವೇಗದಲ್ಲಿ ವಿಕಸನಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಎಂದು ಶ್ರೀ ಮೋದಿ ಅವರು ಹರ್ಷ ವ್ಯಕ್ತಪಡಿಸಿದರು.LDF and UDF have looted Keralam for decades through a tacit understanding: PM Modi in Palakkad, Keralam
March 29th, 03:00 pm
Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.PM Modi’s speech sparks massive enthusiasm in Palakkad, Keralam
March 29th, 02:45 pm
Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.ಬಿಹಾರದ ನಳಂದದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
March 26th, 11:19 am
ಬಿಹಾರದ ನಳಂದ ಜಿಲ್ಲೆಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕಾರ್ಖಾನೆ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
February 28th, 06:45 pm
ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ
January 22nd, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ವಿಶಾಖ ಸಂಸ್ಕರಣಾಗಾರದಲ್ಲಿ ಮೇಲ್ದರ್ಜೆ ಸೌಲಭ್ಯದ ಕಾರ್ಯಾರಂಭಕ್ಕೆ ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ
January 06th, 08:50 am
ಆಂಧ್ರಪ್ರದೇಶದ ವಿಶಾಖ ಸಂಸ್ಕರಣಾಗಾರದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ (HPCL) ಮೇಲ್ದರ್ಜೆ ಸೌಲಭ್ಯ (RUF) ಯಶಸ್ವಿಯಾಗಿ ಕಾರ್ಯಾರಂಭ ಮಾಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ, ಇದು ಇಂಧನ ಭದ್ರತೆ ಮತ್ತು ಸ್ವಾವಲಂಬನೆಯತ್ತ ಭಾರತದ ಪಯಣದಲ್ಲಿ ನಿರ್ಣಾಯಕ ಹೆಜ್ಜೆ ಎಂದು ಬಣ್ಣಿಸಿದ್ದಾರೆ.ಒಡಿಶಾದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಇಪಿಸಿ ಮಾದರಿಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ದ್ವಿಪಥ(2-ರಸ್ತೆ)ವನ್ನು, 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆ ಮಾಡುವ ಕಾರ್ಯವನ್ನು ಸಚಿವ ಸಂಪುಟ ಅನುಮೋದಿಸಿದೆ
December 31st, 03:11 pm
1526.21 ಕೋಟಿ ರೂ. ಮೌಲ್ಯದ ವೆಚ್ಚದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಅಸ್ತಿತ್ವದಲ್ಲಿರುವ 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
December 12th, 09:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಅವರು ಘೋಷಿಸಿದ್ದಾರೆ.