ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಭಾರತ-ಯುಕೆ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 09th, 04:41 pm

ಭಾರತ-ಯುಕೆ ಸಿಇಒಗಳ ವೇದಿಕೆಯ ಇಂದಿನ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲನೆಯದಾಗಿ, ಪ್ರಧಾನ ಮಂತ್ರಿ ಸ್ಟಾರ್ಮರ್ ಅವರ ಅಮೂಲ್ಯ ಆಲೋಚನೆಗಳಿಗಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.

ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ

October 11th, 08:15 am

ಭಾರತವು ಆಸಿಯಾನ್‌ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.

19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ

October 11th, 08:10 am

ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.

ಲಾವೊ ಪಿಡಿಆರ್‌ ನ ವಿಯೆಂಟಿಯಾನ್‌ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ

October 10th, 02:35 pm

ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.

ಲಾವೊ ಪಿಡಿಆರ್‌ ನ ವಿಯೆಂಟಿಯಾನ್‌ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ

October 10th, 02:30 pm

ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.