ಬೋಡೋಫಾ ಉಪೇಂದ್ರನಾಥ ಬ್ರಹ್ಮಾವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

November 15th, 11:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೋಡೋಫಾ ಉಪೇಂದ್ರನಾಥ ಬ್ರಹ್ಮಾವರ ಅವರಿಗೆ ಗೌರವ ಸಲ್ಲಿಸಿ ಅವರ ಜೀವನ ಪಯಣವು ಹಲವರಿಗೆ ಶಕ್ತಿ ನೀಡುತ್ತದೆ ಎಂದಿದ್ದಾರೆ.

ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ

March 31st, 10:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಅವರ ಜೀವನವು ಜನರ ಕಲ್ಯಾಣಕ್ಕಾಗಿ ಮುಡಿಪಾಗಿತ್ತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಭಾರತ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಅವರ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಅದ್ಭುತ ಬೋಡೋ ಜನರ ಸಬಲೀಕರಣಕ್ಕಾಗಿ ಕೆಲಸ ಮಾಡಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪ್ರಧಾನ ಮಂತ್ರಿ ಹೇಳಿದರು.