Today, India is witnessing an extraordinary cultural renaissance: PM Modi at Shree Samsthan Gokarn Partagali Jeevottam Math, Goa

November 28th, 03:35 pm

Addressing the 550th-year celebration of the Shree Samsthan Gokarn Partagali Jeevottam Math in Goa, PM Modi said the Math has long served as a guiding centre for people. He noted that the path to a developed India runs through unity and that the nation’s resolve will be achieved only when spirituality, national service and development advance together. He highlighted that Goa’s sacred land and the Math are making an important contribution in this direction.

PM Modi addresses the 550th-year celebration of the Shree Samsthan Gokarn Partagali Jeevottam Math in Goa

November 28th, 03:30 pm

Addressing the 550th-year celebration of the Shree Samsthan Gokarn Partagali Jeevottam Math in Goa, PM Modi said the Math has long served as a guiding centre for people. He noted that the path to a developed India runs through unity and that the nation’s resolve will be achieved only when spirituality, national service and development advance together. He highlighted that Goa’s sacred land and the Math are making an important contribution in this direction.

Sri Guru Teg Bahadur Ji's life, sacrifice and character are a tremendous source of inspiration: PM Modi in Kurukshetra

November 25th, 04:40 pm

PM Modi addressed an event commemorating the 350th Shaheedi Diwas of Sri Guru Teg Bahadur Ji at Kurukshetra in Haryana. He remarked that Sri Guru Teg Bahadur Ji considered the defense of truth, justice, and faith as his dharma, and he upheld this dharma by sacrificing his life. On this historic occasion, the Government of India has had the privilege of dedicating a commemorative postage stamp and a special coin at the feet of Sri Guru Teg Bahadur Ji.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 18th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್‌ ಅನುವಾದ

January 14th, 10:45 am

ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.

PM Modi addresses the 150th Foundation Day celebrations of India Meteorological Department

January 14th, 10:30 am

PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.

ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

December 13th, 06:52 pm

ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವದ ವರ್ಷದ ಈ ಮಹತ್ವದ ಕಾರ್ಯಕ್ರಮದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಶ್ರೀ ಅರಬಿಂದೋ ಅವರ 150 ನೇ ಜನ್ಮ ವಾರ್ಷಿಕೋತ್ಸವವು ಇಡೀ ದೇಶಕ್ಕೆ ಒಂದು ಐತಿಹಾಸಿಕ ಸಂದರ್ಭವಾಗಿದೆ. ಅವರ ಸ್ಫೂರ್ತಿ ಮತ್ತು ಆಲೋಚನೆಗಳನ್ನು ನಮ್ಮ ಹೊಸ ಪೀಳಿಗೆಗೆ ಕೊಂಡೊಯ್ಯುವ ಸಲುವಾಗಿ ಈ ಇಡೀ ವರ್ಷವನ್ನು ವಿಶೇಷವಾಗಿ ಆಚರಿಸಲು ದೇಶವು ನಿರ್ಧರಿಸಿದೆ. ಇದಕ್ಕಾಗಿ ವಿಶೇಷ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿತ್ತು. ಸಂಸ್ಕೃತಿ ಸಚಿವಾಲಯದ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ. ಈ ಅನುಕ್ರಮದಲ್ಲಿ, ಮಹರ್ಷಿಯು ಸ್ವತಃ ತಪಸ್ಸು ಮಾಡಿದ ಪುದುಚೇರಿ ಭೂಮಿಯಲ್ಲಿ, ಇಂದು ರಾಷ್ಟ್ರವು ಅವರಿಗೆ ಮತ್ತೊಂದು ಕೃತಜ್ಞತೆಯ ಗೌರವವನ್ನು ಸಲ್ಲಿಸುತ್ತಿದೆ. ಇಂದು ಶ್ರೀ ಅರಬಿಂದೋ ಅವರ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಶ್ರೀ ಅರವಿಂದರ ಜೀವನ ಮತ್ತು ಬೋಧನೆಗಳಿಂದ ಸ್ಫೂರ್ತಿ ಪಡೆದು, ರಾಷ್ಟ್ರದ ಈ ಪ್ರಯತ್ನಗಳು ನಮ್ಮ ನಿರ್ಣಯಗಳಿಗೆ ಹೊಸ ಸ್ಫೂರ್ತಿ ಮತ್ತು ಶಕ್ತಿಯನ್ನು ನೀಡುತ್ತವೆ ಎಂದು ನನಗೆ ಖಾತ್ರಿಯಿದೆ.

