Prime Minister Pays Tribute to Shri C. Rajagopalachari on His Birth Anniversary

December 10th, 09:37 am

The Prime Minister, Shri Narendra Modi, paid rich tributes to Shri C. Rajagopalachari on his birth anniversary today. Remembering him as a freedom fighter, thinker, intellectual, and statesman, the Prime Minister noted that Rajaji remains one of the sharpest minds of the 20th century, who believed in creating value and upholding human dignity.

ಶ್ರೀ ಸಿ. ರಾಜಗೋಪಾಲಾಚಾರಿಯವರನ್ನು ಅವರ ಜನ್ಮ ಜಯಂತಿಯಂದು ಸ್ಮರಿಸಿದ ಪ್ರಧಾನಮಂತ್ರಿ

December 10th, 04:18 pm

ಶ್ರೀ ಸಿ. ರಾಜಗೋಪಾಲಾಚಾರಿಯವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜಗೋಪಾಲಾಚಾರಿಯವರು ಬಹುಮುಖಿ ವ್ಯಕ್ತಿತ್ವವಾಗಿದ್ದು, ಆಡಳಿತ, ಸಾಹಿತ್ಯ ಮತ್ತು ಸಾಮಾಜಿಕ ಸಬಲೀಕರಣದ ಮೇಲೆ ಪ್ರಬಲವಾದ ಪ್ರಭಾವ ಬೀರಿದ್ದಾರೆ ಎಂದು ಹೇಳಿದರು.

​​​​​​​ವಾರಾಣಸಿಯಲ್ಲಿ ಕಾಶಿ ತಮಿಳು ಸಂಗಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಭಾಷಾಂತರ.

November 19th, 07:00 pm

ಕಾರ್ಯಕ್ರಮದಲ್ಲಿ ಉಪಸ್ತಿತರಿರುವ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಧರ್ಮೇಂದ್ರ ಪ್ರಧಾನ್ ಜೀ ಮತ್ತು ಶ್ರೀ ಎಲ್. ಮುರುಗನ್ ಜೀ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಜಿ, ವಿಶ್ವವಿಖ್ಯಾತ ಸಂಗೀತಗಾರ ಮತ್ತು ರಾಜ್ಯಸಭಾ ಸದಸ್ಯರಾದ ಇಳಯರಾಜಾ ಜಿ, ಬಿ ಹೆಚ್ ಯು ಉಪಕುಲಪತಿ ಸುಧೀರ್ ಜೈನ್, ಐಐಟಿ ಮದ್ರಾಸ್ ನಿರ್ದೇಶಕರಾದ ಪ್ರೊಫೆಸರ್ ಕಾಮಕೋಟಿ ಜಿ, ಇತರ ಎಲ್ಲ ಗಣ್ಯರು ಮತ್ತು ಕಾಶಿ ಮತ್ತು ತಮಿಳುನಾಡಿನಿಂದ ಬಂದ ನನ್ನ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,

ಉತ್ತರ ಪ್ರದೇಶದ ವಾರಾಣಸಿಯಲ್ಲಿ 'ಕಾಶಿ ತಮಿಳು ಸಂಗಮಂ' ಉದ್ಘಾಟಿಸಿದ ಪ್ರಧಾನಮಂತ್ರಿ

November 19th, 02:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ತಿಂಗಳಿಡೀ ಆಯೋಜಿಸಲಾಗಿರುವ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಉದ್ದೇಶವೆಂದರೆ ದೇಶದ ಅತ್ಯಂತ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕ್ಷೇತ್ರಗಳಲ್ಲಿ ಎರಡು ತಾಣಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಂಬಂಧಗಳನ್ನು ಆಚರಿಸುವುದು, ಪುನರುಚ್ಚರಿಸುವುದು ಮತ್ತು ಮರುಶೋಧಿಸುವುದಾಗಿದೆ. ತಮಿಳುನಾಡಿನಿಂದ 2500ಕ್ಕೂ ಹೆಚ್ಚು ಪ್ರತಿನಿಧಿಗಳು ಕಾಶಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 'ತಿರುಕ್ಕುರಳ್' ಪುಸ್ತಕವನ್ನು ಮತ್ತು ಅದರ 13 ಭಾಷೆಗಳ ಅನುವಾದವನ್ನು ಬಿಡುಗಡೆ ಮಾಡಿದರು. ಆರತಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು.

ಸಿ. ರಾಜಗೋಪಾಲಾಚಾರಿ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ

December 10th, 12:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿ.ರಾಜಗೋಪಾಲಾಚಾರಿ ಅವರು ಜಯಂತಿ ಅಂಗವಾಗಿ ರಾಜಗೋಪಾಲಚಾರಿ ಅವರಿಗೆ ನಮನ ಸಲ್ಲಿಸಿದ್ದಾರೆ.

PM pays tribute to C Rajagopalachari on his birth anniversary

December 10th, 11:41 am