Today, the world does not suffer from a shortage of resources; it suffers from a shortage of trust: PM Modi at G7 Summit in Evian, France

June 16th, 10:12 pm

Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ

June 16th, 10:07 pm

ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.

ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ

June 15th, 05:32 pm

ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ಮ್ಯಾನ್ಮಾರ್ ಅಧ್ಯಕ್ಷರಾದ ಯು ಮಿನ್ ಆಂಗ್ ಲೇಂಗ್ ಅವರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ

June 01st, 08:09 pm

ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು ಅಧ್ಯಕ್ಷರಾದ ನಂತರ ತಮ್ಮ ಮೊದಲ ವಿದೇಶ ಭೇಟಿಗಾಗಿ ಭಾರತವನ್ನು ಆಯ್ಕೆ ಮಾಡಿಕೊಂಡಿರುವುದು ಭಾರತಕ್ಕೆ ಸಂದ ಗೌರವ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಧ್ಯಕ್ಷರು ಭಾರತದಲ್ಲಿನ ತಮ್ಮ ಕಾರ್ಯಕ್ರಮವನ್ನು ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ ಬೋಧಗಯಾದಿಂದ ಪ್ರಾರಂಭಿಸಿದ್ದಕ್ಕಾಗಿ ಅವರು ಸಂತೋಷ ವ್ಯಕ್ತಪಡಿಸಿದರು.

ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ

May 18th, 04:44 pm

ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ

May 06th, 03:44 pm

ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

May 06th, 01:00 pm

ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.

ಮಿಷನ್ ದೃಷ್ಟಿಯ ಯಶಸ್ವೀ ಉಡಾವಣೆಗಾಗಿ ಗ್ಯಾಲಕ್ಸ್ ಐಗೆ ಪ್ರಧಾನಮಂತ್ರಿ ಅಭಿನಂದನೆ

May 03rd, 03:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಷನ್ ದೃಷ್ಟಿಯ ಯಶಸ್ವಿ ಉಡಾವಣೆಗಾಗಿ ಗ್ಯಾಲಕ್ಸ್-ಐ ಸಂಸ್ಥಾಪಕರು ಮತ್ತು ಇಡೀ ತಂಡವನ್ನು ಅಭಿನಂದಿಸಿದ್ದಾರೆ.

ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಡಾ. ಕ್ರಿಶ್ಚಿಯನ್ ಸ್ಟಾಕರ್ ಅವರ ಭಾರತ ಭೇಟಿಯ ಫಲಶೃತಿ

April 16th, 03:01 pm

ಭಾರತ ಮತ್ತು ಆಸ್ಟ್ರಿಯಾ ನಡುವೆ ಆಡಿಯೋವಿಶುವಲ್ ಸಹ ನಿರ್ಮಾಣಕ್ಕೆ ಒಪ್ಪಂದ

‘ಕರ್ಮಯೋಗಿ ಸಾಧನಾ ಸಪ್ತಾಹ’ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 02nd, 10:40 am

ಪ್ರಧಾನ ಕಾರ್ಯದರ್ಶಿ ಶ್ರೀ ಪಿ. ಕೆ. ಮಿಶ್ರಾ, ಕರ್ಮಯೋಗಿ ಭಾರತದ ಅಧ್ಯಕ್ಷರಾದ ಶ್ರೀ ಎಸ್. ರಾಮದೊರೈ, ಸಾಮರ್ಥ್ಯ ವೃದ್ಧಿ ಆಯೋಗದ ಅಧ್ಯಕ್ಷರಾದ ಎಸ್. ರಾಧಾ ಚೌಹಾಣ್, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು

April 02nd, 10:31 am

ಸಾಮರ್ಥ್ಯ ನಿರ್ಮಾಣ ಆಯೋಗದ (CBC) ಸ್ಥಾಪನಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕರ್ಮಯೋಗಿ ಸಾಧನ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು.

ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 12th, 10:47 pm

ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 12th, 08:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.

ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ

February 26th, 07:41 pm

ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ

February 09th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.

ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 09th, 01:00 pm

ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.