Prime Minister pays homage to Mahatma Ayyankali on his birth anniversary
August 28th, 01:35 pm
The Prime Minister, Shri Narendra Modi, has paid homage to Mahatma Ayyankali on his birth anniversary, today. Shri Modi remembered Mahatma Ayyankali as a great pioneer of social justice, who dedicated his life to the empowerment and welfare of the marginalised. The Prime Minister highlighted his efforts to secure educational opportunities for the marginalised, improve the lives of agricultural workers and serve the poor.Prime Minister pays tributes to Sree Narayana Guru on his birth anniversary
August 28th, 01:22 pm
The Prime Minister, Shri Narendra Modi, paid tributes to Sree Narayana Guru on his birth anniversary, today. Shri Modi described Sree Narayana Guru as a towering social reformer, spiritual leader and thinker who devoted his life to building a society rooted in dignity and compassion.ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
August 20th, 10:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಶ್ರೀ ಅರಬಿಂದೋ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗೌರವ ನಮನ
August 15th, 10:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅರಬಿಂದೋ ಅವರ ಜನ್ಮ ದಿನದ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಒಬ್ಬ ಶ್ರೇಷ್ಠ ತತ್ವಜ್ಞಾನಿ, ರಾಷ್ಟ್ರೀಯವಾದಿ, ಕವಿ ಮತ್ತು ಚಿಂತಕರಾದ ಶ್ರೀ ಅರಬಿಂದೋ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಮತ್ತು ಹೆಚ್ಚಾಗಿ ಮಾನವ ಪ್ರಗತಿಯ ಅನ್ವೇಷಣೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಹೇಳಿದ್ದಾರೆ.370 ಮತ್ತು 35(A) ವಿಧಿಗಳ ರದ್ದತಿಯ ಏಳು ವರ್ಷಗಳು.
August 05th, 02:25 pm
370 ಮತ್ತು 35(A) ವಿಧಿಗಳನ್ನು ಐತಿಹಾಸಿಕವಾಗಿ ರದ್ದುಗೊಳಿಸಿ ಭಾರತ ಏಳು ವರ್ಷಗಳನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಕಳೆದ ಏಳು ವರ್ಷಗಳಲ್ಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನ ಜನರು ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಪರಿವರ್ತನೆಗೆ ಸಾಕ್ಷಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಗಮನಿಸಿದರು. ರಾಷ್ಟ್ರೀಯ ಏಕತೆಗೆ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜೀವಮಾನದ ಬದ್ಧತೆಯನ್ನು ಅವರು ಎತ್ತಿ ತೋರಿಸಿದರು ಮತ್ತು ವಿಕ್ಷಿತ ಭಾರತಕ್ಕೆ ಪ್ರತಿಯೊಬ್ಬ ನಾಗರಿಕರ ಕೊಡುಗೆಯನ್ನು ಒತ್ತಿ ಹೇಳಿದರು.ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಪಿಂಗಳಿ ವೆಂಕಯ್ಯನವರ 150ನೇ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
August 02nd, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಪಿಂಗಳಿ ವೆಂಕಯ್ಯನವರ 150ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.Prime Minister pays tribute to Munshi Premchand on his birth anniversary
July 31st, 01:48 pm
The Prime Minister, Shri Narendra Modi, paid tributes to renowned litterateur Munshi Premchand on his birth anniversary.ಚಂದ್ರಶೇಖರ್ ಆಜಾದ್ ಅವರ ಜನ್ಮ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 23rd, 08:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಚಂದ್ರಶೇಖರ್ ಆಜಾದ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಚಂದ್ರಶೇಖರ್ ಆಜಾದ್ ಅವರ ನಿರ್ಭೀತ ಧೈರ್ಯ ಮತ್ತು ಅಚಲ ದೇಶಭಕ್ತಿಯು ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಹೆಮ್ಮೆಯ ಸ್ಥಾನವನ್ನು ಪಡೆದುಕೊಂಡಿದೆ ಎಂದು ಅವರು ತಿಳಿಸಿದರು.ಲೋಕಮಾನ್ಯ ತಿಲಕ್ ಅವರ ಜನ್ಮ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 23rd, 08:12 am
