Today, the world does not suffer from a shortage of resources; it suffers from a shortage of trust: PM Modi at G7 Summit in Evian, France

June 16th, 10:12 pm

Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ

June 16th, 10:07 pm

ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

ಗುಜರಾತ್‌ನ ವಡೋದರಾದಲ್ಲಿ ಸರ್ದಾರ್‌ಧಾಮ್ ಹಾಸ್ಟೆಲ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 11th, 06:15 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಹರ್ಷ ಸಾಂಘ್ವಿ ಜಿ, ಕೇಂದ್ರ ಸಚಿವರು ಮತ್ತು ಸ್ಥಾಪಕ ಟ್ರಸ್ಟಿಗಳಾದ ಮನ್ಸುಖ್ ಭಾಯಿ ಮಾಂಡವೀಯ, ಸರ್ದಾರ್ ಧಾಮ್‌ನ ಅಧ್ಯಕ್ಷ ಗಗ್ಜಿ ಭಾಯಿ ಸುತಾರಿಯಾ ಜಿ, ದುಷ್ಯಂತ್ ಭಾಯಿ ಪಟೇಲ್, ಪಂಕಜ್ ಭಾಯಿ ಪಟೇಲ್, ರಾಜ್ಯ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ವೇದಿಕೆಯಲ್ಲಿರುವ ಗುಜರಾತ್ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ದಾನಿಗಳೆ, ಟ್ರಸ್ಟಿಗಳೆ, ಗಣ್ಯ ಅತಿಥಿಗಳೆ ಮತ್ತು ಗುಜರಾತ್‌ನ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ಗುಜರಾತ್‌ನ ವಡೋದರಾದಲ್ಲಿ ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 11th, 06:00 pm

ಗುಜರಾತ್‌ನ ವಡೋದರಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದರು. ಸೋಮನಾಥ ದೇವಾಲಯವು ತನ್ನ 75ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವವನ್ನು ಆಚರಿಸಿದ ದಿನದಂದು ವಡೋದರಾದ ಸರ್ದಾರ್ ಧಾಮ್‌ನಲ್ಲಿ ನಡೆದ ಗಣ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಶಿಕ್ಷಣ ಸಂಸ್ಥೆಗಳ ಉದ್ಘಾಟನೆ ಮತ್ತು ಆಧ್ಯಾತ್ಮಿಕ ಸ್ಮರಣಾರ್ಥ ಶುಭ ಸಂದರ್ಭದ ಕಾಕತಾಳೀಯತೆಯನ್ನು ಉಲ್ಲೇಖಿಸಿದರು. ಡಾ. ದುಷ್ಯಂತ್ ಮತ್ತು ದಕ್ಷಾ ಪಟೇಲ್ ಸಂಕೀರ್ಣವನ್ನು ಉದ್ಘಾಟಿಸುವುದರ ಜೊತೆಗೆ ಬೋಧನಾ ಸಹಾಯ ಯೋಜನೆಯನ್ನು ಉದ್ಘಾಟಿಸುವುದು ಮತ್ತು ಬಹು ಶೈಕ್ಷಣಿಕ ಯೋಜನೆಗಳಿಗೆ ಶಿಲಾನ್ಯಾಸ ಸಮಾರಂಭಗಳನ್ನು ನಡೆಸುವುದರೊಂದಿಗೆ, ಪ್ರಧಾನಮಂತ್ರಿಯವರು ಈ ಉಪಕ್ರಮಗಳನ್ನು ಯುವಜನರ ಭವಿಷ್ಯದ ವೃತ್ತಿಜೀವನಕ್ಕಾಗಿರುವ ಉಡಾವಣಾ ಪ್ಯಾಡ್‌ಗಳೆಂದು ಬಣ್ಣಿಸಿದರು. ಕೆಲವೇ ಗಂಟೆಗಳ ಹಿಂದೆ, ನಾನು ಪ್ರಭಾಸ್ ಪಠಾಣ್‌ನಲ್ಲಿ ಸೋಮನಾಥ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದ್ದೆ, ಮತ್ತು ಈಗ ನಾವು ಇಲ್ಲಿ ಪರಿವರ್ತನಾತ್ಮಕ ಶಿಕ್ಷಣ ಸಂಸ್ಥೆಗಳನ್ನು ಉದ್ಘಾಟಿಸುತ್ತಿದ್ದೇವೆ, ಈ ಸಂಯೋಜನೆ ಪರಂಪರೆ ಮತ್ತು ಪ್ರಗತಿ ಹೇಗೆ ಒಟ್ಟಿಗೆ ಮುಂದುವರಿಯುತ್ತದೆ ಎಂಬುದನ್ನು ಸಂಕೇತಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು.

