Prime Minister pays tribute to Netaji Subhas Chandra Bose on Parakram Diwas

January 23rd, 08:30 am

PM Modi paid tribute to Netaji Subhas Chandra Bose on his birth anniversary, observed as Parakram Diwas. He recalled Netaji’s indomitable courage, unwavering resolve and unparalleled contribution to the nation, noting that his fearless leadership and deep patriotism continue to inspire generations. The PM also highlighted the initiatives he undertook as Gujarat CM and as PM to honour Netaji’s enduring legacy.

Prime Minister condoles loss of lives of Army personnel in Doda mishap

January 22nd, 08:14 pm

The Prime Minister, Shri Narendra Modi has condoled the loss of lives of brave Army personnel in the tragic mishap in Doda.

ದೇಶದ ಜನತೆಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯ ಕೋರಿದ ಪ್ರಧಾನಮಂತ್ರಿ

July 26th, 08:46 am

ಪ್ರಧಾನಮಂತ್ರಿ ಅವರು ಇಂದು ದೇಶವಾಸಿಗಳಿಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯ ಕೋರಿದ್ದಾರೆ. ಈ ಸಂದರ್ಭವು, ರಾಷ್ಟ್ರದ ಹೆಮ್ಮೆಯನ್ನು ರಕ್ಷಿಸಲು ತಮ್ಮ ಜೀವನ ಮುಡಿಪಾಗಿಟ್ಟ ಭಾರತ ಮಾತೆಯ ಆ ಧೈರ್ಯಶಾಲಿ ಪುತ್ರರ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ನೆನಪಿಸುತ್ತದೆ. ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ನಿವೃತ್ತ ಸೇನಾ ಹಿರಿಯ ಹವಾಲ್ದಾರ್ ಬಲದೇವ್ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

January 08th, 10:45 pm

ನಿವೃತ್ತ ಸೇನಾ ಹಿರಿಯ ಹವಾಲ್ದಾರ್ ಬಲದೇವ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಭಾರತಕ್ಕೆ ಸಿಂಗ್ ಅವರ ಅನನ್ಯ ಸೇವೆಯನ್ನು ಮುಂದಿನ ವರ್ಷಗಳಲ್ಲಿ ಸ್ಮರಿಸಲಾಗುವುದು ಎಂದು ಹೇಳಿದ್ದಾರೆ. ಸಿಂಗ್ ಅವರು ಶೌರ್ಯ ಮತ್ತು ಧೈರ್ಯದ ನಿಜವಾದ ಪ್ರತಿರೂಪವಾಗಿದ್ದು, ರಾಷ್ಟ್ರಕ್ಕೆ ಅವರ ಅಚಲವಾದ ಸಮರ್ಪಣೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಭಾರತದ ಮೈತ್ರಿ ಪಂಜಾಬ್‌ನಲ್ಲಿ ಉದ್ಯಮ ಮತ್ತು ಕೃಷಿ ಎರಡನ್ನೂ ಹಾಳುಮಾಡಿದೆ: ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಪ್ರಧಾನಿ ಮೋದಿ

May 30th, 11:53 am

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024 ರ ಚುನಾವಣಾ ಪ್ರಚಾರವನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯೊಂದಿಗೆ ಮುಕ್ತಾಯಗೊಳಿಸಿದರು, ಗುರು ರವಿದಾಸ್ ಜಿ ಅವರ ಪವಿತ್ರ ಭೂಮಿಗೆ ನಮನ ಸಲ್ಲಿಸಿದರು ಮತ್ತು ಅಭಿವೃದ್ಧಿ ಮತ್ತು ಪರಂಪರೆಯ ಸಂರಕ್ಷಣೆಗೆ ತಮ್ಮ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

May 30th, 11:14 am

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024 ರ ಚುನಾವಣಾ ಪ್ರಚಾರವನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯೊಂದಿಗೆ ಮುಕ್ತಾಯಗೊಳಿಸಿದರು, ಗುರು ರವಿದಾಸ್ ಜಿ ಅವರ ಪವಿತ್ರ ಭೂಮಿಗೆ ನಮನ ಸಲ್ಲಿಸಿದರು ಮತ್ತು ಅಭಿವೃದ್ಧಿ ಮತ್ತು ಪರಂಪರೆಯ ಸಂರಕ್ಷಣೆಗೆ ತಮ್ಮ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.

ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ

April 02nd, 12:30 pm

2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ ್ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ ್ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”

ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ

April 02nd, 12:00 pm

2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ್‍ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ್‍ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”

ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 10th, 05:24 pm

ಪ್ರಧಾನಮಂತ್ರಿಯವರು 2024ರ ಮಾರ್ಚ್ 12ರಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9:15 ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ 85,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಕೊಚ್ರಾಬ್ ಆಶ್ರಮವನ್ನು ಉದ್ಘಾಟಿಸಲಿದ್ದಾರೆ ಮತ್ತು ಗಾಂಧಿ ಆಶ್ರಮ ಸ್ಮಾರಕದ ಮಾಸ್ಟರ್ ಪ್ಲಾನ್ ಗೆ ಚಾಲನೆ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ರಾಜಸ್ಥಾನದ ಪೋಖ್ರಾನ್ ನಲ್ಲಿ ಮೂರು-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ಸಾಹಸದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನವಾದ 'ಭಾರತ್ ಶಕ್ತಿ'ಗೆ ಸಾಕ್ಷಿಯಾಗಲಿದ್ದಾರೆ.

ಉತ್ತರಾಖಂಡದ ಪಾರ್ವತಿ ಕುಂಡ ಮತ್ತು ಗುಂಜಿಯಲ್ಲಿ ಸೇನೆ, ಬಿಆರ್ ಒ ಮತ್ತು ಐಟಿಬಿಪಿಯ ನಿಯೋಜಿತ ಸಿಬ್ಬಂದಿಯೊಂದಿಗೆ ಪ್ರಧಾನಿ ಸಂವಾದ

October 12th, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಪಾರ್ವತಿ ಕುಂಡ ಮತ್ತು ಗುಂಜಿಯಲ್ಲಿ ಸೇನೆ, ಬಿಆರ್ ಒ ಮತ್ತು ಐಟಿಬಿಪಿಯ ನಿಯೋಜಿತ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಅವರ ಚೈತನ್ಯ ಮತ್ತು ಬದ್ಧತೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು.

ಜಗತ್ತು ಭಾರತವನ್ನು ಹೊಗಳಿದರೆ ಕೇಂದ್ರದಲ್ಲಿ ಬಹುಮತದ ಸರ್ಕಾರವನ್ನು ಆಯ್ಕೆ ಮಾಡಲು ನಿಮ್ಮ ಮತವೇ ಕಾರಣ: ಮೂಡಬಿದಿರೆಯಲ್ಲಿ ಪ್ರಧಾನಿ ಮೋದಿ

May 03rd, 11:01 am

ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿ ಅವರು ಕರ್ನಾಟಕದ ಮೂಡಬಿದ್ರಿ, ಅಂಕೋಲಾ ಮತ್ತು ಬೈಲಹೊಂಗಲದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

May 03rd, 11:00 am

ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

April 30th, 11:31 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.

​​​​​​​ಫೆಬ್ರವರಿ 6 ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 04th, 12:13 pm

ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು 2023 ರ ಫೆಬ್ರವರಿ 6 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30 ರ ಸುಮಾರಿಗೆ ಪ್ರಧಾನಮಂತ್ರಿ ಅವರು ಬೆಂಗಳೂರಿನಲ್ಲಿ 2023 ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ತರುವಾಯ 3.30 ಕ್ಕೆ ತುಮಕೂರಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೇನಾ ಸಿಬ್ಬಂದಿಗಳ ಜೀವಹಾನಿಗೆ ಪ್ರಧಾನಿಗಳು ಸಂತಾಪ ಸೂಚಿಸಿದ್ದಾರೆ.

December 23rd, 06:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಸೇನಾ ಸಿಬ್ಬಂದಿಗಳ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ಮೋದಿಯವರು ಹಾರೈಸಿದ್ದಾರೆ.

ಕಾರ್ಗಿಲ್‌ನಲ್ಲಿ ನಮ್ಮ ವೀರ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಲಿರುವ ಪ್ರಧಾನಿ

October 24th, 09:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಗಿಲ್‌ಗೆ ಬಂದಿಳಿದಿದ್ದಾರೆ, ಅಲ್ಲಿ ಅವರು ನಮ್ಮ ವೀರ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ.

Start-ups are reflecting the spirit of New India: PM Modi during Mann Ki Baat

May 29th, 11:30 am

During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.

Focus of Budget is on providing basic necessities to poor, middle class, youth: PM Modi

February 02nd, 11:01 am

Prime Minister Narendra Modi today addressed a conclave on Aatmanirbhar Arthvyavastha organized by the Bharatiya Janata Party. Addressing the gathering virtually, PM Modi said, “There is a possibility of a new world order post-COVID pandemic. Today, the world's perspective of looking at India has changed a lot. Now, the world wants to see a stronger India. With the world's changed perspective towards India, it is imperative for us to take the country forward at a rapid pace by strengthening our economy.”

PM Modi addresses at Aatmanirbhar Arthvyavastha programme via Video Conference

February 02nd, 11:00 am

Prime Minister Narendra Modi today addressed a conclave on Aatmanirbhar Arthvyavastha organized by the Bharatiya Janata Party. Addressing the gathering virtually, PM Modi said, “There is a possibility of a new world order post-COVID pandemic. Today, the world's perspective of looking at India has changed a lot. Now, the world wants to see a stronger India. With the world's changed perspective towards India, it is imperative for us to take the country forward at a rapid pace by strengthening our economy.”

ವಿವಿಧ ವಲಯಗಳಿಗೆ ಸೇರಿದ ನವೋದ್ಯಮಗಳ ಯಶಸ್ವಿ ಉದ್ಯಮಶೀಲರ ಜತೆಗಿನ ಸಂವಾದದಲ್ಲಿ ಪ್ರಧಾನ ಮಂತ್ರಿ ಭಾಷಣ

January 15th, 04:31 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಜಿ, ಮನ್ಸುಖ್ ಮಾಂಡವಿಯಾ ಜಿ, ಅಶ್ವಿನಿ ವೈಷ್ಣವ್ ಜಿ, ಸರ್ಬಾನಂದ್ ಸೋನೊವಾಲ್ ಜಿ, ಪರ್ಶೋತ್ತಮ್ ರುಪಾಲ ಜಿ, ಜಿ. ಕಿಶನ್ ರೆಡ್ಡಿ ಜಿ, ಪಶುಪತಿ ಕುಮಾರ್ ಪಾರಸ್ ಜಿ, ಜಿತೇಂದ್ರ ಸಿಂಗ್ ಜಿ, ಸೋಮ್ ಪ್ರಕಾಶ್ ಜಿ, ದೇಶಾದ್ಯಂತ ಇರುವ ನವೋದ್ಯಮಗಳ ಉದ್ಯಮಶೀಲ ದಿಗ್ಗಜರೇ, ನನ್ನ ಯುವ ಸ್ನೇಹಿತರೆ, ವೇದಿಕೆಯಲ್ಲಿರುವ ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ,