Finland is an important partner for India in the Nordic region: PM Modi at the India-Finland Joint Press Meet
March 05th, 11:55 am
In his remarks at the India-Finland joint press meet, PM Modi praised Finland President Alexander Stubb as a respected thinker and appreciated him for completing the Ironman Triathlon. He noted the increasing cooperation across sectors between India and Finland. He highlighted Nokia’s mobile phones, the Numaligarh refinery and the Chenab River railway bridge as hallmarks of the partnership between the two countries.Visit of the Prime Minister of Canada to India
February 26th, 10:40 am
The Canadian PM Mark Carney will pay an official four-day visit to India. He will arrive in Mumbai on 27 February and participate in several programmes over the next two days. He will arrive in Delhi on March 1 and on March 2, he will hold delegation-level talks with PM Modi to review the progress achieved across perse areas of the India-Canada Strategic Partnership. The two leaders will also attend the India–Canada CEOs Forum.ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ ಮೋದಿ
February 08th, 11:19 am
ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು 2024ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಹಮತ ವ್ಯಕ್ತಪಡಿಸಿದರು. ಪಾಲುದಾರಿಕೆ ಮತ್ತು ಜನರ ನಡುವಿನ ನಿಕಟ ಸಂಬಂಧದಲ್ಲಿ ನೆಲೆಯೂರಿರುವ ಭಾರತ-ಮಲೇಷ್ಯಾ ಹಳೆಯ ಬಾಂಧವ್ಯವನ್ನು ಅವರು ಸ್ಮರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಸಮುದ್ರ, ಶುದ್ಧ ಇಂಧನ, ಮೂಲಸೌಕರ್ಯ, ನವೋದ್ಯಮಗಳು, ಕೃಷಿ, ಶಿಕ್ಷಣ, ಆರೋಗ್ಯ, ಆಯುರ್ವೇದ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಂಪರ್ಕಗಳಂತಹ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ನಾಯಕರು ಪರಿಶೀಲಿಸಿದರು. ಸೆಮಿಕಂಡಕ್ಟರ್ಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಅವರು ಚರ್ಚಿಸಿದರು. 'ದ್ವಿಪಕ್ಷೀಯ ಡಿಜಿಟಲ್ ಮಂಡಳಿ' ಮೂಲಕ ಉಭಯ ದೇಶಗಳ ನಡುವಿನ ಡಿಜಿಟಲ್ ಸಹಕಾರದ ಸ್ಥಿರ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು. ಇದೇವೇಳೆ 'ಫಿನ್ಟೆಕ್' ಕ್ಷೇತ್ರದಲ್ಲಿ ಸಹಯೋಗವನ್ನು ಹೆಚ್ಚಿಸಲು 'ಯುಪಿಐ' ಮತ್ತು 'ಪೇ-ನೆಟ್' ನಡುವಿನ ಒಪ್ಪಂದವನ್ನು ಅವರು ಸ್ವಾಗತಿಸಿದರು.ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರಬ್ ವಿದೇಶಾಂಗ ಸಚಿವರ ನಿಯೋಗವನ್ನು ಬರಮಾಡಿಕೊಂಡರು
January 31st, 02:39 pm
ಭಾರತ-ಅರಬ್ ದೇಶಗಳ ವಿದೇಶಾಂಗ ಸಚಿವರ ಎರಡನೇ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ಅರಬ್ ರಾಷ್ಟ್ರಗಳ ವಿದೇಶಾಂಗ ಸಚಿವರು, ಅರಬ್ ರಾಷ್ಟ್ರಗಳ ಲೀಗ್ ನ ಪ್ರಧಾನ ಕಾರ್ಯದರ್ಶಿ ಮತ್ತು ಅರಬ್ ನಿಯೋಗಗಳ ಮುಖ್ಯಸ್ಥರ ನಿಯೋಗವನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿ ಬರಮಾಡಿಕೊಂಡರು.India and Ethiopia have shared continuous contact, dialogue and exchanges for thousands of years: PM Modi during meeting with Ethiopian PM Abiy Ahmed Ali
