ನ್ಯೂಜಿಲೆಂಡ್ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 03:22 pm
ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
May 11th, 12:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಪುನರ್ ನಿರ್ಮಾಣಗೊಂಡ ದೇವಾಲಯವು ಭಕ್ತರಿಗೆ ಬಾಗಿಲು ತೆರೆದು 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.ಗುಜರಾತ್ನ ಪ್ರಭಾಸ್ ಪಠಾಣ್ನಲ್ಲಿ ನಡೆದ ಸೋಮನಾಥ್ ಅಮೃತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 11th, 10:20 am
ಗುಜರಾತ್ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ ಮತ್ತು ಶಾಸಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಗುಜರಾತ್ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಯಾಗಿ 75 ವರ್ಷಗಳು, ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
May 11th, 10:15 am
ಗುಜರಾತ್ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.West Bengal continues to suffer under corruption and “cut money” culture: PM Modi in Medinipur
April 19th, 11:30 am
In Medinipur rally, PM Modi contrasted India’s rapid progress with Bengal’s stagnation under TMC, citing corruption, unemployment and migration. Calling for a “loot-free Bengal,” he emphasised the need for change - “Paltaano Dorkar!” He also highlighted Bengal’s untapped fisheries potential, promising a “Blue Revolution”.TMC syndicates will be removed from mandis so that exploitation stops: PM Modi in Jhargram, West Bengal
April 19th, 11:20 am
Jhargram rally witnessed PM Modi raise concerns over infiltration and its impact on Bengal’s identity, while warning against pisive politics. He also exposed issues of high electricity bills and shortages, promising relief through clean and affordable energy under PM Surya Ghar. He further outlined key guarantees for farmers, tribals and youth, higher MSP, expanded welfare schemes, improved schools, healthcare and freedom from syndicate control.PM Modi’s enthusiastic rallies across West Bengal in Bishnupur, Purulia, Jhargram & Medinipur
April 19th, 11:00 am
PM Modi addressed massive and energetic public gatherings across Bishnupur, Purulia, Jhargram and Medinipur, delivering a strong and consistent message of women empowerment, development and decisive change in West Bengal.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು
November 03rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
August 29th, 03:59 pm
ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.