ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ (ಜಿ.ಎಫ್.ಎಫ್) 2026ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

September 08th, 06:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 'ಜಾಗತಿಕ ಫಿನ್‌ಟೆಕ್ ಫೆಸ್ಟ್ 2026' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಪ್ರಪಂಚದಾದ್ಯಂತದ ನಾವೀನ್ಯಕಾರರು, ನಾಯಕರು ಮತ್ತು ಹೂಡಿಕೆದಾರರಿಗೆ ಆತ್ಮೀಯ ಸ್ವಾಗತವನ್ನು ಕೋರಿದರು. ಸರ್ಕಾರದಲ್ಲಿ ತಮ್ಮ ಮೂರನೇ ಅವಧಿಯ ನಂತರ ಈ ಕಾರ್ಯಕ್ರಮದಲ್ಲಿ ಸತತ ಮೂರನೇ ಬಾರಿಗೆ ಭಾಗವಹಿಸುತ್ತಿರುವುದು ಅಪಾರ ರಾಷ್ಟ್ರೀಯ ಮಹತ್ವದ ಹ್ಯಾಟ್ರಿಕ್‌ನಂತೆ ಭಾಸವಾಗುತ್ತಿದೆ ಎಂದು ಅವರು ಹೇಳಿದರು. ಈ ಹ್ಯಾಟ್ರಿಕ್, ನೀವು ವಿಕಸಿತ ಭಾರತಕ್ಕೆ ಎಷ್ಟು ಮುಖ್ಯ, ನಿಮ್ಮ ಕೆಲಸ ಎಷ್ಟು ಮುಖ್ಯ ಎಂಬುದನ್ನು ತೋರಿಸುತ್ತದೆ, ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದರು.

ಮುಂಬೈನಲ್ಲಿ ಜಾಗತಿಕ ಫಿನ್‌ಟೆಕ್ ಫೆಸ್ಟ್ 2026 ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 08th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 'ಜಾಗತಿಕ ಫಿನ್‌ಟೆಕ್ ಫೆಸ್ಟ್ 2026' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಪ್ರಪಂಚದಾದ್ಯಂತದ ನಾವೀನ್ಯಕಾರರು, ನಾಯಕರು ಮತ್ತು ಹೂಡಿಕೆದಾರರಿಗೆ ಆತ್ಮೀಯ ಸ್ವಾಗತವನ್ನು ಕೋರಿದರು. ಸರ್ಕಾರದಲ್ಲಿ ತಮ್ಮ ಮೂರನೇ ಅವಧಿಯ ನಂತರ ಈ ಕಾರ್ಯಕ್ರಮದಲ್ಲಿ ಸತತ ಮೂರನೇ ಬಾರಿಗೆ ಭಾಗವಹಿಸುತ್ತಿರುವುದು ಅಪಾರ ರಾಷ್ಟ್ರೀಯ ಮಹತ್ವದ ಹ್ಯಾಟ್ರಿಕ್‌ನಂತೆ ಭಾಸವಾಗುತ್ತಿದೆ ಎಂದು ಅವರು ಹೇಳಿದರು. ಈ ಹ್ಯಾಟ್ರಿಕ್, ನೀವು ವಿಕಸಿತ ಭಾರತಕ್ಕೆ ಎಷ್ಟು ಮುಖ್ಯ, ನಿಮ್ಮ ಕೆಲಸ ಎಷ್ಟು ಮುಖ್ಯ ಎಂಬುದನ್ನು ತೋರಿಸುತ್ತದೆ, ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉಜ್ಬೇಕಿಸ್ತಾನ್ ಭೇಟಿಯ ವೇಳೆ ನೀಡಿದ ಜಂಟಿ ಹೇಳಿಕೆ

August 30th, 05:56 pm

ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಶವ್ಕತ್ ಮಿರ್ಜಿಯೋವ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು 2026ರ ಆಗಸ್ಟ್ 29 ರಿಂದ 30 ರವರೆಗೆ ಉಜ್ಬೇಕಿಸ್ತಾನ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 15th, 07:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 06:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.

ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ

August 15th, 06:45 am

80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 2ನೇ ಉನ್ನತ ಮಟ್ಟದ ಸಭೆ

July 28th, 08:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸ 7ರಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 2ನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಣಕಾಸು ಮತ್ತು ಆರ್ಥಿಕತೆ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ತಂತ್ರಜ್ಞಾನ ಕ್ಷೇತ್ರಗಳೊಂದಿಗೆ ವ್ಯವಹರಿಸುವ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯನ್ನು ಅವರು ಪರಿಶೀಲಿಸಿದರು. ವಿಕಸಿತ ಭಾರತದ ಗುರಿಗಳತ್ತ ಪ್ರಗತಿಯನ್ನು ವೇಗಗೊಳಿಸುವತ್ತ ಸಭೆ ಗಮನ ಹರಿಸಿತು.

ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ

July 11th, 08:06 am

ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ

July 11th, 07:59 am

ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ಫಲಿತಾಂಶಗಳ ಪಟ್ಟಿ

July 09th, 12:34 pm

ಭದ್ರತೆಯ ಮೇಲಿನ ಅಸ್ತಿತ್ವದಲ್ಲಿರುವ ಜಂಟಿ ಘೋಷಣೆಯನ್ನು (2009) ನವೀಕರಿಸುತ್ತದೆ. ಇದು ಪಡೆಗಳ ಪರಸ್ಪರ ಕಾರ್ಯಾಚರಣೆ, ಸಾಮರ್ಥ್ಯ ನಿರ್ಮಾಣ, ಕಡಲ ವಲಯ, ರಕ್ಷಣಾ ಕೈಗಾರಿಕಾ ಸಹಯೋಗ, ಸೈಬರ್ ಭದ್ರತೆ ಮತ್ತು ತಂತ್ರಜ್ಞಾನ, ಭಯೋತ್ಪಾದನೆ ನಿಗ್ರಹ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಮತ್ತು UNCLOS, ಆಸಿಯಾನ್, ಪಿಐಎಫ್, ಐ ಒ ಆರ್‌ ಎ ಗಳಲ್ಲಿ ಏಕೀಕೃತ ವಿಧಾನವನ್ನು ಸಹಕಾರದ ಕ್ಷೇತ್ರಗಳಾಗಿ ಗುರುತಿಸುತ್ತದೆ.

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 09th, 11:15 am

ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.

Australia-India Partnership on Cyber, Critical Technologies and Supply Chains (PACTS)

July 09th, 11:04 am

PM Modi and Australian Prime Minister Anthony Albanese launched the Australia-India Partnership on Cyber, Critical Technologies and Supply Chains (PACTS), paving the way for closer cooperation in cybersecurity, critical technologies, resilient supply chains, digital resilience and defence research collaboration

India-Indonesia Joint Statement on the State Visit by Prime Minister of India to Indonesia

July 07th, 05:15 pm

At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಪ್ರಧಾನಮಂತ್ರಿ ಅವರು 52ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು

June 24th, 09:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಪೂರ್ವಭಾವಿ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಐಸಿಟಿ-ಸಕ್ರಿಯಗೊಳಿಸಿದ, ಬಹು-ಮಾದರಿ ವೇದಿಕೆಯಾದ 'ಪ್ರಗತಿ'ಯ (PRAGATI) 52ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ಹಿರಿಯ ಭದ್ರತಾ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು

June 23rd, 08:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ಹಿರಿಯ ಭದ್ರತಾ ಅಧಿಕಾರಿಗಳನ್ನು ಭೇಟಿ ಮಾಡಿದರು. ಸಮಕಾಲೀನ ಜಾಗತಿಕ ಭದ್ರತಾ ಸವಾಲುಗಳನ್ನು ಎದುರಿಸುವಲ್ಲಿ ಗುಂಪಿನ ಹೆಚ್ಚುತ್ತಿರುವ ಮಹತ್ವವನ್ನು ಶ್ರೀ ಮೋದಿ ವಿವರಿಸಿದರು.

ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ" ಕುರಿತ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 18th, 05:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ವಿಷಯದ ಕುರಿತಾದ ಔಟ್ರೀಚ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.

ಜಿ 7 ಶೃಂಗಸಭೆ-ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ: ಎ.ಐ.ಯ (ಕೃತಕ ಬುದ್ಧಿಮತ್ತೆಯ) ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವಿಕೆ

June 17th, 09:20 pm

ನಮ್ಮ ಚರ್ಚೆಗಳಲ್ಲಿ ಈ ಪ್ರಮುಖ ವಿಷಯವನ್ನು ಸೇರಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ನಾನು ಅಭಿನಂದಿಸುತ್ತೇನೆ. ಕೃತಕ ಬುದ್ಧಿಮತ್ತೆಯು ಮಾನವಕುಲವು ಇದುವರೆಗೆ ಸೃಷ್ಟಿಸಿದ ಅತ್ಯಂತ ಪರಿವರ್ತಕ ತಂತ್ರಜ್ಞಾನಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.

ಜಿ 7 ಶೃಂಗಸಭೆಯ ಜನಸಂಪರ್ಕ (ಔಟ್ ರೀಚ್) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ: ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ನಿರ್ಮಾಣ

June 16th, 10:12 pm

ಇಂದಿನ ಜಗತ್ತು ಹಿಂದೆಂದಿಗಿಂತಲೂ ಹೆಚ್ಚಿನ ಸಂಪರ್ಕ ಹೊಂದಿದೆ ಮತ್ತು ಪರಸ್ಪರ ಅವಲಂಬಿತವಾಗಿದೆ. ಒಂದು ದೇಶದ ಇಂಧನ ಭದ್ರತೆ, ಆಹಾರ ಭದ್ರತೆ, ಆರೋಗ್ಯ ಭದ್ರತೆ, ಸೈಬರ್ ಭದ್ರತೆ ಮತ್ತು ಆರ್ಥಿಕ ಭದ್ರತೆಯು ಇನ್ನು ಮುಂದೆ ಅದರ ಗಡಿಯೊಳಗೆ ಏನು ನಡೆಯುತ್ತದೆ ಎಂಬುದರ ಮೇಲೆ ಮಾತ್ರ ಅವಲಂಬಿತವಾಗಿಲ್ಲ. ಚಲನಶೀಲತೆ, ದತ್ತಾಂಶ, ಹಣ ಮತ್ತು ತಂತ್ರಜ್ಞಾನ ಎಲ್ಲವೂ ನಮ್ಮನ್ನು ಒಟ್ಟಿಗೆ ಸಂಪರ್ಕಿಸುತ್ತವೆ.