Prime Minister receives telephone call from Prime Minister of the United Kingdom

July 31st, 07:28 pm

In a telephone conversation with UK PM Andy Burnham, PM Modi congratulated him on assuming office. The two leaders discussed ways to further strengthen the India-UK Comprehensive Strategic Partnership and agreed to deepen cooperation across priority areas. They also exchanged views on issues of mutual interest and welcomed the recent entry into force of the India-UK CETA.

3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

July 09th, 12:29 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರ ಆತಿಥ್ಯದಲ್ಲಿ, ಜುಲೈ 9, 2026 ರಂದು ಮೆಲ್ಬೋರ್ನ್ ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೌರ್ನಮೆಂಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿಯವರನ್ನು ಪ್ರಧಾನಮಂತ್ರಿ ಅಲ್ಬನೀಸ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಗೌರವ ವಂದನೆಗಳೊಂದಿಗೆ ಅಧಿಕೃತವಾಗಿ ಸ್ವಾಗತಿಸಿದರು.

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 09th, 11:15 am

ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.

ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 06:15 am

ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.

Prime Minister addresses Australia-India CEOs Forum and Economic Roadmap Business event

July 09th, 06:00 am

PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.

ಫಲಿತಾಂಶಗಳ ಪಟ್ಟಿ: 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್ ಪ್ರಧಾನಮಂತ್ರಿಯವರ ಭಾರತ ಭೇಟಿ

July 02nd, 10:39 pm

ಸೆಮಿಕಂಡಕ್ಟರ್‌ಗಳು, ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆ, ಶುದ್ಧ ಇಂಧನ ಮತ್ತು ಔಷಧಗಳು ಸೇರಿದಂತೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಯೋಜನೆ ಆಧಾರಿತ ಸಹಯೋಗವನ್ನು ಉತ್ತೇಜಿಸುತ್ತದೆ. ಭಾರತ-ಜಪಾನ್‌ ಫ್ಯಾಕ್ಟ್ ಶೀಟ್‌ 2.0 ಈ ನಿರ್ಣಾಯಕ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಭಾರತ-ಜಪಾನ್‌ ಜಿ2ಜಿ ಮತ್ತು ಬಿ 2 ಬಿ ಕಾರ್ಯಕ್ರಮಗಳನ್ನು ಸೆರೆಹಿಡಿಯುತ್ತದೆ.

ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

July 02nd, 03:35 pm

ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.

ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

June 28th, 02:02 pm

ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.

ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 14th, 04:36 pm

ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್‌, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.

2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 14th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸತತ ಅವಧಿಗಳಿಗೆ ಅತ್ಯಂತ ದೀರ್ಘಕಾಲ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟದಿಂದ ನಿರ್ಣಯ ಅಂಗೀಕಾರ

June 10th, 01:50 pm

ಕೇಂದ್ರ ಸಚಿವ ಸಂಪುಟವು ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಜೂನ್ 10, 2026ರ ದಿನವನ್ನು ಭಾರತೀಯ ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿ ಗುರುತಿಸಲಾಗಿದ್ದು, ಶ್ರೀ ನರೇಂದ್ರ ಮೋದಿಯವರು ದೇಶದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಲಾಗಿದೆ. ಚುನಾಯಿತ ಪ್ರಧಾನಿಯಾಗಿ ಸತತ 4,399 ದಿನಗಳ ಕಾಲ ನಿರಂತರ ಸೇವೆ ಸಲ್ಲಿಸುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಅವರು ಶ್ರೀ ಜವಾಹರಲಾಲ್ ನೆಹರೂ ಅವರ ಹೆಸರಲ್ಲಿದ್ದ ಹಿಂದಿನ ದಾಖಲೆಯನ್ನು ಮೀರಿದ್ದಾರೆ. ನೆಹರೂ ಅವರು 1952 ರಿಂದ 1964 ರವರೆಗೆ ಸತತ 4,398 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭವು ಭಾರತದ ಪ್ರಜಾಪ್ರಭುತ್ವದ ಜಾಗೃತಿ, ಸಾರ್ವಜನಿಕರ ನಂಬಿಕೆ ಮತ್ತು ದೇಶದ ಜನರ ಭಾಗವಹಿಸುವಿಕೆಯ ಶಕ್ತಿಯ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಇದು 'ರಾಷ್ಟ್ರ ಮೊದಲು' ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯುವ ನಾಯಕನಿಗೆ ದೇಶದ ಜನತೆ ನೀಡಿದ ಅಭೂತಪೂರ್ವ ಬೆಂಬಲವನ್ನು ತೋರಿಸುತ್ತದೆ.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ವಿಶ್ವ ಪರಿಸರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

June 05th, 09:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದಂದು ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರನ್ನೂ ಶ್ಲಾಘಿಸಿದ್ದಾರೆ.

ಮ್ಯಾನ್ಮಾರ್ ಅಧ್ಯಕ್ಷರ ಭಾರತದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ

June 01st, 07:16 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಮ್ಯಾನ್ಮಾರ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು 30 ಮೇ ನಿಂದ 3 ಜೂನ್ 2026 ರವರೆಗೆ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯನ್ನು ನೀಡಿದರು.

ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 51ನೇ ʼಪ್ರಗತಿʼ ಸಭೆ ನಡೆಯಿತು

May 27th, 10:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು 'ಸೇವಾ ತೀರ್ಥ'ದಲ್ಲಿ 51ನೇ 'ಪ್ರಗತಿ' ಸಭೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ ಐಸಿಟಿ (ಐಸಿಟಿ) ಆಧಾರಿತ, ಬಹು-ಮಾದರಿ ವೇದಿಕೆ ಇದಾಗಿದೆ.

ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 23rd, 11:15 am

ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.