ಸೆಪ್ಟೆಂಬರ್‌ 26ರಂದು ಬಿಹಾರ ನಲ್ಲಿ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್‌ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

September 25th, 06:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌ 26ರಂದು ಬೆಳಗ್ಗೆ 11 ಗಂಟೆಗೆ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್‌ ಯೋಜನೆಗೆ ವಿಡಿಯೊ ಕಾನಧಿರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ತಲಾ 10,000 ರೂ.ಗಳನ್ನು ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ.

ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 23rd, 10:10 pm

ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.

ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 23rd, 05:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

Today, India is not just a Nation of Dreams but also a Nation That Delivers: PM Modi in TV9 Summit

March 28th, 08:00 pm

PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು

March 28th, 06:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.

ಕಡಿಮೆ ಮೌಲ್ಯದ ಭೀಮ್‌-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಗೆ ಸಂಪುಟದ ಅನುಮೋದನೆ

March 19th, 04:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2024-25ನೇ ಹಣಕಾಸು ವರ್ಷಕ್ಕೆ 'ವ್ಯಕ್ತಿಯಿಂದ ವ್ಯಾಪಾರಿಗೆ (ಪಿ2ಎಂ) ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆ'ಯನ್ನು ಈ ಕೆಳಗಿನ ರೀತಿಯಲ್ಲಿ ಅನುಮೋದಿಸಿದೆ:

Double engine government knows how to set big goals and achieve them: PM Modi

December 28th, 01:49 pm

PM Narendra Modi inaugurated Kanpur Metro Rail Project and Bina-Panki Multiproduct Pipeline Project. Commenting on the work culture of adhering to deadlines, the Prime Minister said that double engine government works day and night to complete the initiatives for which the foundation stones have been laid.

ಕಾನ್ಪುರ ಮೆಟ್ರೋ ರೈಲು ಯೋಜನೆ ಪ್ರಧಾನ ಮಂತ್ರಿ ಅವರಿಂದ ಉದ್ಘಾಟನೆ

December 28th, 01:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು. ಅವರು ಕಾನ್ಪುರ ಮೆಟ್ರೋ ರೈಲ್ ಯೋಜನೆಯನ್ನು ಪರಿಶೀಲಿಸಿದರು ಮತ್ತು ಐ.ಐ.ಟಿ. ಮೆಟ್ರೋ ನಿಲ್ದಾಣದಿಂದ ಗೀತಾ ನಗರಕ್ಕೆ ಮೆಟ್ರೋ ರೈಲಿನಲ್ಲಿ ಸಂಚರಿಸಿದರು. ಅವರು ಬಿನಾ-ಪಾನಕಿ ಬಹು ಉತ್ಪಾದನಾ ಕೊಳವೆ ಮಾರ್ಗ ಯೋಜನೆಯನ್ನೂ ಉದ್ಘಾಟಿಸಿದರು. ಈ ಕೊಳವೆ ಮಾರ್ಗ ಮಧ್ಯಪ್ರದೇಶದ ಬಿನಾ ತೈಲ ಶುದ್ದೀಕರಣಾಗಾರದಿಂದ ಕಾನ್ಪುರದ ಪಾನಕಿವರೆಗೆ ವಿಸ್ತರಿಸಲ್ಪಟ್ಟಿದೆ. ಮತ್ತು ಅದು ಈ ವಲಯಕ್ಕೆ ಬಿನಾ ತೈಲ ಶುದ್ದೀಕರಣಾಗಾರದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಪಡೆಯಲು ಸಹಾಯ ಮಾಡಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ, ಕೇಂದ್ರ ಸಚಿವರಾದ ಶ್ರೀ ಹರದೀಪ್ ಪುರಿ ಈ ಸಂದರ್ಭದಲ್ಲಿ ಹಾಜರಿದ್ದರು.

Our cities are the driving force of our economy: PM Modi

December 17th, 05:32 pm

Prime Minister Narendra Modi inaugurated the All India Mayors' Conference via video conference. The Prime Minister said most of the cities in our country are traditional cities, developed in a traditional way. He insisted that destroying the existing structures is not the way but emphasis should be on rejuvenation and preservation. This should be done in accordance with the requirements of modern times.

ಅಖಿಲ ಭಾರತ ಮೇಯರುಗಳ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ

December 17th, 10:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಖಿಲ ಭಾರತ ಮೇಯರುಗಳ ಸಮಾವೇಶವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬ್ಯಾಂಕ್ ಠೇವಣಿ ವಿಮಾ ಕುರಿತ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಡಿಸೆಂಬರ್ 12 ರಂದು ಪ್ರಧಾನಮಂತ್ರಿಯವರ ಭಾಷಣ

December 11th, 09:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 12 ರಂದು ಮಧ್ಯಾಹ್ನ 12 ಗಂಟೆಗೆ ವಿಜ್ಞಾನ ಭವನದಲ್ಲಿ “ಠೇವಣಿದಾರರು ಮೊದಲು : ಕಾಲಮಿತಿಯಲ್ಲಿ 5 ಲಕ್ಷ ರೂಪಾಯಿವರೆಗೆ ವಿಮಾ ಬಾಂಡ್ ಠೇವಣಿ ಪಾವತಿ ಕುರಿತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.

