The days of TMC’s hooliganism are coming to an end: PM Modi in Kolkata, West Bengal
March 14th, 03:30 pm
Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”PM Modi’s fiery speech electrifies the crowd in Kolkata
March 14th, 03:00 pm
Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”ಉತ್ತರ ಪ್ರದೇಶದ ಮೀರತ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 22nd, 01:30 pm
ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್ಆರ್ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ
February 22nd, 01:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್ನಲ್ಲಿ ನಮೋ ಭಾರತ್ ರ್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.Congress wants to push Assam back into instability and infiltration: PM Modi in Guwahati
February 14th, 03:00 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.PM Modi addresses a grand public rally in Guwahati, Assam
February 14th, 02:30 pm
PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.The greatest pride of my life is that I am a karyakarta of the Bharatiya Janata Party: PM Modi at BJP HQ
January 20th, 11:16 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”PM Modi addresses BJP karyakartas at felicitation of New Party President
January 20th, 11:15 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”Ending TMC’s Maha Jungle Raj and bringing BJP’s good governance is essential: PM Modi in Singur, West Bengal
January 18th, 03:35 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”PM Modi addresses a massive public rally in Singur, Hooghly, West Bengal
January 18th, 03:32 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 11:30 am
ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.ಅಸ್ಸಾಂನ ಕಲಿಯಾಬೋರ್ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ
January 18th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರುಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 17th, 06:30 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
January 17th, 06:00 pm
ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.The cruel TMC government does not allow central schemes to reach West Bengal: PM Modi in Malda
January 17th, 03:00 pm
Prime Minister Narendra Modi today addressed a massive public rally in Malda, West Bengal, highlighting the pivotal role of Eastern India in shaping a Viksit Bharat by 2047. He underscored that Eastern India was long shackled by those who thrived on pisive politics, whereas the BJP has freed the region from such constraints.PM Modi draws huge crowd at Malda Rally in West Bengal
January 17th, 02:34 pm
Prime Minister Narendra Modi today addressed a massive public rally in Malda, West Bengal, highlighting the pivotal role of Eastern India in shaping a Viksit Bharat by 2047. He underscored that Eastern India was long shackled by those who thrived on pisive politics, whereas the BJP has freed the region from such constraints.ಅಸ್ಸಾಂನ ನಮ್ರಪ್ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 21st, 04:25 pm
ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.ಅಸ್ಸಾಂನ ನಮ್ರೂಪ್ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 21st, 12:00 pm
ಅಸ್ಸಾಂನ ದಿಬ್ರುಗಢದ ನಮ್ರೂಪ್ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 20th, 03:20 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು
December 20th, 03:10 pm
ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.