ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

November 23rd, 12:45 pm

ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್‌.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ

November 23rd, 12:30 pm

ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್‌.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

August 15th, 03:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.

79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 07:00 am

ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.

India celebrates 79th Independence Day

August 15th, 06:45 am

PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.

ಭಾರತವು ಅನುಯಾಯಿಯಲ್ಲ, ಆದರೆ ಮೊದಲು ಚಲಿಸುವ ದೇಶ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

April 20th, 04:00 pm

ಭಾರತದ ಡಿಜಿಟಲ್ ಕ್ರಾಂತಿಯಲ್ಲಿ ಬೆಂಗಳೂರಿನ ಪಾತ್ರ ಮಹತ್ವದ್ದು: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

April 20th, 03:45 pm

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ರೋಮಾಂಚಕ ಗುಂಪನ್ನುದ್ದೇಶಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಭವಿಷ್ಯದ ಯೋಜನೆಗಳನ್ನು ವಿವರಿಸಿದರು.

​​​​​​​ಶ್ರೀಲಂಕಾ ಮತ್ತು ಮಾರಿಷಸ್ ನಲ್ಲಿ ಯುಪಿಐ ಸೇವೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

February 12th, 01:30 pm

ಗೌರವಾನ್ವಿತ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಜೀ, ಗೌರವಾನ್ವಿತ ಪ್ರಧಾನಿ ಪ್ರವಿಂದ್ ಜುಗ್ನೌತ್ ಜೀ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಜೀ, ಶ್ರೀಲಂಕಾ, ಮಾರಿಷಸ್ ಮತ್ತು ಭಾರತ ಕೇಂದ್ರೀಯ ಬ್ಯಾಂಕುಗಳ ಗೌರವಾನ್ವಿತ ಗವರ್ನರ್ ಗಳು ಮತ್ತು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಗೌರವಾನ್ವಿತರೇ!

​​​​​​​ಮಾರಿಷನ್‌ ಪ್ರಧಾನಿ ಮತ್ತು ಶ್ರೀಲಂಕಾ ಅಧ್ಯಕ್ಷರ ಜೊತೆ ಜಂಟಿಯಾಗಿ ಯುಪಿಐ ಸೇವೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

February 12th, 01:00 pm

‍ಶ್ರೀಲಂಕಾ ಅಧ್ಯಕ್ಷ ಶ್ರೀ ರನಿಲ್‌ ವಿಕ್ರಮಸಿಂಘೆ ಮತ್ತು ಮಾರಿಷಸ್‌ ಪ್ರಧಾನಿ ಶ್ರೀ ಪ್ರವೀಂದ್‌ ಜುಗ್ನಾಥ್‌ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾ ಮತ್ತು ಮಾರಿಷಸ್‌ ನಲ್ಲಿ ಯುನೈಫೈಡ್‌ ಪೇಮೆಂಟ್‌ ಇಂಟರ್ಪೇಸ್‌ [ಯುಪಿಐ] ಸೇವೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು ಮತ್ತು ವಿಡಿಯೋ ಕಾನ್ಪರೆನ್ಸ್‌ ಮೂಲಕ ಮಾರಿಷಸ್‌ ನಲ್ಲಿ ರುಪೇ ಕಾರ್ಡ್‌ ಸೇವೆಗಳಿಗೆ ಚಾಲನೆ ನೀಡಿದರು.

