Criminals who have been sheltered under TMC will be punished: PM Modi in Jadavpur, West Bengal
April 24th, 11:45 am
Addressing a massive public meeting in Jadavpur, West Bengal, PM Modi highlighted the scale of participation in the first phase of polling. He asserted that TMC may not even open its account in the first phase and urged voters in the second phase to give a decisive mandate for BJP for a developed Bengal. He also raised concerns about the situation in Jadavpur University and touched upon local issues affecting people.Bengal’s industries and MSMEs have been destroyed under TMC: PM Modi in Dum Dum
April 24th, 11:35 am
Prime Minister Narendra Modi today addressed a massive public gathering in Dum Dum, West Bengal, delivering a high-energy speech that resonated strongly with the people of Bengal. He congratulated the citizens for the visible wave of change and asserted that the first phase of polling had already signaled a decisive shift in the state’s political landscape.PM Modi ignites Dum Dum and Jadavpur with fiery addresses
April 24th, 11:30 am
Prime Minister Narendra Modi today addressed two massive public gatherings in Dum Dum and Jadavpur, West Bengal, delivering high-energy speeches that resonated strongly with the people of the state. He congratulated the citizens on the visible wave of change and asserted that the first phase of polling had already signaled a decisive shift in the state’s political landscape.ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಪರಾಮರ್ಶೆಗಾಗಿ ತಮ್ಮ ನೇತೃತ್ವದಲ್ಲಿ ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್) ಸಭೆಯ ನಡೆಸಿದ ಪ್ರಧಾನಮಂತ್ರಿ
April 01st, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ವಿವಿಧ ಸಚಿವಾಲಯಗಳು/ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಾಮರ್ಶೆಗಾಗಿ ಇಂದು ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಬಿಕ್ಕಟ್ಟು ಎದುರಿಸಲು ಮುಂದೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಈ ವಿಷಯದ ಬಗ್ಗೆ ನಡೆದ ಎರಡನೇ ವಿಶೇಷ ʻಸಿಸಿಎಸ್ʼ ಸಭೆ ಇದಾಗಿದೆ.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆ
April 23rd, 09:00 pm
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 7, ಲೋಕ ಕಲ್ಯಾಣ್ ಮಾರ್ಗ್ನಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.