ಕಾಂಗ್ರೆಸ್ ಅಧಿಕಾರದ ಪುಸ್ತಕದಲ್ಲಿ ಆಡಳಿತದ ಅಧ್ಯಾಯವಿಲ್ಲ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

May 10th, 09:46 am

ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.

ಕರ್ನಾಟಕದ ಬೆಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

May 10th, 09:45 am

ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 28th, 12:15 pm

ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.

ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 28th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 24th, 02:05 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರಿಂದ ಉಂಟಾಗುವ ಸನ್ನಿವೇಶಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇಂದು ನಾನು ಈ ಗಂಭೀರ ಪರಿಸ್ಥಿತಿಗಳ ಕುರಿತು ಸರ್ಕಾರದ ನಿಲುವು ಹಂಚಿಕೊಳ್ಳಲು ಸಂಸತ್ತಿನ ಮೇಲ್ಮನೆಯ ಮುಂದೆ ಮತ್ತು ನನ್ನ ಸಹ ನಾಗರಿಕರ ಮುಂದೆ ನಿಂತಿದ್ದೇನೆ. ಈ ಯುದ್ಧವು ಈಗ 3 ವಾರಗಳಿಗೂ ಹೆಚ್ಚು ಕಾಲದಿಂದ ಮುಂದುವರೆದಿದೆ. ಇದು ವಿಶ್ವಾದ್ಯಂತ ತೀವ್ರ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಭಾರತಕ್ಕೂ ಈ ಪರಿಸ್ಥಿತಿ ಚಿಂತಾಜನಕವಾಗಿದೆ. ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ. ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗಳು ಅಸ್ತವ್ಯಸ್ತಗೊಂಡಿವೆ. ಸುಮಾರು 1 ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಜೀವನೋಪಾಯ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಒಂದು ಪ್ರಮುಖ ಕಾಳಜಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅನೇಕ ಹಡಗುಗಳು ಸಿಲುಕಿಕೊಂಡಿವೆ, ಅದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಇದ್ದಾರೆ. ಇದು ಭಾರತಕ್ಕೂ ಗಂಭೀರ ಕಳವಳದ ವಿಷಯವಾಗಿದೆ. ಇಂತಹ ಭೀಕರ ಸಂದರ್ಭಗಳಲ್ಲಿ ಸಂಸತ್ತಿನ ಈ ಮೇಲ್ಮನೆಯಿಂದ ಶಾಂತಿ ಮತ್ತು ಸಂವಾದಕ್ಕಾಗಿ ಒಗ್ಗಟ್ಟಿನ ಧ್ವನಿ ಇಡೀ ಜಗತ್ತನ್ನು ತಲುಪುವುದು ಅತ್ಯಗತ್ಯವಾಗಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು

March 24th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸಿದ ಪರಿಸ್ಥಿತಿಯ ಕುರಿತು ಸರ್ಕಾರದ ನಿಲುವನ್ನು ಮಂಡಿಸಿದರು. ಮೂರು ವಾರಗಳಿಗೂ ಹೆಚ್ಚು ಕಾಲದಿಂದ ಭುಗಿಲೆದ್ದಿರುವ ಈ ಯುದ್ಧವು ಭಾರತದ ಮೇಲೆ ತೀವ್ರ ಆತಂಕಕಾರಿ ಪರಿಣಾಮಗಳನ್ನು ಬೀರುವ ಸೂಚನೆಗಳೊಂದಿಗೆ ತೀವ್ರ ಜಾಗತಿಕ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ ಎಂಬುದನ್ನು ತಿಳಿಸಿದ ಪ್ರಧಾನಮಂತ್ರಿ ಮೋದಿ ಅವರು, ಈ ಸಂಘರ್ಷವು ಭಾರತದ ವ್ಯಾಪಾರ ಮಾರ್ಗಗಳನ್ನು ಅಡ್ಡಿಪಡಿಸುತ್ತಿದೆ ಮತ್ತು ಪೆಟ್ರೋಲ್, ಡೀಸೆಲ್, ಅನಿಲ ಹಾಗೂ ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಕೆಲಸ ಮಾಡುತ್ತಿರುವುದರಿಂದ, ಅವರ ಸುರಕ್ಷತೆ ಮತ್ತು ಜೀವನೋಪಾಯವು ತೀವ್ರ ಕಳವಳದ ವಿಷಯವಾಗಿ ಮೂಡಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ, ಹಡಗುಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ಸದಸ್ಯರ ಬಗ್ಗೆಯೂ ಗಮನ ಸೆಳೆದರು. ಇಂತಹ ಗಂಭೀರ ಸಂದರ್ಭದಲ್ಲಿ, ಭಾರತ ಸಂಸತ್ತಿನ ಈ ಘನ ಮೇಲ್ಮನೆಯಿಂದ ಇಡೀ ಜಗತ್ತಿಗೆ ಶಾಂತಿ ಮತ್ತು ಸಂವಾದದ ಏಕೀಕೃತ ಧ್ವನಿ ಹೊರಹೊಮ್ಮುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಶ್ರೀ. ಮೋದಿ ಅವರು ದೃಢಪಡಿಸಿದರು.

ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 23rd, 08:30 pm

ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಟಿವಿ9 ನೆಟ್‌ವರ್ಕ್ ಶೃಂಗಸಭೆ ಉದ್ದೇಶಿಸಿ ಭಾಷಣ

March 23rd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಭಾರತ ಮತ್ತು ವಿಶ್ವ' (India and the World) ಎಂಬ ವಿಷಯದ ಮೇಲೆ ನಡೆದ ಟಿವಿ9 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಭೂತಪೂರ್ವ ಮತ್ತು ಗಂಭೀರವಾದ ಜಾಗತಿಕ ಸಂದರ್ಭಗಳನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಈ ನಿರ್ಣಾಯಕ ಸಮಯದಲ್ಲಿ ವಿಚಾರ ವಿನಿಮಯಕ್ಕಾಗಿ ಪ್ರಮುಖ ವೇದಿಕೆಯನ್ನು ಸೃಷ್ಟಿಸಿದ್ದಕ್ಕಾಗಿ ಟಿವಿ9 ನೆಟ್‌ ವರ್ಕ್ ಅನ್ನು ಶ್ಲಾಘಿಸಿದರು. ಇಂದು ವಿಶ್ವವು ಸಾಗುತ್ತಿರುವ ಗಂಭೀರ ಪರಿಸ್ಥಿತಿಗಳು ಅಭೂತಪೂರ್ವ ಮತ್ತು ಅತ್ಯಂತ ಗಂಭೀರವಾಗಿವೆ ಮತ್ತು ಇವುಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗಾಗಿ ಅತ್ಯಂತ ಪ್ರಮುಖವಾದ ವೇದಿಕೆಯನ್ನು ಸೃಷ್ಟಿಸಿದೆ, ಎಂದು ಶ್ರೀ ಮೋದಿ ತಿಳಿಸಿದರು.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 12th, 10:47 pm

ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 12th, 08:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.

Tiruchirappalli turns out in huge numbers for PM Modi’s public meeting

March 11th, 06:00 pm

At a massive public meeting in Tamil Nadu’s Tiruchirappalli, Prime Minister Narendra Modi hailed Tiruchirappalli as a land of courage and faith, recalling the bravery of the Marudu Brothers and paying tribute to Major M. Saravanan for his sacrifice during the Kargil War. “Trichy is a land of courage and faith,” he said, adding that the Centre proudly honours Tamil Nadu’s culture and heritage. He also highlighted that C. P. Radhakrishnan, a son of the state, serves as the Vice President of India.

ಗುಜರಾತ್ ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 28th, 02:45 pm

ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಮೈಕ್ರಾನ್ ಟೆಕ್ನಾಲಜಿಯ ಸಿಇಒ ಸಂಜಯ್ ಮೆಹ್ರೋತ್ರಾ ಜೀ, ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್, ಉಪಮುಖ್ಯಮಂತ್ರಿ ಹರ್ಷ ಸಂಘವಿ ಜೀ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ.

ಗುಜರಾತ್‌ನ ಸನಂದ್‌ನಲ್ಲಿ ಮೈಕ್ರಾನ್ ಟೆಕ್ನಾಲಜಿಯ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 28th, 02:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಕ್ರಾನ್ ಎಟಿಎಂಪಿಯನ್ನು ಉದ್ಘಾಟಿಸಿದರು (ಅಸೆಂಬ್ಲಿ, ಟೆಸ್ಟ್, ಮಾರ್ಕಿಂಗ್, ಮತ್ತು ಪ್ಯಾಕೇಜಿಂಗ್) ಸೌಲಭ್ಯವನ್ನು ಗುಜರಾತ್‌ನ ಸನಂದ್‌ನಲ್ಲಿ ಸ್ಥಾಪಿಸಲಾಗಿದೆ. ವಾಣಿಜ್ಯ ಉತ್ಪಾದನೆಯ ಆರಂಭವನ್ನು ಗುರುತಿಸುವ ಈ ಮಹತ್ವದ ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕತ್ವದತ್ತ ಭಾರತದ ಪ್ರಯಾಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಆಗಿದೆ.