ಗುಜರಾತ್‌ನ ಸನಂದ್‌ನಲ್ಲಿ ಕೇನ್ಸ್ ಸೆಮಿಕಾನ್ ಸ್ಥಾವರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

March 31st, 01:05 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಹರ್ಷ ಭಾಯಿ ಸಂಘವಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜೀ, ರಾಜ್ಯ ಸಚಿವ ಸಹೋದರ ಅರ್ಜುನ್ ಮೋಧ್ವಾಡಿಯಾ ಜೀ, ಕೇನ್ಸ್ ಮತ್ತು ಆಲ್ಫಾ ಒಮೆಗಾ ಸೆಮಿಕಂಡಕ್ಟರ್‌ಗಳ ಪ್ರತಿನಿಧಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗುಜರಾತಿನ ಸಾನಂದ್ ನಲ್ಲಿ ಕೇನ್ಸ್ ಸೆಮಿಕಾನ್ ಘಟಕ ಉದ್ಘಾಟನೆ

March 31st, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸಾನಂದ್ ನಲ್ಲಿ ಕೇನ್ಸ್ ಟೆಕ್ನಾಲಜಿ ಸೆಮಿಕಂಡಕ್ಟರ್ ಘಟಕವನ್ನು ಉದ್ಘಾಟಿಸುವ ಮೂಲಕ ಉತ್ಪಾದನಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಫೆಬ್ರವರಿ 28ರಂದು ಮೈಕ್ರಾನ್ ಘಟಕದ ಉತ್ಪಾದನಾ ಆರಂಭದ ವೇಳೆ ತಾವು ಸಾನಂದ್ ನಲ್ಲಿದ್ದುದ್ದನ್ನು ಸ್ಮರಿಸಿದ ಅವರು, ಸರಿಯಾಗಿ ಒಂದು ತಿಂಗಳ ನಂತರ ಕೇನ್ಸ್ ಸಂಸ್ಥೆಯ ಈ ಮೈಲಿಗಲ್ಲಿಗೆ ಸಾಕ್ಷಿಯಾಗಲು ಮರಳಿ ಬಂದಿರುವುದು ಭಾರತದ ಸೆಮಿಕಂಡಕ್ಟರ್ ಪಯಣದ ವೇಗಕ್ಕೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು. ಇದು ಕೇವಲ ಕಾಕತಾಳೀಯವಲ್ಲ; ಬದಲಾಗಿ ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯು ಎಂತಹ ಕ್ಷಿಪ್ರ ವೇಗದಲ್ಲಿ ವಿಕಸನಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಎಂದು ಶ್ರೀ ಮೋದಿ ಅವರು ಹರ್ಷ ವ್ಯಕ್ತಪಡಿಸಿದರು.

LDF and UDF have looted Keralam for decades through a tacit understanding: PM Modi in Palakkad, Keralam

March 29th, 03:00 pm

Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.

PM Modi’s speech sparks massive enthusiasm in Palakkad, Keralam

March 29th, 02:45 pm

Prime Minister Narendra Modi today addressed a massive public gathering in Palakkad, highlighting the growing momentum for change in Keralam and expressing confidence in the rising support for the BJP-led NDA in the state. “I can clearly see a different atmosphere in the state this time. Keralam is sending a message of change,” he said.

ಬಿಹಾರದ ನಳಂದದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

March 26th, 11:19 am

ಬಿಹಾರದ ನಳಂದ ಜಿಲ್ಲೆಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕಾರ್ಖಾನೆ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

February 28th, 06:45 pm

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ.

ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶಾಖ ಸಂಸ್ಕರಣಾಗಾರದಲ್ಲಿ ಮೇಲ್ದರ್ಜೆ ಸೌಲಭ್ಯದ ಕಾರ್ಯಾರಂಭಕ್ಕೆ ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ

January 06th, 08:50 am

ಆಂಧ್ರಪ್ರದೇಶದ ವಿಶಾಖ ಸಂಸ್ಕರಣಾಗಾರದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (HPCL) ಮೇಲ್ದರ್ಜೆ ಸೌಲಭ್ಯ (RUF) ಯಶಸ್ವಿಯಾಗಿ ಕಾರ್ಯಾರಂಭ ಮಾಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ, ಇದು ಇಂಧನ ಭದ್ರತೆ ಮತ್ತು ಸ್ವಾವಲಂಬನೆಯತ್ತ ಭಾರತದ ಪಯಣದಲ್ಲಿ ನಿರ್ಣಾಯಕ ಹೆಜ್ಜೆ ಎಂದು ಬಣ್ಣಿಸಿದ್ದಾರೆ.

ಒಡಿಶಾದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಇಪಿಸಿ ಮಾದರಿಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ದ್ವಿಪಥ(2-ರಸ್ತೆ)ವನ್ನು, 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆ ಮಾಡುವ ಕಾರ್ಯವನ್ನು ಸಚಿವ ಸಂಪುಟ ಅನುಮೋದಿಸಿದೆ

December 31st, 03:11 pm

1526.21 ಕೋಟಿ ರೂ. ಮೌಲ್ಯದ ವೆಚ್ಚದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಅಸ್ತಿತ್ವದಲ್ಲಿರುವ 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

December 12th, 09:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಗಳಿಗೆ ಪಿ.ಎಂ.ಎನ್‌.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ

November 19th, 01:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 18th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ತೀವ್ರ ಸಂತಾಪ

November 01st, 01:59 pm

ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ಬಸ್ ಬೆಂಕಿ ದುರಂತ: ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

October 24th, 09:02 am

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ(PMNRF) ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ತಮ್ಮ ಆಂಧ್ರಪ್ರದೇಶ ಭೇಟಿಯ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

October 16th, 09:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆಂಧ್ರಪ್ರದೇಶ ಭೇಟಿಯ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ಶ್ರೀಶೈಲಂನಲ್ಲಿ, ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶಿವಾಜಿ ಧ್ಯಾನ ಮಂದಿರ ಮತ್ತು ಶ್ರೀ ಶಿವಾಜಿ ದರ್ಬಾರ್ ಸಭಾಂಗಣಕ್ಕೆ ಭೇಟಿ ನೀಡಿದರು. ನಂತರ ಅವರು ಕರ್ನೂಲ್ ನಲ್ಲಿ ಸುಮಾರು 13,430 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 14th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ರ ಸುಮಾರಿಗೆ ನಂದ್ಯಾಳ ಜಿಲ್ಲೆಯ ಶ್ರೀಶೈಲಂನ ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:15 ರ ಸುಮಾರಿಗೆ ಅವರು ಶ್ರೀಶೈಲಂನ ಶ್ರೀ ಶಿವಾಜಿ ಸ್ಪೂರ್ಣಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ

October 13th, 06:29 pm

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.