December 17th, 09:12 am
During his remarks at the meeting with Ethiopian PM Abiy Ahmed Ali, PM Modi announced that India–Ethiopia relations have been elevated to the level of a Strategic Partnership. The PM noted that both countries are democratic forces committed to peace and the welfare of humanity. He also expressed satisfaction over the decision to double the number of student scholarships for Ethiopia in India.List of Outcomes Visit of Prime Minister to Jordan
December 15th, 11:52 pm
During the meeting between PM Modi and HM King Abdullah II of Jordan, several MoUs were signed. These include agreements on New and Renewable Energy, Water Resources Management & Development, Cultural Exchange and Digital Technology.ಜೋರ್ಡಾನ್ನ ಗೌರವಾನ್ವಿತ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
December 15th, 11:00 pm
140 ಕೋಟಿ ಭಾರತೀಯರ ಪರವಾಗಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ನಿಮಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನೀವು ತುಂಬಾ ಸಕಾರಾತ್ಮಕ ಚಿಂತನೆಗಳನ್ನು ಮುಂದಿಟ್ಟಿದ್ದೀರಿ. ನಿಮ್ಮ ಸ್ನೇಹ ಮತ್ತು ಭಾರತಕ್ಕೆ ನಿಮ್ಮ ಆಳವಾದ ಬದ್ಧತೆಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ,ಡಾ. ಅರವಿಂದ್ ಪನಗಾರಿಯಾ ಅವರ ಅಧ್ಯಕ್ಷತೆಯ ನೇತೃತ್ವದ 16ನೇ ಹಣಕಾಸು ಆಯೋಗದ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 17th, 08:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಧ್ಯಕ್ಷರಾದ ಡಾ. ಅರವಿಂದ್ ಪನಗಾರಿಯಾ ಅವರ ನೇತೃತ್ವದ 16ನೇ ಹಣಕಾಸು ಆಯೋಗದ ಸದಸ್ಯರ ನಿಯೋಗವನ್ನು ಭೇಟಿ ಮಾಡಿದರು.ಭಾರತ ಮತ್ತು ಫಿಲಿಪ್ಪೀನ್ಸ್ ಸರ್ಕಾರಗಳ ನಡುವೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಸ್ಥಾಪಿಸುವ ಘೋಷಣೆ
August 05th, 05:23 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಲಿಪ್ಪೀನ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಫರ್ಡಿನಾಂಡ್ ಆರ್ ಮಾರ್ಕೋಸ್ ಜೂನಿಯರ್ ಅವರು 2025ರ ಆಗಸ್ಟ್ 4 ರಿಂದ 8 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅಧ್ಯಕ್ಷರಾದ ಮಾರ್ಕೋಸ್ ಅವರೊಂದಿಗೆ ಪ್ರಥಮ ಮಹಿಳೆ ಮೇಡಂ ಲೂಯಿಸ್ ಅರಾನೆಟಾ ಮಾರ್ಕೋಸ್ ಮತ್ತು ಫಿಲಿಪ್ಪೀನ್ಸ್ ನ ಹಲವಾರು ಸಂಪುಟ ಸಚಿವರು ಮತ್ತು ವ್ಯಾಪಾರ ನಿಯೋಗ ಸೇರಿದಂತೆ ಉನ್ನತ ಮಟ್ಟದ ಅಧಿಕೃತ ನಿಯೋಗ ಆಗಮಿಸಿದೆ.ಫಿಲಿಪೈನ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ: ಫಲಪ್ರದತೆಯ ವಿವರ
August 05th, 04:31 pm
ಭಾರತ ಗಣರಾಜ್ಯ ಮತ್ತು ಫಿಲಿಪೈನ್ಸ್ ಗಣರಾಜ್ಯದ ನಡುವೆ ಕಾರ್ಯತಂತ್ರದ ಸಹಭಾಗಿತ್ವದ ಸ್ಥಾಪಿಸುವ ಘೋಷಣೆಪಿಲಿಪೀನ್ಸ್ ಅಧ್ಯಕ್ಷರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
August 05th, 03:45 pm