ಜಿ20 ಡಿಜಿಟಲ್ ಆರ್ಥಿಕತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶದ ಪಠ್ಯ

August 19th, 11:05 am

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದ ಡಿಜಿಟಲ್ ರೂಪಾಂತರವು ಅಭೂತಪೂರ್ವವಾಗಿದೆ. ಇದು 2015ರಲ್ಲಿ ನಮ್ಮ ಡಿಜಿಟಲ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸುವುದರೊಂದಿಗೆ ಆರಂಭವಾಯಿತು. ನಾವೀನ್ಯತೆಯಲ್ಲಿ ನಮ್ಮ ಅಚಲ ನಂಬಿಕೆಯಿಂದ ಇದು ಶಕ್ತಿಯುತವಾಗಿದೆ. ತ್ವರಿತ ಅನುಷ್ಠಾನಕ್ಕೆ ನಮ್ಮ ಬದ್ಧತೆಯಿಂದ ಇದು ಚಾಲಿತವಾಗಿದೆ. ಮತ್ತು, ಇದು ಯಾರನ್ನೂ ಹಿಂದೆ ಬಿಡದೆ ನಮ್ಮ ಒಳಗೊಳ್ಳುವಿಕೆಯ ಮನೋಭಾವದಿಂದ ಪ್ರೇರೇಪಿಸಲ್ಪಟ್ಟಿದೆ. ಈ ರೂಪಾಂತರದ ಪ್ರಮಾಣ, ವೇಗ ಮತ್ತು ವ್ಯಾಪ್ತಿ ಕಲ್ಪನೆಗೂ ಮೀರಿದ್ದಾಗಿದೆ. ಇಂದು, ಭಾರತವು 850 ದಶಲಕ್ಷಕ್ಕೂ ಹೆಚ್ಚು ಇಂಟರ್ನೆಟ್ ಬಳಕೆದಾರರನ್ನು ಹೊಂದಿದೆ, ಇದು ವಿಶ್ವದ ಅಗ್ಗದ ಡೇಟಾ ವೆಚ್ಚಗಳನ್ನು ಆನಂದಿಸುತ್ತಿದೆ. ಆಡಳಿತವನ್ನು ಹೆಚ್ಚು ದಕ್ಷ, ಅಂತರ್ಗತ, ವೇಗ ಮತ್ತು ಪಾರದರ್ಶಕವಾಗಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಂಡಿದ್ದೇವೆ. ನಮ್ಮ ವಿಶಿಷ್ಟ ಡಿಜಿಟಲ್ ಗುರುತಿನ ವೇದಿಕೆಯಾದ ಆಧಾರ್ ನಮ್ಮ ಒಂದು ಬಿಲಿಯನ್ ಗಿಂತಲೂ ಹೆಚ್ಚು ಜನರನ್ನು ಒಳಗೊಂಡಿದೆ. ಭಾರತದಲ್ಲಿ ಆರ್ಥಿಕ ಸೇರ್ಪಡೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ನಾವು ಜನ್ ಧನ್ ಬ್ಯಾಂಕ್ ಖಾತೆಗಳು, ಆಧಾರ್ ಮತ್ತು ಮೊಬೈಲ್ ಎಂಬ JAM ತ್ರಿಮೂರ್ತಿಗಳ ಶಕ್ತಿಯನ್ನು ಬಳಸಿದ್ದೇವೆ. ಪ್ರತಿ ತಿಂಗಳು, ನಮ್ಮ ತ್ವರಿತ ಪಾವತಿ ವ್ಯವಸ್ಥೆಯಾದ ಯುಪಿಐನಲ್ಲಿ ಸುಮಾರು 10 ಶತಕೋಟಿ ರೂ. ವಹಿವಾಟುಗಳು ನಡೆಯುತ್ತವೆ. ಜಾಗತಿಕ ನೈಜ ಸಮಯದ ಪಾವತಿಗಳಲ್ಲಿ ಶೇ.45 ಕ್ಕಿಂತ ಹೆಚ್ಚು ಭಾರತದಲ್ಲಿ ನಡೆಯುತ್ತದೆ. ನೇರ ಪ್ರಯೋಜನಗಳು ಸರ್ಕಾರದ ಬೆಂಬಲದ ವರ್ಗಾವಣೆಯು ಸೋರಿಕೆಯನ್ನು ತಡೆಯುತ್ತಿದೆ ಮತ್ತು 33 ಶತಕೋಟಿ ಡಾಲರ್ ಗಳನ್ನು ಉಳಿಸಿದೆ. ಕೋವಿನ್ ಪೋರ್ಟಲ್

ಜಿ-20 ಡಿಜಿಟಲ್ ಆರ್ಥಿಕ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ

August 19th, 09:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಡಿಜಿಟಲ್ ಆರ್ಥಿಕತೆ ಕುರಿತ ಸಚಿವರ ಸಭೆಯನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಿದರು.

ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ

August 18th, 02:15 pm

ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.

