15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಜಂಟಿ ಹೇಳಿಕೆ: ನಮ್ಮ ಮುಂದಿನ ಪೀಳಿಗೆಯ ಭದ್ರತೆ ಮತ್ತು ಸಮೃದ್ಧಿಗಾಗಿ ಸಹಭಾಗಿತ್ವ

August 29th, 07:06 pm

ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಇಶಿಬಾ ಶಿಗೇರು ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಆಗಸ್ಟ್ 29-30, ರಂದು 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್‌ಗೆ ಅಧಿಕೃತ ಭೇಟಿ ನೀಡಿದರು. 2025 ರ ಆಗಸ್ಟ್ 29 ರಂದು ಸಂಜೆ ಪ್ರಧಾನಮಂತ್ರಿ ಮೋದಿ ಅವರನ್ನು ಪ್ರಧಾನಮಂತ್ರಿ ಇಶಿಬಾ ಅವರು ಪ್ರಧಾನಮಂತ್ರಿ ಕಚೇರಿಯಲ್ಲಿ (ಕಾಂಟೆ) ಬರಮಾಡಿಕೊಂಡರು, ಅಲ್ಲಿ ಅವರಿಗೆ ವಿಧ್ಯುಕ್ತ ಗೌರವ ರಕ್ಷೆಯನ್ನು ನೀಡಲಾಯಿತು. ಇಬ್ಬರು ಪ್ರಧಾನಮಂತ್ರಿಗಳು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು, ಈ ಸಂದರ್ಭದಲ್ಲಿ ಅವರು ನಾಗರಿಕ ಸಂಬಂಧಗಳು, ಹಂಚಿಕೆಯ ಮೌಲ್ಯಗಳು ಮತ್ತು ಆಸಕ್ತಿಗಳು, ಸಾಮಾನ್ಯ ಕಾರ್ಯತಂತ್ರದ ದೃಷ್ಟಿಕೋನ ಮತ್ತು ಪರಸ್ಪರ ಗೌರವದಲ್ಲಿ ಬೇರೂರಿರುವ ಭಾರತ ಮತ್ತು ಜಪಾನ್ ನಡುವಿನ ದೀರ್ಘಕಾಲದ ಸ್ನೇಹವನ್ನು ನೆನಪಿಸಿಕೊಂಡರು. ಕಳೆದ ದಶಕದಲ್ಲಿ ಭಾರತ-ಜಪಾನ್ ಪಾಲುದಾರಿಕೆಯು ಮಾಡಿದ ಮಹತ್ವದ ಪ್ರಗತಿಯನ್ನು ಇಬ್ಬರೂ ಪ್ರಧಾನಮಂತ್ರಿಗಳು ಶ್ಲಾಘಿಸಿದರು ಮತ್ತು ಮುಂಬರುವ ದಶಕಗಳಲ್ಲಿ ಪರಸ್ಪರ ಭದ್ರತೆ ಮತ್ತು ಸಮೃದ್ಧಿಯನ್ನು ಸಾಧಿಸಲು ಕಾರ್ಯತಂತ್ರದ ಮತ್ತು ಭವಿಷ್ಯತ್ತಿನ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಕುರಿತು ರಚನಾತ್ಮಕ ಚರ್ಚೆ ನಡೆಸಿದರು.

ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

August 20th, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.

ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು

July 09th, 05:55 am

ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.

ಪ್ರಧಾನಮಂತ್ರಿ ಅವರ ಬ್ರೆಜಿಲ್‌ ಭೇಟಿ: ಆಗಿರುವ ಫಲಿತಾಂಶಗಳ ಪಟ್ಟಿ

July 09th, 03:14 am

ಅಂತಾರಾಷ್ಟ್ರೀಯ ಭಯೋತ್ಪಾದನೆ ಮತ್ತು ದೇಶೀಯ ಸಂಘಟಿತ ಅಪರಾಧವನ್ನು ಎದುರಿಸುವಲ್ಲಿ ಸಹಕಾರದ ಒಪ್ಪಂದ.

