ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.ಗುಜರಾತ್ ನ ಗಿರ್ ನಲ್ಲಿ ಸಫಾರಿ ಕೈಗೊಂಡ ಪ್ರಧಾನಮಂತ್ರಿ
March 03rd, 12:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಏಷ್ಯಾದ ಸಿಂಹಗಳ ನೆಲೆವೀಡಾಗಿರುವ ಗುಜರಾತ್ನ ಗಿರ್ನಲ್ಲಿ ಸಫಾರಿ ಕೈಗೊಂಡರು. ಕಳೆದ ಹಲವು ವರ್ಷಗಳಿಂದ ಏಷ್ಯಾಟಿಕ್ ಸಿಂಹಗಳ ಸಂಖ್ಯೆಯಲ್ಲಿ ಸ್ಥಿರವಾದ ಏರಿಕೆಯನ್ನು ಖಾತ್ರಿಪಡಿಸಿಕೊಂಡಿರುವ ಸಾಮೂಹಿಕ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025
February 23rd, 11:30 am
എന്റെ പ്രിയപ്പെട്ട നാട്ടുകാരേ, നമസ്കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.ವಿಶ್ವ ಸಿಂಹ ದಿನದ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
August 10th, 09:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಶ್ವ ಸಿಂಹ ದಿನದ ಶುಭ ಸಂದರ್ಭದಲ್ಲಿ, ಸಿಂಹ ಸಂರಕ್ಷಣೆ ಮತ್ತು ಸಂರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲೈಯನ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆಯನ್ನು ಶ್ರೀ ಮೋದಿಯವರು ಪ್ರಸ್ತಾಪಿಸಿದ್ದು, ದೊಡ್ಡ ಬೆಕ್ಕುಗಳನ್ನು ರಕ್ಷಿಸುವ ಸರ್ಕಾರದ ಬದ್ಧತೆಯನ್ನು ಇದು ಪುನರುಚ್ಚರಿಸುತ್ತದೆ. ಇದಕ್ಕಾಗಿ ವಿಶ್ವದಾದ್ಯಂತ ದೊರೆತ ಪ್ರೋತ್ಸಾಹದಾಯಕ ಪ್ರತಿಕ್ರಿಯೆಯ ಬಗ್ಗೆ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ಗಿರ್ ಮತ್ತು ಏಷ್ಯಾಟಿಕ್ ಸಿಂಹಗಳ ಕುರಿತಾದ ಪರಿಮಲ್ ನಾಥ್ವಾನಿ ಅವರ ಪುಸ್ತಕವನ್ನು ಪ್ರಧಾನಮಂತ್ರಿ ಸ್ವೀಕರಿಸಿದರು
July 31st, 08:10 pm
ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ಏಷ್ಯಾಟಿಕ್ ಸಿಂಹಗಳ ಕುರಿತು ರಾಜ್ಯಸಭಾ ಸದಸ್ಯರಾದ ಪರಿಮಲ್ ನಾಥ್ವಾನಿ ಅವರು ಬರೆದಿರುವ ಕಾಫಿ ಟೇಬಲ್ ಪುಸ್ತಕ ಕಾಲ್ ಆಫ್ ದಿ ಗಿರ್ ನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.ವಿಶ್ವ ಸಿಂಹ ದಿನದ ಅಂಗವಾಗಿ, ಸಿಂಹಗಳ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಿ
August 10th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಿಂಹ ದಿನದ ಅಂಗವಾಗಿ, ಸಿಂಹಗಳ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ಶುಭ ಕೋರಿದ್ದಾರೆ.74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ
August 15th, 02:49 pm
ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 15th, 02:38 pm
ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು.India celebrates 74th Independence Day
August 15th, 07:11 am
Prime Minister Narendra Modi addressed the nation on the occasion of 74th Independence Day. PM Modi said that 130 crore countrymen should pledge to become self-reliant. He said that it is not just a word but a mantra for 130 crore Indians. “Like every young adult in an Indian family is asked to be self-dependent, India as nation has embarked on the journey to be Aatmanirbhar”, said the PM.PM expresses happiness over increasing population of the majestic Asiatic Lion
June 10th, 08:22 pm
PM Narendra Modi has expressed his happiness over the increasing population of the majestic Asiatic Lion, living in Gujarat’s Gir Forest.PM expresses happiness over the news of 27% increase in population of Asiatic lions
May 12th, 08:14 pm