ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧುರೈನ ತಿರುಪ್ಪರಂಕುಂಡ್ರಂನ ಅರುಳ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು

March 01st, 07:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧುರೈಯ ತಿರುಪ್ಪರನ್‌ ಕುಂಡ್ರಂನಲ್ಲಿರುವ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ತಮಿಳುನಾಡಿನ ಮಧುರೈನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

March 01st, 04:30 pm

ಮಧುರೈನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು, ತಮಿಳುನಾಡಿನ ಆಧ್ಯಾತ್ಮಿಕ ಪರಂಪರೆಯ ಬಗ್ಗೆ ಆಳವಾದ ಗೌರವದಿಂದ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಾವು ಇತ್ತೀಚೆಗೆ ತಿರುಪ್ಪರಾಂಕುಂದ್ರಂಗೆ ಭೇಟಿ ನೀಡಿ ಭಗವಾನ್ ಮುರುಗನ್ ದರ್ಶನ ಪಡೆದಿರುವುದಾಗಿಯೂ, ಇದು ನಿಜವಾದ ದೈವಿಕ ಅನುಭವ ಎಂದು ಬಣ್ಣಿಸಿರುವುದಾಗಿಯೂ ಅವರು ಹೇಳಿದರು. ತಮಿಳುನಾಡು ಮತ್ತು ಇಡೀ ರಾಷ್ಟ್ರದ ಸಮೃದ್ಧಿಗಾಗಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.

ಮಾರ್ಚ್ 1 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 27th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 1, 2026 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ರಾಜಸ್ಥಾನ ಮತ್ತು ಗುಜರಾತ್ ಭೇಟಿಯ ನಂತರ, ಪ್ರಧಾನಮಂತ್ರಿ ಫೆಬ್ರವರಿ 28 ರಂದು ರಾತ್ರಿ 9 ಗಂಟೆಗೆ ಚೆನ್ನೈ ಆಗಮಿಸಲಿದ್ದಾರೆ.