From the seas to the skies, India is becoming increasingly secure and self-reliant: PM Modi in Mann Ki Baat

June 28th, 11:30 am

Addressing the 135th episode of Mann Ki Baat, PM Modi highlighted India's achievements in security and self-reliance. He spoke on a range of topics, including Atmanirbhar Bharat, International Yoga Day, insurance schemes, nature conservation, sports, culture and Vocal for Local. He also urged people to continue writing to him about inspiring efforts taking place in their local communities.

ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ

June 14th, 08:37 pm

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಎಲ್ಲಾ ರಂಗಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಯೋಗದ ಅತ್ಯುತ್ತಮ ಬೆಳವಣಿಗೆ ಮತ್ತು ಆಳದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ರಕ್ಷಣಾ ವೇದಿಕೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಸಹ ವಿನ್ಯಾಸ ಸಹ ಅಭಿವೃದ್ಧಿಮತ್ತು ಸಹ ಉತ್ಪಾದನೆಗೆ ಒತ್ತು ನೀಡುವ ಮೂಲಕ ಇದನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಒಪ್ಪಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಹಕಾರದ ಸುದೀರ್ಘ ಪರಂಪರೆಯನ್ನು ಉಭಯ ನಾಯಕರು ನೆನೆದರು ಮತ್ತು ಮಾನವಸಹಿತ ಬಾಹ್ಯಾಕಾಶ ಯಾನ ಹಾಗೂ ಬಾಹ್ಯಾಕಾಶ ಪರಿಸ್ಥಿತಿಯ ಜಾಗೃತಿ ಕುರಿತು ಸಹಯೋಗವನ್ನು ಮುಂದುವರಿಸುವ ಬಗ್ಗೆ ಚರ್ಚಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಯೋಗವನ್ನು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು. ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ, ಭಾರತದ ಶಾಂತಿ ಕಾಯ್ದೆಯು ಸಣ್ಣ ಮತ್ತು ಸುಧಾರಿತ ಮಾಡ್ಯುಲರ್ ರಿಯಾಕ್ಟರ್ ಗಳು ಸೇರಿದಂತೆ ಹೊಸ ಸಹಯೋಗದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಗಮನಿಸಿದರು.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಖಾಸಗಿ ಪಾಲುದಾರರನ್ನು ಒಳಗೊಂಡ ದೀರ್ಘಾವಧಿಯ ಪರವಾನಗಿಯ ಮೂಲಕ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆ ಮತ್ತು ಆಧುನೀಕರಣಕ್ಕೆ ಸಂಪುಟ ಅನುಮೋದನೆ

May 13th, 03:41 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ (ಸಿಒಡಿ) 30 ವರ್ಷಗಳವರೆಗೆ ರಿಯಾಯಿತಿ ಪಡೆಯುವ ಸಂಸ್ಥೆಯಾದ ಜಿಎಂಆರ್ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತಕ್ಕೆ (ಜಿ ಎನ್‌ ಐ ಎ ಎಲ್) ನಾಗ್ಪುರ ವಿಮಾನ ನಿಲ್ದಾಣದ ಪರವಾನಗಿ ನೀಡಲು ಎಂಐಎಲ್ ಗೆ ಅನುವು ಮಾಡಿಕೊಡುತ್ತದೆ.

ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಪರಾಮರ್ಶೆಗಾಗಿ ತಮ್ಮ ನೇತೃತ್ವದಲ್ಲಿ ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್) ಸಭೆಯ ನಡೆಸಿದ ಪ್ರಧಾನಮಂತ್ರಿ

April 01st, 10:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ವಿವಿಧ ಸಚಿವಾಲಯಗಳು/ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಾಮರ್ಶೆಗಾಗಿ ಇಂದು ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಬಿಕ್ಕಟ್ಟು ಎದುರಿಸಲು ಮುಂದೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಈ ವಿಷಯದ ಬಗ್ಗೆ ನಡೆದ ಎರಡನೇ ವಿಶೇಷ ʻಸಿಸಿಎಸ್ʼ ಸಭೆ ಇದಾಗಿದೆ.

