ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

October 07th, 09:14 pm

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

Government is running a special campaign for the development of tribal society: PM Modi in Bilaspur, Chhattisgarh

March 30th, 06:12 pm

PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

March 30th, 03:30 pm

ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಮಾತಾ ಮಹಾಮಾಯೆಯ ನಾಡು ಮತ್ತು ಮಾತಾ ಕೌಶಲ್ಯೆಯ ತವರು ಮನೆಯಾದ ಛತ್ತೀಸಗಢಕ್ಕೆ ಹೊಸ ವರ್ಷದ ಶುಭ ಆರಂಭ ಮತ್ತು ನವರಾತ್ರಿಯ ಮೊದಲ ದಿನವಾದ ಇಂದಿನ ಮಹತ್ವವನ್ನು ಅವರು ಒತ್ತಿ ಹೇಳಿದರು. ರಾಜ್ಯಕ್ಕೆ ಸ್ತ್ರೀ ದೈವತ್ವಕ್ಕೆ ಮೀಸಲಾದ ಈ ಒಂಬತ್ತು ದಿನಗಳ ವಿಶೇಷ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ನವರಾತ್ರಿಯ ಮೊದಲ ದಿನದಂದು ಛತ್ತೀಸಗಢದಲ್ಲಿರುವುದು ತಮಗೆ ದೊರೆತ ಗೌರವ ಎಂದು ಅವರು ಹೇಳಿದರು ಮತ್ತು ಇತ್ತೀಚೆಗೆ ಭಕ್ತ ಶಿರೋಮಣಿ ಮಾತಾ ಕರ್ಮ ಅವರ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ತಿಳಿಸಿದರು. ನವರಾತ್ರಿ ಉತ್ಸವವು ರಾಮನವಮಿಯ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದರು, ಇದು ಛತ್ತೀಸಗಢದಲ್ಲಿ ರಾಮನ ಮೇಲಿನ ಅನನ್ಯ ಭಕ್ತಿಯನ್ನು, ವಿಶೇಷವಾಗಿ ರಾಮನಾಮಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿರುವ ರಾಮನಾಮಿ ಸಮಾಜದ ಅಸಾಧಾರಣ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು. ಛತ್ತೀಸಗಢದ ಜನರನ್ನು ಭಗವಾನ್ ರಾಮನ ತಾಯಿಯ ಕುಟುಂಬ ಎಂದು ಕರೆಯುವ ಮೂಲಕ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್ ಗಢಕ್ಕೆ ಭೇಟಿ

March 28th, 02:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 30 ರಂದು ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದಾರೆ. ಅವರು ನಾಗ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ ಸುಮಾರು 9 ಗಂಟೆಗೆ ಸ್ಮೃತಿ ಮಂದಿರದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ನಂತರ ದೀಕ್ಷಾಭೂಮಿಗೆ ಭೇಟಿ ನೀಡಲಿದ್ದಾರೆ.

ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

October 28th, 12:47 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

Chhattisgarh steeped in corruption, misrule, scam under Congress: PM Modi

September 30th, 09:06 pm

Speaking at a massive ‘Parivartan Maha Sankalp Rally’ in Bilaspur, Chhattisgarh, PM Modi stated, The visible enthusiasm here is a declaration of a desire for change. The people of Chhattisgarh, troubled by the atrocities of the Congress government, are ready for a transformation. Presently, Chhattisgarh grapples with widespread corruption and ineffective governance. Employment opportunities have been marred by scams, and corruption is prevalent in every government initiative here.”

PM Modi addresses a public meeting at Bilaspur, Chhattisgarh

September 30th, 03:00 pm

Speaking at a massive ‘Parivartan Maha Sankalp Rally’ in Bilaspur, Chhattisgarh, PM Modi stated, The visible enthusiasm here is a declaration of a desire for change. The people of Chhattisgarh, troubled by the atrocities of the Congress government, are ready for a transformation. Presently, Chhattisgarh grapples with widespread corruption and ineffective governance. Employment opportunities have been marred by scams, and corruption is prevalent in every government initiative here.”

Chhattisgarh is a powerhouse of development of the country: PM Modi

September 14th, 03:58 pm

PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.