PM addresses programme commemorating Sri Aurobindo’s 150th birth anniversary via video conferencing

December 13th, 06:33 pm

The Prime Minister, Shri Narendra Modi addressed a programme celebrating Sri Aurobindo’s 150th birth anniversary via video conferencing today in Kamban Kalai Sangam, Puducherry under the aegis of Azadi ka Amrit Mahotsav. The Prime Minister also released a commemorative coin and postal stamp in honour of Sri Aurobindo.

ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜಿ ಅವರ 125ನೇ ಜಯಂತಿ ಅಂಗವಾಗಿ ಸೆಪ್ಟಂಬರ್ 1ರಂದು ವಿಶೇಷ ಸ್ಮಾರಕ ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

August 31st, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 1ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಜಿ ಅವರ 125ನೇ ಜಯಂತಿ ಅಂಗವಾಗಿ 125ರ ವಿಶೇಷ ಸ್ಮಾರಕ ನಾಣ್ಯ ಬಿಡುಗಡೆ ಮಾಡುವರು ಮತ್ತು ಸಭಿಕರನ್ನು ಉದ್ದೇಶಿಸಿ ಮಾತನಾಡುವರು.

For Rajmata Scindia, public service was above everything else: PM Modi

October 12th, 11:01 am

PM Modi recalled the legacy of Rajmata Vijaya Raje Scindia on her birth centenary while releasing a commemorative coin of Rs 100 in her honour. Rajmata Scindia dedicated her life to the poor. She proved that for people's representatives not 'Raj Satta' but 'Jan Seva' is important, said PM Modi.

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ 100 ರೂ. ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

October 12th, 11:00 am

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವವದ ಸ್ಮರಣಾರ್ಥ 100 ರೂ. ನಾಣ್ಯವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿ, ರಾಜಮಾತೆಯವರಿಗೆ ಗೌರವ ಸಲ್ಲಿಸಿದರು.

ದೃಷ್ಟಿ ದೋಷ ಸ್ನೇಹಿ ನಾಣ್ಯಗಳ ಹೊಸ ಸರಣಿ ಪ್ರಧಾನಮಂತ್ರಿ ಅವರಿಂದ ಬಿಡುಗಡೆ

March 07th, 12:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೃಷ್ಟಿ ಹೀನರಿಗೆ ಅನುಕೂಲವಾಗುವಂತಹ ರೂ. 1, ರೂ.2, ರೂ. 5, ರೂ.10, ಮತ್ತು ರೂ.20 ರ ಮುಖಬೆಲೆಯ ದೃಷ್ಟಿ ದೋಷ ಸ್ನೇಹಿ ನಾಣ್ಯಗಳ ಹೊಸ ಸರಣಿಯನ್ನು ಹೊಸದಿಲ್ಲಿಯಲ್ಲಿ ಬಿಡುಗಡೆ ಮಾಡಿದರು.

ಗುರು ಗೋಬಿಂದ್ ಸಿಂಗ್ ಜಿ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಹೋರಾಡಿದರು: ಪ್ರಧಾನಿ ಮೋದಿ

January 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರದ ರಾಜಧಾನಿಯಲ್ಲಿ ಗುರು ಗೋವಿಂದ ಸಿಂಗ್ ಜೀ ಅವರ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ರೂ 350 ರ ನಾಣ್ಯವನ್ನು ಬಿಡುಗಡೆ ಮಾಡಿದರು. ಅವರು ಗುರು ಗೋವಿಂದ ಸಿಂಗ್ ಜೀ ಅವರ ಉದಾತ್ತ ಚಿಂತನೆ ಮತ್ತು ಮೌಲ್ಯಗಳನ್ನು ಕೊಂಡಾಡಿದರು.

ಗುರು ಗೋವಿಂದ ಸಿಂಗ್ ಜೀ ಜನ್ಮ ವರ್ಷಾಚರಣೆ ಸ್ಮರಣಾರ್ಥ ಪ್ರಧಾನಮಂತ್ರಿ ಅವರಿಂದ ರೂ. 350 ರ ನಾಣ್ಯ ಬಿಡುಗಡೆ

January 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರದ ರಾಜಧಾನಿಯಲ್ಲಿ ಗುರು ಗೋವಿಂದ ಸಿಂಗ್ ಜೀ ಅವರ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ರೂ 350 ರ ನಾಣ್ಯವನ್ನು ಬಿಡುಗಡೆ ಮಾಡಿದರು. ಅವರು ಗುರು ಗೋವಿಂದ ಸಿಂಗ್ ಜೀ ಅವರ ಉದಾತ್ತ ಚಿಂತನೆ ಮತ್ತು ಮೌಲ್ಯಗಳನ್ನು ಕೊಂಡಾಡಿದರು. ಮಾನವತೆಯ ನಿಟ್ಟಿನಲ್ಲಿ ಅವರ ನಿಸ್ವಾರ್ಥ ಸೇವೆ, ಅರ್ಪಣಾಭಾವ, ನಾಯಕತ್ವ ಮತ್ತು ತ್ಯಾಗವನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು ಗುರು ಗೋವಿಂದ ಸಿಂಗ್ ಜೀ ಅವರ ಹಾದಿಯಲ್ಲಿ ಸಾಗುವಂತೆ ಜನತೆಗೆ ಮನವಿ ಮಾಡಿದರು.

ಗುರು ಗೋವಿಂದ ಸಿಂಗ್ ಜೀ ಜನ್ಮ ವರ್ಷ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

January 12th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ಜನವರಿ 13 ರಂದು ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿ ಗುರು ಗೋವಿಂದ ಸಿಂಗ್ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಗುರು ಗೋವಿಂದ ಸಿಂಗ್ ಅವರ ಜನ್ಮ ವರ್ಷ ಆಚರಣೆಯ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಧಾನಮಂತ್ರಿ ಅವರು ಈ ಸಂದರ್ಭ ಆಯ್ದ ಗಣ್ಯರ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನೇತಾಜಿ ಸುಭಾಚಂದ್ರ ಬೋಸ್ ಅವರು ತ್ರಿವರ್ಣ ಧ್ವಜ ಹಾರಿಸಿದ 75ನೇ ವರ್ಷಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣದ ಪಠ್ಯ

December 30th, 05:01 pm

ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‍ಬ್ಲೇರ್‍ಗೆ ಭೇಟಿ ನೀಡಿದರು. ಪೋರ್ಟ್‍ಬ್ಲೇರ್‍ನಲ್ಲಿ ಅವರು ಹುತಾತ್ಮರಿಗೆ ಪುಷ್ಪಗುಚ್ಚ ಅರ್ಪಿಸಿ, ಸೆಲ್ಯುಲಾರ್ ಜೈಲಿಗೆ ಭೇಟಿ ನೀಡಿದರು. ಸೆಲ್ಯುಲಾರ್ ಜೈಲಿನಲ್ಲಿ ಅವರು ವೀರ್ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರಿದ್ದ ಕೋಣೆಗಳಿಗೆ ಭೇಟಿ ಕೊಟ್ಟರು. ಅವರು ರಾಷ್ಟ್ರಧ್ವಜವನ್ನು ಹಾರಿಸಿ, ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಅಂಡಮಾನ್‍ನಲ್ಲಿ ಪ್ರಧಾನಮಂತ್ರಿ

December 30th, 05:00 pm

ಪ್ರಧಾನಮಂತ್ರಿ ಶ್ರಿ ನರೇಂದ್ರ ಮೋದಿಯವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‍ಬ್ಲೇರ್‍ಗೆ ಭೇಟಿ ನೀಡಿದರು.