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 18th, 03:17 pm

ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಲೀ ಜೇ-ಮ್ಯುಂಗ್ ಅವರನ್ನು ಭೇಟಿಯಾದರು. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಜಿ 7 ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮತ್ತು ಯುನೈಟೆಡ್ ಕಿಂಗ್‌ಡಂ ಪ್ರಧಾನಮಂತ್ರಿ ಸಂವಾದ

June 18th, 02:55 pm

ಕೆನಡಾದ ಕನನಾಸ್ಕಿಸ್‌ನಲ್ಲಿ 2025ರ ಜೂನ್ 17 ರಂದು ನಡೆದ 51ನೇ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಮಾನ್ಯ ಶ್ರೀ ಕೀರ್ ಸ್ಟಾರ್ಮರ್ ಅವರೊಂದಿಗೆ ಸಂವಾದ ನಡೆಸಿದರು. ಭಾರತ ಮತ್ತು ಯುಕೆ ನಡುವಿನ ಬಾಂಧವ್ಯ ಬಲಗೊಳ್ಳುತ್ತಿವೆ ಎಂಬುದನ್ನು ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ವಾಸ್ತವಿಕತೆಯಯು ಪ್ರತಿಬಿಂಬಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ

March 12th, 06:07 am

10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್‌ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು

March 11th, 07:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್‌ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್‌ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್‌ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್‌ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಜುವಾರಿ ಸೇತುವೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದ್ದಕ್ಕಾಗಿ ಗೋವಾದವರಿಗೆ ಪ್ರಧಾನಮಂತ್ರಿ ಅಭಿನಂದನೆ

December 23rd, 05:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುವಾರಿ ಸೇತುವೆ ಇಂದು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುತ್ತಿರುವ ಸಂದರ್ಭದಲ್ಲಿ ಗೋವಾದ ಜನತೆಗೆ ಅಭಿನಂದನೆ ಸಲ್ಲಿಸಿದರು.

ಓಮನ್ ಸುಲ್ತಾನರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

December 16th, 09:29 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಓಮನ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನಾಯಕರು ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಸೆಪ್ಟೆಂಬರ್ 26-27, 2023 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 25th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 26-27, 2023 ರಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 27 , 2023ರಂದು ಬೆಳಗ್ಗೆ ಸುಮಾರು 10 ಗಂಟೆಗೆ, ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ. ಅದರ ನಂತರ, ಮಧ್ಯಾಹ್ನ 12:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ಛೋಟೌಡೆಪುರದ ಬೋಡೆಲಿಯನ್ನು ತಲುಪಲಿದ್ದಾರೆ, ಅಲ್ಲಿ ಅವರು ರೂ.5200 ಕೋಟಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ದೇಶಕ್ಕೆ ಸಮರ್ಪಿಸಲಿದ್ದಾರೆ.

ಟರ್ಕಿಯೆ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು

September 10th, 05:23 pm

ನವದೆಹಲಿಯಲ್ಲಿ 2023 ರ ಸೆಪ್ಟೆಂಬರ್ 10 ರಂದು ನಡೆದ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಟರ್ಕಿಯೆ(ಟರ್ಕಿ) ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಭೆ ನಡೆಸಿದರು.

ಭಾರತವು ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ ನ ಕೇಂದ್ರವಾಗುವ ಹಾದಿಯಲ್ಲಿದೆ: ಪ್ರಧಾನಿ

May 01st, 03:43 pm

ವಿಶ್ವಬ್ಯಾಂಕ್ ನ ಎಲ್ಪಿಐ 2023 ವರದಿಯ ಪ್ರಕಾರ, ಭಾರತೀಯ ಬಂದರುಗಳ ದಕ್ಷತೆ ಮತ್ತು ಉತ್ಪಾದಕತೆಯ ಹೆಚ್ಚಳದ ಬಗ್ಗೆ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು ಟ್ವೀಟ್ ಮಾಡಿದೆ.