PM addresses G20 Health Ministers’ Meeting

August 18th, 01:52 pm

PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back home

ಪ್ರಧಾನಮಂತ್ರಿಯವರನ್ನು ಭೇಟಿಯಾದ ಶ್ರೀ ಬಿಲ್ ಗೇಟ್ಸ್

March 04th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದರು.

ಬಜೆಟ್ ನಂತರದ ವೆಬಿನಾರ್ ನಲ್ಲಿ ಯುವ ಶಕ್ತಿಯನ್ನು ಬಳಸಿಕೊಳ್ಳುವುದು - ಕೌಶಲ್ಯ ಮತ್ತು ಶಿಕ್ಷಣ ಕುರಿತ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 28th, 10:05 am

'ಅಮೃತಕಾಲ ' ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣವು ದೇಶಕ್ಕೆ ಎರಡು ಪ್ರಮುಖ ಸಾಧನಗಳಾಗಿವೆ. ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯೊಂದಿಗೆ ನಮ್ಮ ಯುವಕರು ದೇಶದ ಅಮೃತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಆದ್ದರಿಂದ, ' ಅಮೃತಕಾಲ್ ' ನ ಮೊದಲ ಆಯವ್ಯಯದಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಡಿಪಾಯವನ್ನು ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ, ನಮ್ಮ ಶಿಕ್ಷಣ ಕ್ಷೇತ್ರವು ಕಠಿಣತೆಗೆ ಬಲಿಪಶುವಾಗಿದೆ. ನಾವು ಈ ಸನ್ನಿವೇಶವನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಪುನರ್ ರಚಿಸಿದೆವು. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ಶಿಕ್ಷಕರಿಂದ ನಮಗೆ ಸಾಕಷ್ಟು ಬೆಂಬಲ ಸಿಕ್ಕಿದೆ ಎಂದು ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಗತಕಾಲದ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯವನ್ನು ನೀಡಿತು. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.

'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಕುರಿತು ಬಜೆಟ್ ನಂತರದ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ

February 28th, 10:00 am

ಬಜೆಟ್ ನಂತರದ ವೆಬಿನಾರ್ನಲ್ಲಿ 'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ʻಕೇಂದ್ರ ಬಜೆಟ್-2023ʼರಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರಕಾರ ಆಯೋಜಿಸಿದ್ದ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇದು ಐದನೇಯದು.

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ

February 08th, 04:00 pm

ಮೊದಲನೆಯದಾಗಿ, ರಾಷ್ಟ್ರಪತಿ ಅವರ ಭಾಷಣಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರಪತಿಗಳ ಭಾಷಣಕ್ಕೆ ಈ ಹಿಂದೆ ಅನೇಕ ಬಾರಿ ಧನ್ಯವಾದಗಳನ್ನು ಸಲ್ಲಿಸುವ ಅವಕಾಶ ಪಡೆದಿರುವುದು ನನ್ನ ಪಾಲಿನ ಅದೃಷ್ಟ. ಆದರೆ ಈ ಬಾರಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಹೇಳುವ ಜತೆಗೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ರಾಷ್ಟ್ರಪತಿಯವರು ತಮ್ಮ ದೂರದೃಷ್ಟಿಯ ಭಾಷಣದಲ್ಲಿ ನಮಗೆಲ್ಲರಿಗೂ ಮತ್ತು ಕೋಟ್ಯಂತರ ದೇಶವಾಸಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪ್ರಜಾತಂತ್ರ ಗಣರಾಜ್ಯದ ಮುಖ್ಯಸ್ಥೆಯಾಗಿ ಅವರ ಉಪಸ್ಥಿತಿಯು ಐತಿಹಾಸಿಕವಾಗಿದೆ ಮತ್ತು ದೇಶದ ಕೋಟ್ಯಂತರ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸ್ಫೂರ್ತಿಯ ಸುಸಂದರ್ಭವಾಗಿದೆ.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಉತ್ತರ

February 08th, 03:50 pm

ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು.

ಕೇರಳದ ಜನರು ಈಗ ಬಿಜೆಪಿಯನ್ನು ಹೊಸ ಭರವಸೆಯಾಗಿ ನೋಡುತ್ತಿದ್ದಾರೆ: ಪ್ರಧಾನಿ ಮೋದಿ

September 01st, 04:31 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”

ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

September 01st, 04:30 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”