PM dedicates to nation Railway projects worth around Rs 6,350 crores in Raigarh, Chhattisgarh

September 14th, 03:11 pm

PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.

ಪ್ರಧಾನಮಂತ್ರಿಯವರು ಜುಲೈ 7-8ರಂದು 4 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಸುಮಾರು 50,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

July 05th, 11:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜುಲೈ 7-8 ರಂದು ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಜುಲೈ 7ರಂದು ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 8ರಂದು ಪ್ರಧಾನಮಂತ್ರಿಯವರು ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬಿಲಾಸ್ ಪುರದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

March 30th, 11:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

​​​​​​​ಬಿಲಾಸ್ಪುರ್, ರಾಯ್ಪುರ, ಸಂಬಲ್ಪುರ್, ನಾಗ್ಪುರ ಮತ್ತು ಛತ್ತೀಸ್ಗಢದ ವಾಲ್ಟೇರ್ ವಿಭಾಗಗಳಲ್ಲಿ 100% ರೈಲ್ವೆ ವಿದ್ಯುದ್ದೀಕರಣಕ್ಕೆ ಪ್ರಧಾನಮಂತ್ರಿ ಶ್ಲಾಘನೆ

March 25th, 11:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ಗಢ ರಾಜ್ಯದ ಬಿಲಾಸ್ಪುರ ವಿಭಾಗ, ರಾಯ್ಪುರ ವಿಭಾಗ, ಸಂಬಲ್ಪುರ ವಿಭಾಗ, ನಾಗ್ಪುರ ವಿಭಾಗ ಮತ್ತು ವಾಲ್ಟೈರ್ ವಿಭಾಗಗಳಲ್ಲಿ ರೈಲ್ವೆಯ 100% ವಿದ್ಯುದ್ದೀಕರಣ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತಮ್ಮ ಬಿಲಾಸ್‌ಪುರ ರ‍್ಯಾಲಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲ ಕಲಾಕೃತಿಗಳನ್ನು ಶ್ಲಾಘಿಸಿದ ಪ್ರಧಾನಿ

October 06th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿನ ತಮ್ಮ ಭಾಷಣದಲ್ಲಿ ಇಬ್ಬರು ವಿದ್ಯಾರ್ಥಿಗಳ ಸೃಜನಶೀಲ ಕಲಾಕೃತಿಗಳನ್ನು ಹಂಚಿಕೊಂಡಿದ್ದಾರೆ. ರಚನಾತ್ಮಕ ಭಾವಚಿತ್ರಗಳಿಗಾಗಿ ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬಿಲಾಸ್‌ಪುರದ ʻಏಮ್ಸ್ʼಗೆ ಭೇಟಿ ನೀಡಿದ ಪ್ರಧಾನಿ

October 05th, 03:06 pm

ಆಸ್ಪತ್ರೆ ಕಟ್ಟಡದ ʻಸಿ-ಬ್ಲಾಕ್‌ʼಗೆ ಆಗಮಿಸಿದ ಪ್ರಧಾನಮಂತ್ರಿಯವರು ಬಳಿಕ ಬಿಲಾಸ್‌ಪುರ ʻಏಮ್ಸ್‌ʼನ 3ಡಿ ಮಾದರಿಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ಆ ನಂತರ ಸಂಸ್ಥೆಯ ಉದ್ಘಾಟನೆಯ ಸಂಕೇತವಾಗಿ ಏರ್ಪಡಿಸಲಾಗಿದ್ದ ರಿಬ್ಬನ್ ಕತ್ತರಿಸುವ ಸಮಾರಂಭಕ್ಕೆ ತೆರಳಿದರು. ಪ್ರಧಾನಮಂತ್ರಿಯವರು ಸಿಟಿ ಸ್ಕ್ಯಾನ್ ಕೇಂದ್ರ ಹಾಗೂ ಆಸ್ಪತ್ರೆಯ ತುರ್ತು ಮತ್ತು ಅಪಘಾತ ಘಟಕಗಳ ಮೂಲಕ ಸಾಗಿದರು.

ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 05th, 01:23 pm

ಈ ಮಂಗಳಕರ ಪವಿತ್ರ ಹಬ್ಬವು ಪ್ರತಿಯೊಂದು ದುಷ್ಟತನವನ್ನು ಜಯಿಸುವ ಮೂಲಕ ದೇಶವು 'ಅಮೃತ ಕಾಲ'ಕ್ಕಾಗಿ ಕೈಗೊಂಡಿರುವ ಪಂಚ ಪ್ರಾಣಗಳು' ಅಥವಾ ಸಂಕಲ್ಪಗಳನ್ನು ಸಾಧಿಸುವ ಹಾದಿಯಲ್ಲಿ ಮುನ್ನಡೆಯಲು ನಮಗೆ ಹೊಸ ಶಕ್ತಿ ನೀಡುತ್ತದೆ. ವಿಜಯದಶಮಿ ದಿನದಂದು ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಹಿಮಾಚಲ ಪ್ರದೇಶದ ಜನರಿಗೆ ಒದಗಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಅದೃಷ್ಟ. ಕಾಕತಾಳೀಯವೆಂಬಂತೆ, ವಿಜಯದಶಮಿಯಂದು ಗೆಲುವಿನ ಗಳಿಗೆ ಒಲಿಯುವ ಅವಕಾಶ ಸಿಕ್ಕಿದೆ. ಇದಲ್ಲದೆ, ಇದು ಪ್ರತಿ ಭವಿಷ್ಯದ ವಿಜಯದ ಆರಂಭವನ್ನು ಸೂಚಿಸುತ್ತಿದೆ. ಬಿಲಾಸ್ಪುರ್ ಇಂದು ಪ್ರಮುಖ 2 ಉಡುಗೊರೆಗಳನ್ನು ಸ್ವೀಕರಿಸುತ್ತಿದೆ; ಒಂದು ಶಿಕ್ಷಣ ಮತ್ತು ಇನ್ನೊಂದು ಆರೋಗ್ಯಕ್ಕೆ ಸಂಬಂಧಿಸಿದ್ದಾಗಿದೆ. ಒಂದು ಹೈಡ್ರೋ ಕಾಲೇಜ್ ಆಗಿದ್ದರೆ, ಇನ್ನೊಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ).

PM Modi launches development initiatives at Bilaspur, Himachal Pradesh

October 05th, 01:22 pm

PM Modi launched various development projects pertaining to healthcare infrastructure, education and roadways in Himachal Pradesh's Bilaspur. Remarking on the developments that have happened over the past years in Himachal Pradesh, the PM said it is the vote of the people which are solely responsible for all the developments.

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

October 03rd, 02:51 pm

ಹಿಮಾಚಲ ಪ್ರದೇಶದ ಬಿಲಾಸ್ಪುರದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಿದರು. ಪ್ರಧಾನಿ, ಎಐಐಎಂಎಸ್ ಹಿಮಾಚಲ ಪ್ರದೇಶಕ್ಕೆ ಮತ್ತು ರಾಜ್ಯದ ಈ ಭಾಗದಲ್ಲಿ ಬರುವ ಜನರಿಗೆ ವ್ಯಾಪಕವಾದ ಅನುಕೂಲಗಳಿವೆ. ಇದು ಈ ಪ್ರದೇಶದಲ್ಲಿ ಹಲವಾರು ಜನರಿಗೆ ಪ್ರಯೋಜನವಾಗುವುದಲ್ಲದೆ ಆದರೆ ಉತ್ತರ ಭಾರತದಾದ್ಯಂತವೂ ಪ್ರಯೋಜನ ದೊರಕಿಸುತ್ತದೆ .

ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಭೇಟಿ, ಬಿಲಾಸ್ಪುರದಲ್ಲಿ ಏಮ್ಸ್ ಗೆ ಶಂಕುಸ್ಥಾಪನೆ

October 03rd, 02:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಬಿಲಾಸ್ಪುರಕ್ಕೆ ಭೇಟಿ ನೀಡಿದ್ದರು.

ಮಂಗಳವಾರ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ

October 02nd, 06:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಂಗಳವಾರ ಹಿಮಾಚಲ ಪ್ರದೇಶದ ಬಿಲಾಸ್ಪುರ್ ಗೆ ಭೇಟಿ ನೀಡಲಿದ್ದಾರೆ.