ಲೋಕಮಾನ್ಯ ತಿಲಕ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅವರಿಗೆ ಗೌರವ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟದ ಅತ್ಯುನ್ನತ ವ್ಯಕ್ತಿಯಾಗಿ, ಲೋಕಮಾನ್ಯ ತಿಲಕರು ರಾಷ್ಟ್ರೀಯತೆಯ ಚೈತನ್ಯವನ್ನು ಜಾಗೃತಗೊಳಿಸಿ, ಅವರ ಮುಂದಿನ ಪೀಳಿಗೆಯವರು ಜನರ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಪ್ರೇರೇಪಿಸಿದರು ಎಂದು ಹೇಳಿದರು.ಮಹಾನ್ ಕ್ರಾಂತಿಕಾರಿ ಮಂಗಲ್ ಪಾಂಡೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 19th, 10:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಕ್ರಾಂತಿಕಾರಿ ಮಂಗಲ್ ಪಾಂಡೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರ ಕೆಚ್ಚೆದೆಯ ಜೀವನವು ಇಂದಿಗೂ ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆಯನ್ನು ತುಂಬುತ್ತಿದೆ ಮತ್ತು ಅವರ ಶೌರ್ಯದ ಕಥೆಯು ರಾಷ್ಟ್ರದ ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದರು.ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 15th, 12:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಚಳವಳಿಯ ದಿಗ್ಗಜರು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ಸಾರ್ವಜನಿಕ ವ್ಯಕ್ತಿ ಎಂದು ಸ್ಮರಿಸಿದರು. ಶಿಕ್ಷಣ, ಅಂತರ್ಗತ ಅಭಿವೃದ್ಧಿ ಮತ್ತು ದೀನದಲಿತರ ಕಲ್ಯಾಣಕ್ಕೆ ಶ್ರೀ ಕೆ. ಕಾಮರಾಜ್ ಅವರ ಅಚಲ ಬದ್ಧತೆಯು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
July 06th, 06:47 pm
ಕೇಂದ್ರ ಸಚಿವ ಸಂಪುಟ ಸಹೋದ್ಯೋಗಿಗಳಾದ ಅಮಿತ್ ಭಾಯಿ ಶಾ, ಗಜೇಂದ್ರ ಸಿಂಗ್ ಶೇಖಾವತ್, ಪಶ್ಚಿಮ ಬಂಗಾಳದ ಕ್ರಿಯಾಶೀಲ ಮುಖ್ಯಮಂತ್ರಿ ಶುಭೇಂದು ಅಧಿಕಾರಿ, ಹಿರಿಯ ಬಿಜೆಪಿ ಸದಸ್ಯ ಮತ್ತು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸ್ಫೂರ್ತಿ, ಶ್ರೀ ಮಖನ್ಲಾಲ್ ಜಿ, ಬಿಜೆಪಿ ರಾಜ್ಯ ಅಧ್ಯಕ್ಷ ಶಮಿಕ್ ಭಟ್ಟಾಚಾರ್ಯ, ಗೌರವಾನ್ವಿತ ಸಾರ್ವಜನಿಕ ಪ್ರತಿನಿಧಿಗಳು, ಗಣ್ಯ ಅತಿಥಿಗಳು, ಮಹಿಳೆಯರು ಮತ್ತು ಪುರುಷರು!ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ 125ನೇ ಜನ್ಮ ಜಯಂತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 06th, 06:17 pm
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪೂರ್ವ ನಿಗದಿತ ಪ್ರಯಾಣದ ಕಾರಣದಿಂದಾಗಿ ತಮ್ಮ ಭೌತಿಕ ಅನುಪಸ್ಥಿತಿಯನ್ನು ವಿವರಿಸುತ್ತಾ, ಈ ಮಹತ್ವದ ಸಂದರ್ಭಕ್ಕಾಗಿ ಭೌಗೋಳಿಕ ಅಂತರವನ್ನು ಕಡಿಮೆ ಮಾಡುವಲ್ಲಿ ಡಿಜಿಟಲ್ ಸಂಪರ್ಕ ವಹಿಸಿದ ಗಮನಾರ್ಹ ಶಕ್ತಿಯನ್ನು ಅವರು ಒತ್ತಿ ಹೇಳಿದರು. ತಂತ್ರಜ್ಞಾನದ ಸಹಾಯದಿಂದ, ನಾನು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ನಿಮ್ಮೊಂದಿಗೆ ಸೇರುತ್ತಿದ್ದೇನೆ ಎಂದು ಶ್ರೀ ಮೋದಿ ಹೇಳಿದರು.ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 06th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಏಕತೆ, ಘನತೆ ಮತ್ತು ಪ್ರಗತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಗೌರವಾನ್ವಿತ ರಾಷ್ಟ್ರ ನಿರ್ಮಾತೃ, ಖ್ಯಾತ ಶಿಕ್ಷಣ ತಜ್ಞ ಮತ್ತು ದೂರದೃಷ್ಟಿಯ ನಾಯಕ ಎಂದು ಸ್ಮರಿಸಿದರು.ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
July 05th, 12:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ಕೇಂದ್ರ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಮಾಜದ ವಂಚಿತ ಮತ್ತು ದುರ್ಬಲ ವರ್ಗಗಳ ಉನ್ನತಿಗೆ ಅವರು ಗಮನಾರ್ಹ ಕೊಡುಗೆಯನ್ನು ನೀಡಿದ್ದಾರೆ. ಸಾರ್ವಜನಿಕ ಸೇವೆ ಮತ್ತು ರಾಷ್ಟ್ರೀಯ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ, ಅವರು ಎಂದಿಗೂ ಸ್ಮರಣೀಯರು ಎಂದು ಶ್ರೀ ಮೋದಿಯವರು ಹೇಳಿದ್ದಾರೆ.ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 28th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಪಿ.ವಿ.ನರಸಿಂಹ ರಾವ್ ಅವರು ನಮ್ಮ ರಾಷ್ಟ್ರದ ಇತಿಹಾಸದ ನಿರ್ಣಾಯಕ ಹಂತದಲ್ಲಿ ಭಾರತದ ಪ್ರಗತಿಗೆ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ರಾಜರ್ಷಿ ಛತ್ರಪತಿ ಶಾಹು ಜೀ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 26th, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜರ್ಷಿ ಛತ್ರಪತಿ ಶಾಹು ಜೀ ಮಹಾರಾಜ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ‘ಅವರು ವಂಚಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಮಹಾನ್ ಕಾರ್ಯಗಳು ಮತ್ತು ಆದರ್ಶಗಳು ಮುಂದಿನ ಯುಗಗಳವರೆಗೆ ರಾಷ್ಟ್ರಕ್ಕೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.Prime Minister pays tribute to Lokmata Ahilyabai Holkar on her birth anniversary
May 31st, 11:15 am
The Prime Minister, Shri Narendra Modi has paid tributes to Lokmata Ahilyabai Holkar on her birth anniversary.ಎನ್.ಟಿ.ಆರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 28th, 09:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್.ಟಿ.ಆರ್. ಗಾರು ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.