ಅನಿರ್ಭಂದಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯತೆ ಕುರಿತ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

November 18th, 12:31 pm

ದೇಶದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಜಿ, ಹಣಕಾಸು ಖಾತೆ ರಾಜ್ಯ ಸಚಿವ ಶ್ರೀ ಪಂಕಜ್ ಚೌಧರಿ ಜಿ, ಡಾ. ಭಗವತ್ ಕರದ್ ಜಿ, ಆರ್‌ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಜಿ, ಬ್ಯಾಂಕಿಂಗ್ ಕ್ಷೇತ್ರದ ಎಲ್ಲಾ ದಿಗ್ಗಜರು, ಭಾರತೀಯ ಉದ್ಯಮದ ಗೌರವಾನ್ವಿತ ಸಹೋದ್ಯೋಗಿಗಳು, ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.

“ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗೆ ಸಮನ್ವಯ ರೂಪಿಸುವ” ಕುರಿತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

November 18th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ “ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗೆ ಸಮನ್ವಯ ರೂಪಿಸುವ’ ಕುರಿತ ಸಮಾರೋಪ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.

ನವೆಂಬರ್‌ 18ರಂದು ʻತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿʼ ಕುರಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ

November 18th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 18ರಂದು ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ಅಶೋಕ್ ಹೋಟೆಲ್‌ನಲ್ಲಿ 'ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿ' ಕುರಿತ ಸಮಾವೇಶದ ಸಮಾರೋಪ ಸಮಾರಂಭನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

“ಮೊದಲ ಲೆಕ್ಕಪತ್ರ ದಿನ” ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 16th, 12:02 pm

ಮೊದಲ ಲೆಕ್ಕಪರಿಶೋಧನಾ ದಿನ ಕುರಿತ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಭಾರತದ ಲೆಕ್ಕ ಪರಿಶೋಧಕರು ಮತ್ತು ನಿಯಂತ್ರಕರಾದ ಶ‍್ರೀ ಗಿರೀಶ‍್ ಚಂದ್ರ ಮುರ್ಮು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

74 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಭಾಷಣ

August 15th, 02:49 pm

ಇಂದು, ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿರುವುದರ ಹಿಂದೆ ಭಾರತ ಮಾತೆಯ ಲಕ್ಷಾಂತರ ಪುತ್ರ ಮತ್ತು ಪುತ್ರಿಯರ ಸಮರ್ಪಣೆ, ತ್ಯಾಗ, ಬಲಿದಾನ ಮತ್ತು ತಾಯಿ ಭಾರತಿಯನ್ನು ಸ್ವತಂತ್ರಗೊಳಿಸುವ ಸಂಕಲ್ಪ ಇದೆ. ಇಂದು ನಮ್ಮ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ, ಸ್ವಾತಂತ್ರ್ಯ ವೀರರಿಗೆ, ಹುತಾತ್ಮರಿಗೆ, ಧೈರ್ಯಶಾಲಿ ಧೀರರಿಗೆ ಗೌರವ ಸಲ್ಲಿಸುವ ಸುಸಂದರ್ಭ ಇದು.

74ನೇ ಸ್ವಾತಂತ್ರ್ಯ ದಿನ – ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 15th, 02:38 pm

ನನ್ನ ಪ್ರೀತಿಯ ದೇಶವಾಸಿಗಳೇ, ಈ ಮಹೋನ್ನತ ಸಂದರ್ಭದಲ್ಲಿ, ನಿಮ್ಮಲ್ಲರಿಗೂ ಶುಭಾಶಯಗಳು ಮತ್ತು ಅಭಿನಂದನೆಗಳು.

India celebrates 74th Independence Day

August 15th, 07:11 am

Prime Minister Narendra Modi addressed the nation on the occasion of 74th Independence Day. PM Modi said that 130 crore countrymen should pledge to become self-reliant. He said that it is not just a word but a mantra for 130 crore Indians. “Like every young adult in an Indian family is asked to be self-dependent, India as nation has embarked on the journey to be Aatmanirbhar”, said the PM.

No matter how much the ‘Mahamilawati’ groups come together, the Chowkidaar is going to stay alert of their corrupt actions: PM

February 08th, 01:02 pm

Prime Minister Narendra Modi addressed a public meeting in Raigarh, Chhattisgarh today.

ಛತ್ತೀಸ್ಗಢದ ರಾಯ್ಗಢದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ

February 08th, 01:01 pm

ಇಂದು ಛತ್ತೀಸ್ಗಢದ ರಾಯ್ಗಢದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು