ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 01:15 pm

ನ್ಯೂಜಿಲೆಂಡ್‌ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ

July 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.

ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

June 19th, 11:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ಸೇರ್ಪಡೆಯಾಗಲಿದ್ದಾರೆ, ಇದು ರಾಜ್ಯದ ಅಪರೂಪದ ಮತ್ತು ಮಹತ್ವದ ಸಂದರ್ಭವಾಗಿದೆ.

ಒಡಿಶಾದಲ್ಲಿ ಹೈಬ್ರಿಡ್ ಅನ್ಯೂಯಿಟಿ ಮಾದರಿಯಲ್ಲಿ ರಾಮೇಶ್ವರ್‌ ನಿಂದ ಪಾರದೀಪ್‌ ವರೆಗೆ (ಒಟ್ಟು 163.180 ಕಿ.ಮೀ ಉದ್ದದ ಕರಾವಳಿ ಹೆದ್ದಾರಿಯ ಭಾಗ - 2 ಪ್ಯಾಕೇಜ್‌ ಗಳಲ್ಲಿ) ಹೊಸ ಕರಾವಳಿ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

June 03rd, 03:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಒಡಿಶಾದಲ್ಲಿ ಹೈಬ್ರಿಡ್ ಅನ್ಯೂಯಿಟಿ ಮಾದರಿಯ ಅಡಿಯಲ್ಲಿ ರಾಮೇಶ್ವರ್‌ ನಿಂದ ಪಾರದೀಪ್‌ ವರೆಗೆ ಹೊಸ ಕರಾವಳಿ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಎರಡು ಪ್ಯಾಕೇಜ್‌ ಗಳ ಅಡಿಯಲ್ಲಿ ನಿರ್ಮಾಣವಾಗಲಿರುವ ಈ ಹೆದ್ದಾರಿಯು ಒಟ್ಟು 160.18 ಕಿ.ಮೀ ಉದ್ದವನ್ನು ಹೊಂದಿದ್ದು, ಇದರ ಒಟ್ಟು ಜಂಟಿ ಬಂಡವಾಳ ವೆಚ್ಚ ₹8300.79 ಕೋಟಿ ಆಗಿದೆ.

Cabinet approves 6-Lane Ring Road project in Odisha worth Rs.8307.74 crore

August 19th, 03:17 pm

The Cabinet Committee on Economic Affairs chaired by PM Modi has approved construction of 6-Lane Access-Controlled Capital Region Ring Road project in Odisha worth Rs.8307.74 crore. It will play a pivotal role in regional economic growth, strengthening connectivity between major religious and economic centers and opening new avenues for trade and industrial development.

ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

June 19th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್‌ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಉನ್ನತೀಕರಣಕ್ಕೆ ರಾಷ್ಟ್ರೀಯ ಯೋಜನೆ ಮತ್ತು ಕೌಶಲ್ಯಕ್ಕಾಗಿ ಐದು ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ಸಂಪುಟದ ಅನುಮೋದನೆ

May 07th, 02:07 pm

2024-25 ಮತ್ತು 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿರುವ 60,000 ಕೋಟಿ ರೂ.ಗಳ (ಕೇಂದ್ರ ಪಾಲು: 30,000 ಕೋಟಿ ರೂ., ರಾಜ್ಯ ಪಾಲು 20,000 ಕೋಟಿ ರೂ. ಮತ್ತು ಕೈಗಾರಿಕಾ ಪಾಲು 10,000 ಕೋಟಿ ರೂ.ಗಳ) ವೆಚ್ಚದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.) ಮೇಲ್ದರ್ಜೆಗೆ ಏರಿಸುವ ಮತ್ತು ಕೌಶಲ್ಯಕ್ಕಾಗಿ ಐದು (5) ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನು (ಎನ್‌ಸಿಒಇ) ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಜಾರಿಗೆ ತರಲಾಗುವುದು. ಇದರಲ್ಲಿ ಕೇಂದ್ರದ ಪಾಲನ್ನು 50% ವರೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ವಿಶ್ವಬ್ಯಾಂಕ್ ಗಳು ಸಮಾನವಾಗಿ ಭರಿಸಲಿವೆ.

ಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 28th, 11:30 am

ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!

ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

January 28th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.

ಜನವರಿ 28ರಂದು ಒಡಿಶಾ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

January 27th, 06:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 28ರಂದು ಒಡಿಶಾ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆಗೆ ಭುವನೇಶ್ವರದ ಜನತಾ ಮೈದಾನದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಕಾನ್ಕ್ಲೇವ್ 2025ನ್ನು ಉದ್ಘಾಟಿಸಲಿದ್ದಾರೆ. ನಂತರ ಅವರು ಉತ್ತರಾಖಂಡದ ಡೆಹ್ರಾಡೂನ್ ಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 6 ಗಂಟೆಗೆ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಜನವರಿ 8-9 ರಂದು ಪ್ರಧಾನಮಂತ್ರಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ

January 06th, 06:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 8 ರಿಂದ 9 ರವರೆಗೆ ಎರಡು ದಿನಗಳ ಪ್ರವಾಸದಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ. ಸುಸ್ಥಿರ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ವರ್ಧನೆಯ ಪ್ರಮುಖ ಉತ್ತೇಜನಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜನವರಿ 8ರಂದು ಸಂಜೆ 5:30ಕ್ಕೆ ವಿಶಾಖಪಟ್ಟಣದಲ್ಲಿ 2 ಲಕ್ಷ ಕೋಟಿ ರೂ. ಗೂ ಅಧಿಕ ಮೊತ್ತದ ಹಲವಾರು ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಕಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

Odisha is experiencing unprecedented development: PM Modi in Bhubaneswar

November 29th, 04:31 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

PM Modi's Commitment to Making Odisha a Global Hub of Growth and Opportunity

November 29th, 04:30 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

November 29th, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

India's journey over the past decade has been one of scale, speed and sustainability: PM Modi in Guyana

November 22nd, 03:02 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

Prime Minister Shri Narendra Modi addresses the Indian Community of Guyana

November 22nd, 03:00 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

ಒಡಿಶಾದ ಭುವನೇಶ್ವರದಲ್ಲಿ ಹೊಸ ಮನೆ ಮಾಲೀಕ ಮತ್ತು ಪಿಎಂ ಆವಾಸ್ ಯೋಜನಾ ಫಲಾನುಭವಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 17th, 04:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒಡಿಶಾದ ಭುವನೇಶ್ವರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾದ ಅಂತರಜಮಾಯಿ ಮತ್ತು ಜಹಾಜಾ ನಾಯಕ್ ಅವರ ಮನೆಗೆ ಭೇಟಿ ನೀಡಿದರು.

ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 17th, 04:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.