RJD forced Congress to surrender its CM claim at gunpoint: PM Modi in Bhagalpur, Bihar

November 06th, 12:01 pm

In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.

No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar

November 06th, 11:59 am

PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

PM Modi stirs up massive rallies with his addresses in Araria & Bhagalpur, Bihar

November 06th, 11:35 am

PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

August 20th, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.

ಅರುಣಾಚಲ ಪ್ರದೇಶದ ಶಿ ಯೋಮಿ ಜಿಲ್ಲೆಯಲ್ಲಿ 8146.21 ಕೋಟಿ ರೂ.ಗಳ ವೆಚ್ಚದಲ್ಲಿ 700 ಮೆಗಾವ್ಯಾಟ್ ಟಾಟೊ-2 ಜಲವಿದ್ಯುತ್ ಯೋಜನೆಯ ನಿರ್ಮಾಣ ಮತ್ತು 72 ತಿಂಗಳ ಪೂರ್ಣಗೊಳಿಸುವ ಹೂಡಿಕೆ ಪ್ರಸ್ತಾಪಕ್ಕೆ ಸಂಪುಟದ ಅನುಮೋದನೆ

August 12th, 03:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅರುಣಾಚಲ ಪ್ರದೇಶದ ಶಿ ಯೋಮಿ ಜಿಲ್ಲೆಯಲ್ಲಿ ಟಾಟೊ-2 ಜಲವಿದ್ಯುತ್ ಯೋಜನೆ (ಎಚ್.ಇ.ಪಿ) ನಿರ್ಮಾಣಕ್ಕಾಗಿ 8146.21 ಕೋಟಿ ರೂ.ಗಳ ಹೂಡಿಕೆಗೆ ತನ್ನ ಅನುಮೋದನೆ ನೀಡಿದೆ. ಯೋಜನೆಯ ಅಂದಾಜು ಪೂರ್ಣಗೊಳ್ಳುವ ಅವಧಿ 72 ತಿಂಗಳುಗಳು.

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 09th, 12:49 pm

ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿತದಿಂದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 25th, 11:10 am

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾಶೀಲ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಜೀ, ಉದ್ಯಮ ನಾಯಕರೇ, ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಅಡ್ವಾಂಟೇಜ್ ಅಸ್ಸಾಂ 2.0 ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 25th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, “ಪೂರ್ವ ಭಾರತ ಮತ್ತು ಈಶಾನ್ಯ ಭಾರತ ಇಂದು ಭವಿಷ್ಯದ ಹೊಸ ಪಯಣವನ್ನು ಆರಂಭಿಸುತ್ತಿವೆ ಮತ್ತು ಅಡ್ವಾಂಟೇಜ್ ಅಸ್ಸಾಂ, ಅಸ್ಸಾಂನ ಅದ್ಭುತ ಸಾಮರ್ಥ್ಯ ಮತ್ತು ಪ್ರಗತಿಯನ್ನು ಪ್ರಪಂಚದೊಂದಿಗೆ ಬೆಸೆದುಕೊಳ್ಳುವ ಒಂದು ಬೃಹತ್ ಉಪಕ್ರಮವಾಗಿದೆ’’ ಎಂದು ಹೇಳಿದರು.

ವಾರಣಾಸಿಯಲ್ಲಿ ಗಂಗಾ ನದಿಗೆ ಅಡ್ಡಲಾಗಿ ಪಂಡಿತ್‌ ದೀನ್ ದಯಾಳ್ ಉಪಾಧ್ಯಾಯ ಹೊಸ ರೈಲ್-ಕಮ್-ರೋಡ್ ಸೇತುವೆ ಸೇರಿದಂತೆ ಮಲ್ಟಿಟ್ರ್ಯಾಕಿಂಗ್ ನಿರ್ಮಾಣಕ್ಕೆ ಸಂಪುಟದ ಅನುಮೋದನೆ: ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದು ಮತ್ತು ಕಾರ್ಬನ್‌ ಡೈ ಆಕ್ಸೈಡ್‌ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಚಿಂತನೆ

October 16th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ರೈಲ್ವೆ ಸಚಿವಾಲಯದ ಒಟ್ಟು 2,642 ಕೋಟಿ ರೂಪಾಯಿ (ಅಂದಾಜು) ಅಂದಾಜು ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಬಹು-ಟ್ರ್ಯಾಕಿಂಗ್ ಯೋಜನೆಯು ಕಾರ್ಯಾಚರಣೆಗಳನ್ನು ಸರಾಗಗೊಳಿಸುತ್ತದೆ ಮತ್ತು ದಟ್ಟಣೆಯನ್ನು ಕಡಿಮೆ ಮಾಡುತ್ತದೆ, ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಯನ್ನು ಒದಗಿಸುತ್ತದೆ. ಈ ಯೋಜನೆಯು ಉತ್ತರ ಪ್ರದೇಶದ ವಾರಣಾಸಿ ಮತ್ತು ಚಂದೌಲಿ ಜಿಲ್ಲೆಗಳ ಮೂಲಕ ಹಾದು ಹೋಗುತ್ತದೆ.

ನವೀ ಮುಂಬೈನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತುವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 12th, 07:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವೀ ಮುಂಬೈನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತುವನ್ನು ಉದ್ಘಾಟಿಸಿದರು. ಶ್ರೀ ನರೇಂದ್ರ ಮೋದಿ ಅವರು ಫೋಟೋ ಗ್ಯಾಲರಿ ಮತ್ತು ಅಟಲ್ ಸೇತುವಿನ ಪ್ರದರ್ಶನ ಮಾದರಿಯನ್ನು ವೀಕ್ಷಿಸಿದರು.

ಜನವರಿ 12ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು

January 11th, 11:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 12ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:15ಕ್ಕೆ ಪ್ರಧಾನಮಂತ್ರಿಯವರು ನಾಸಿಕ್ ತಲುಪಲಿದ್ದು, ಅಲ್ಲಿ ಅವರು 27ನೇ ʻರಾಷ್ಟ್ರೀಯ ಯುವ ಉತ್ಸವʼವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ಮುಂಬೈನಲ್ಲಿ ಪ್ರಧಾನಮಂತ್ರಿಯವರು ʻಅಟಲ್ ಬಿಹಾರಿ ವಾಜಪೇಯಿ ಸೇವಾರಿ - ನಾವಶೇವಾ ಅಟಲ್ ಸೇತುʼವನ್ನು ಉದ್ಘಾಟಿಸಲಿದ್ದಾರೆ ಮತ್ತು ಪ್ರಯಾಣಿಸಲಿದ್ದಾರೆ. ಸಂಜೆ 4:15 ರ ಸುಮಾರಿಗೆ ಪ್ರಧಾನಮಂತ್ರಿಯವರು ನವೀ ಮುಂಬೈನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.