ಮಾರ್ಚ್ 28 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 26th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 28ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಅವರು ಗೌತಮ್ ಬುದ್ಧ ನಗರದ ಜೇವಾರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದಲ್ಲಿ ನಡೆದಾಡಿ ಪರಿಶೀಲಿಸಲಿದ್ದಾರೆ. ನಂತರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿಯವರು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

Cabinet approves Regional Connectivity Scheme – Modified UDAN with a total outlay of Rs.28,840 crore

March 25th, 04:16 pm

The Union Cabinet, chaired by PM Modi, has approved the launch and implementation of the Regional Connectivity Scheme – Modified UDAN for a period of ten years from FY 2026-27 to FY 2035-36, with a total outlay of Rs. 28,840 crore. In line with the Viksit Bharat 2047 vision, this initiative will enhance regional air connectivity, boost economic growth, trade and tourism and promote the indigenous aerospace sector.

ವಲಸೆ, ವೀಸಾ, ವಿದೇಶಿಯರ ನೋಂದಣಿ ಮತ್ತು ಟ್ರ್ಯಾಕಿಂಗ್ (ಐ ವಿ ಎಫ್‌ ಆರ್‌ ಟಿ) ಯೋಜನೆಯ ಮುಂದುವರಿಕೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

March 25th, 04:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ವಲಸೆ, ವೀಸಾ, ವಿದೇಶಿಯರ ನೋಂದಣಿ ಮತ್ತು ಟ್ರ್ಯಾಕಿಂಗ್ (ಐ ವಿ ಎಫ್‌ ಆರ್‌ ಟಿ) ಯೋಜನೆಯನ್ನು 31 ಮಾರ್ಚ್ 2026 ರ ನಂತರವೂ, ಅಂದರೆ 01 ಏಪ್ರಿಲ್ 2026 ರಿಂದ 31 ಮಾರ್ಚ್ 2031 ರವರೆಗೆ ಐದು ವರ್ಷಗಳ ಅವಧಿಗೆ 1800 ಕೋಟಿ ರೂ. ಗಳ ಬಜೆಟ್ ವೆಚ್ಚದೊಂದಿಗೆ ಮುಂದುವರಿಸಲು ಅನುಮೋದನೆ ನೀಡಿದೆ.

Cabinet approves major expansion of Civil Enclave at Srinagar International Airport

February 24th, 04:21 pm

The Cabinet Committee on Economic Affairs, chaired by PM Modi, has approved the development of the Civil Enclave at Srinagar International Airport at an estimated cost of Rs. 1,677 crore. The state-of-the-art new terminal will reflect a harmonious blend of modern design and the rich cultural heritage of Kashmir. The project is expected to significantly boost tourism and economic growth in the region.

ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್‌ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 15th, 11:00 am

ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್‌ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್‌ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್‌ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 11th, 02:45 pm

2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.

ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

January 11th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.

ಭಾರತ-ಯುಕೆ ಜಂಟಿ ಹೇಳಿಕೆ

October 09th, 03:24 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಕಿಂಗ್ಡಮ್ನ ಗೌರವಾನ್ವಿತ ಪ್ರಧಾನಮಂತ್ರಿ, ಸರ್ ಕೀರ್ ಸ್ಟಾರ್ಮರ್, ಎಂಪಿ ಅವರು ಅಕ್ಟೋಬರ್ 08-09, 2025 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಸ್ಟಾರ್ಮರ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವು ಆಗಮಿಸಿದ್ದು, ಇದರಲ್ಲಿ ವ್ಯವಹಾರ ಮತ್ತು ವಾಣಿಜ್ಯ ಖಾತೆಯ ರಾಜ್ಯ ಕಾರ್ಯದರ್ಶಿ ಹಾಗೂ ಬೋರ್ಡ್ ಆಫ್ ಟ್ರೇಡ್ನ ಅಧ್ಯಕ್ಷರಾದ ಗೌರವಾನ್ವಿತ ಪೀಟರ್ ಕೈಲ್, ಸಂಸದರು, ಸ್ಕಾಟ್ಲೆಂಡ್ ನ ರಾಜ್ಯ ಕಾರ್ಯದರ್ಶಿ ಗೌರವಾನ್ವಿತ ಡೌಗ್ಲಾಸ್ ಅಲೆಕ್ಸಾಂಡರ್, ಸಂಸದರು, ಹೂಡಿಕೆ ಸಚಿವರಾದ ಶ್ರೀ ಜೇಸನ್ ಸ್ಟಾಕ್ ವುಡ್ ಹಾಗೂ 125 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉದ್ಯಮಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಸೇರಿದ್ದರು.

ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 15th, 04:30 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ

September 15th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್‌ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.

ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

August 29th, 03:59 pm

ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.

ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 04th, 09:30 pm

ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.

ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 09:00 pm

ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.