Participants of Viksit Vibrant Village Programme share their experiences with PM Modi

July 26th, 10:27 pm

PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharat

The party governing Punjab today has neither clean intentions nor honesty: PM Modi in Jalandhar

July 17th, 04:31 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

PM addresses an energy-packed public rally in Jalandhar, Punjab

July 17th, 04:30 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

July 17th, 02:08 pm

ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು

July 17th, 01:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 28th, 10:25 am

ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ

April 28th, 10:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.

ಬಜೆಟ್ ನಂತರದ ವೆಬಿನಾರ್‌ನಲ್ಲಿ "ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಪ್ರಧಾನಮಂತ್ರಿ ಅವರ ವಿಶೇಷ ಭಾಷಣ

March 09th, 10:30 am

ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇಂದು 4ನೇ ಮತ್ತು ಅತ್ಯಂತ ಮಹತ್ವದ ವೆಬಿನಾರ್‌ ನಡೆಸಲಾಗುತ್ತಿದೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಕೇವಲ ಚರ್ಚೆಯ ವಿಷಯವಲ್ಲ - ಇದು ಈ ಬಜೆಟ್‌ನ ಪ್ರಮುಖ ಉದ್ದೇಶ ಮತ್ತು ಈ ಸರ್ಕಾರದ ದೃಢ ಸಂಕಲ್ಪವಾಗಿದೆ. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಈ ಆಕಾಂಕ್ಷೆಗಳನ್ನು ಈಡೇರಿಸುವ ಪ್ರಮುಖ ಸಾಧನಗಳಾಗಿ ಕಾರ್ಯ ನಿರ್ವಹಿಸುವ ಮೂಲಭೂತ ಕ್ಷೇತ್ರಗಳಾಗಿವೆ. ಆದ್ದರಿಂದ, ಈ ವೆಬಿನಾರ್‌ನಲ್ಲಿ ನಾವು ಈ ನಿರ್ಣಾಯಕ ಆಯಾಮ(ವಿಷಯ)ಗಳ ಬಗ್ಗೆ ಚರ್ಚಿಸುತ್ತಿದ್ದೇವೆ. ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಇಲ್ಲಿ ಉಪಸ್ಥಿತರಿರುವ ಎಲ್ಲಾ ತಜ್ಞರು, ನೀತಿ ನಿರೂಪಕರು, ವಿದ್ವಾಂಸರು, ಉದ್ಯಮಿಗಳು ಮತ್ತು ನನ್ನ ಯುವ ಒಡನಾಡಿಗಳ ಆಲೋಚನೆಗಳು ಮತ್ತು ಸಲಹೆಗಳು ಅತ್ಯಂತ ಮುಖ್ಯ. ಬಜೆಟ್ ವೆಬಿನಾರ್‌ನ ಈ 4ನೇ ಕಲಾಪದಲ್ಲಿ ನಾನು ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.

"ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 09th, 10:15 am

ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಪೂರೈಸುವುದು ಎಂಬ ವಿಷಯ ಕುರಿತ ಬಜೆಟ್ ನಂತರದ 4ನೇ ಸರಣಿಯ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಕ್ಷೇತ್ರಗಳು ಈ ಗುರಿಗಳನ್ನು ಸಾಧಿಸುವ ಪ್ರಾಥಮಿಕ ಸಾಧನಗಳಾಗಿವೆ ಎಂದು ಒತ್ತಿ ಹೇಳಿದ ಮೋದಿ, ಬಜೆಟ್ ಘೋಷಣೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಬೇಕು ಎಂದು ತಜ್ಞರು ಮತ್ತು ನೀತಿ ನಿರೂಪಕರನ್ನು ಸ್ವಾಗತಿಸಿದರು. ಸಾರ್ವಜನಿಕ ಆಕಾಂಕ್ಷೆಗಳನ್ನು ಪೂರೈಸುವುದು ಕೇವಲ ಒಂದು ವಿಷಯವಲ್ಲ; ಇದು ಈ ಬಜೆಟ್ ಮತ್ತು ಈ ಸರ್ಕಾರದ ನಿರ್ಣಯದ ಪ್ರಮುಖ ಉದ್ದೇಶವಾಗಿದೆ ಎಂದು ಮೋದಿ ಹೇಳಿದರು.

ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 08th, 03:54 pm

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ

March 08th, 10:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.

ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 01st, 03:30 pm

ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 01st, 03:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

NDA freed Bihar from Naxalism and Maoist terror — now you can live and vote fearlessly: PM Modi in Begusarai

October 24th, 12:09 pm

Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.

We’re connecting Bihar’s heritage with employment, creating new opportunities for youth: PM Modi in Samastipur

October 24th, 12:04 pm

Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”

PM Modi addresses enthusiastic crowds in Bihar’s Samastipur and Begusarai

October 24th, 12:00 pm

Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”