ಅಹಮದಾಬಾದ್-ಮಾಹೇಸಾನಾ (64.27 ಕಿಮೀ) ಗೇಜ್ ಪರಿವರ್ತನೆ ಯೋಜನೆ ಪೂರ್ಣಗೊಂಡ ಕುರಿತು ಹರ್ಷ ವ್ಯಕ್ತಪಡಿಸಿದ ಪ್ರಧಾನಮಂತ್ರಿ

March 06th, 09:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್- ಮಾಹೇಸಾನಾ (64.27 ಕಿಮೀ) ಗೇಜ್ ಪರಿವರ್ತನೆ ಯೋಜನೆ ಪೂರ್ಣಗೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

GIFT City celebrates both wealth and wisdom: PM Modi

July 29th, 03:42 pm

PM Modi laid the foundation stone of the headquarters building of the International Financial Services Centres Authority (IFSCA) in GIFT City, Gandhinagar. The Prime Minister noted that GIFT City was making a strong mark as a hub of commerce and technology. GIFT City celebrates both wealth and wisdom, he remarked.

PM lays foundation stone of IFSCA headquarters at GIFT City in Gandhinagar

July 29th, 03:41 pm

PM Modi laid the foundation stone of the headquarters building of the International Financial Services Centres Authority (IFSCA) in GIFT City, Gandhinagar. The Prime Minister noted that GIFT City was making a strong mark as a hub of commerce and technology. GIFT City celebrates both wealth and wisdom, he remarked.

ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜಯಂತಿಯಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದರು

July 06th, 12:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಕೊಡುಗೆಗಳನ್ನು ಸ್ಮರಿಸಿದರು ಮತ್ತು ಅವರ ಜಯಂತಿಯಂದು ಅವರಿಗೆ ಗೌರವವನ್ನು ಸಲ್ಲಿಸಿದರು.

India-Nepal Joint Vision Statement on Power Sector Cooperation

April 02nd, 01:09 pm

On 02 April 2022, His Excellency Prime Minister Narendra Modi and Rt. Hon'ble Prime Minister Sher Bahadur Deuba had fruitful and wide ranging bilateral discussions in New Delhi.

ಭಾರತ- ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್ ಆಸ್ ಇಸಿಟಿಎ) ಸಹಿ ಹಾಕಿದ ವರ್ಚುವಲ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

April 02nd, 10:01 am

ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಇಂದು, ಇದು ನನ್ನ ಸ್ನೇಹಿತ ಸ್ಕಾಟ್‌ ಅವರೊಂದಿಗೆ ನನ್ನ ಮೂರನೇ ಮುಖಾಮುಖಿ ಸಂವಾದವಾಗಿದೆ. ಕಳೆದ ವಾರ ವರ್ಚುವಲ್ ಶೃಂಗಸಭೆಯಲ್ಲಿ ನಾವು ಬಹಳ ಫಲಪ್ರದ ಚರ್ಚೆ ನಡೆಸಿದ್ದೇವು. ಆ ವೇಳೆ, ನಾವು ನಮ್ಮ ತಂಡಗಳಿಗೆ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಶೀಘ್ರವಾಗಿ ಅಂತಿಮಗೊಳಿಸುವಂತೆ ಸೂಚಿಸಿದ್ದೇವೆ ಮತ್ತು ಇಂದು ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಅಸಾಧಾರಣ ಸಾಧನೆಗಾಗಿ, ನಾನು ಎರಡೂ ದೇಶಗಳ ವಾಣಿಜ್ಯ ಮಂತ್ರಿಗಳು ಮತ್ತು ಅವರ ಅಧಿಕಾರಿಗಳನ್ನು ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ.

ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ-ಇಂಡ್ ಆಸ್ ಇಸಿಟಿಎ ಸಹಿಗೆ ಸಾಕ್ಷಿಯಾದ ಪ್ರಧಾನಮಂತ್ರಿ

April 02nd, 10:00 am

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಅವರ ಸಮಕ್ಷಮದಲ್ಲಿ ಇಂದು ನಡೆದ ವರ್ಚುವಲ್ ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಆಸ್ಟ್ರೇಲಿಯಾ ಸರ್ಕಾರದ ವ್ಯಾಪಾರ, ಪ್ರವಾಸೋದ್ಯಮ ಮತ್ತು ಬಂಡವಾಳ ಹೂಡಿಕೆ ಸಚಿವ ಶ್ರೀ ಡಾನ್ ಟೆಹಾನ್, ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ (IndAus ECTA- ಇಂಡ್ ಆಸ್ ಇಸಿಟಿಎ) ಸಹಿ ಹಾಕಿದರು.