ನಾನು ಭಾರತಕ್ಕೆ ನಿಮ್ಮನ್ನು ಮತ್ತು ನಿಮ್ಮ ನಿಯೋಗವನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಐತಿಹಾಸಿಕ ದಿನವಾಗಿದೆ. ನಾವು ಭಾರತ- ಪಿಲಿಪೀನ್ಸ್ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಎತ್ತರಿಸುತ್ತಿದ್ದೇವೆ. ಇದು ನಮ್ಮ ಸಂಬಂಧಗಳಿಗೆ ಹೊಸ ವೇಗ ಮತ್ತು ತೀವ್ರತೆಯನ್ನು ತಂದುಕೊಡುತ್ತದೆ ಮತ್ತು ರಕ್ಷಣೆ ಮತ್ತು ಭದ್ರತೆಯ ಕ್ಷೇತ್ರಗಳಲ್ಲಿ ನಮ್ಮ ಸಹಕಾರ ಮತ್ತಷ್ಟು ಬಲವರ್ಧನೆಗೊಳ್ಳಲಿದೆ. ಕಳೆದ ಕೆಲವು ವರ್ಷಗಳಿಂದ, ವ್ಯಾಪಾರ, ರಕ್ಷಣೆ, ಸಾಗರ ಸಹಕಾರ, ಆರೋಗ್ಯ ರಕ್ಷಣೆ, ಭದ್ರತೆ, ಆಹಾರ ಭದ್ರತೆ, ಅಭಿವೃದ್ಧಿ ಪಾಲುದಾರಿಕೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ನಮ್ಮ ಸಂಬಂಧಗಳು ಪ್ರಗತಿಯನ್ನು ಸಾಧಿಸಿವೆ. ಮುಂದಿನ ಐದು ವರ್ಷಗಳಿಗಾಗಿ ನಾವು ಇಂದು ಕ್ರಿಯಾ ಯೋಜನೆಯನ್ನು ರೂಪಿಸುತ್ತಿರುವುದೂ ಸಹ ನಿಜಕ್ಕೂ ತೃಪ್ತಿಯ ವಿಷಯವಾಗಿದೆ.ಕೊರಿಯಾ ಗಣರಾಜ್ಯದ ಅಧ್ಯಕ್ಷರ ವಿಶೇಷ ರಾಯಭಾರಿಗಳ ನಿಯೋಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು
July 17th, 06:40 pm
ಕೊರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ಲೀ ಜೇ ಮ್ಯುಂಗ್ ಅವರ ವಿಶೇಷ ರಾಯಭಾರಿ ಶ್ರೀ ಕಿಮ್ ಬೂ ಕ್ಯೂಮ್ ನೇತೃತ್ವದ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 09th, 06:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಪರಾಗ್ವೆ ಅಧ್ಯಕ್ಷ ರೊಂದಿಗಿನ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಯ ಕನ್ನಡ ಅನುವಾದ
June 02nd, 03:00 pm
ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಹಂಚಿಕೆಗಾಗಿ ಪರಿಷ್ಕೃತ ಶಕ್ತಿ (ಭಾರತದಲ್ಲಿ ಕಲ್ಲಿದ್ದಲನ್ನು ಪಾರದರ್ಶಕವಾಗಿ ಬಳಸಿಕೊಳ್ಳುವ ಮತ್ತು ಹಂಚಿಕೆ ಮಾಡುವ ಯೋಜನೆ) ನೀತಿಗೆ ಸಂಪುಟದ ಅನುಮೋದನೆ
May 07th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯ/ರಾಜ್ಯ ವಲಯ/ಸ್ವತಂತ್ರ ವಿದ್ಯುತ್ ಉತ್ಪಾದಕರ (ಐಪಿಪಿ) ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸ ಕಲ್ಲಿದ್ದಲು ಸಂಪರ್ಕಕ್ಕೆ ಅನುಮೋದನೆ ನೀಡಿದೆ. ಪರಿಷ್ಕೃತ ಶಕ್ತಿ ನೀತಿಯಡಿಯಲ್ಲಿ ಈ ಕೆಳಗಿನ ಎರಡು ವಿಂಡೋಗಳನ್ನು ಪ್ರಸ್ತಾಪಿಸಲಾಗಿದೆ:ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)
May 03rd, 01:00 pm
ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.ದಾವೂದಿ ಬೊಹ್ರಾ ಸಮುದಾಯದ ನಿಯೋಗದೊಂದಿಗೆ ಪ್ರಧಾನಮಂತ್ರಿ ಸಂವಾದ
April 17th, 08:05 pm
ಈ ನಿಯೋಗದಲ್ಲಿ ಉದ್ಯಮ ನಾಯಕರು, ವೃತ್ತಿಪರರು, ವೈದ್ಯರು, ಶಿಕ್ಷಣ ತಜ್ಞರು ಮತ್ತು ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು ಮತ್ತು ತಮ್ಮ ಸಮುದಾಯದ ಸದಸ್ಯರ ಆಸ್ತಿಗಳನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡ ಕಥೆಗಳನ್ನು ಹಂಚಿಕೊಂಡರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಇದು ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೇಡಿಕೆಯಾಗಿತ್ತು ಎಂದು ತಿಳಿಸಿದರು.ಭಾರತ ಮತ್ತು ಜಪಾನ್ ನಡುವಿನ ಆರ್ಥಿಕ ಸಹಕಾರವನ್ನು ಬಲಗೊಳಿಸುವ ಬಗ್ಗೆ ಚರ್ಚಿಸಲು ಬಂದ ಉನ್ನತ ಮಟ್ಟದ ಕೀಜೈ ಡೊಯುಕೈ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 27th, 08:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿ, ಭಾರತ ಮತ್ತು ಜಪಾನ್ ನಡುವಿನ ಆರ್ಥಿಕ ಸಹಕಾರವನ್ನು ಆಳಗೊಳಿಸುವ ನಿಟ್ಟಿನಲ್ಲಿ ಅಭಿಪ್ರಾಯಗಳು ಮತ್ತು ಆಲೋಚನೆಗಳನ್ನು ಆಲಿಸಲು ಕೀಜೈ ಡೊಯುಕೈ ಅಧ್ಯಕ್ಷ ಶ್ರೀ ತಕೇಶಿ ನೈನಾಮಿ ನೇತೃತ್ವದ ಕೀಜೈ ಡೊಯುಕೈ (ಜಪಾನ್ ಕಾರ್ಪೊರೇಟ್ ಕಾರ್ಯನಿರ್ವಾಹಕರ ಸಂಘ) ಮತ್ತು ಇತರ 20 ವಾಣಿಜ್ಯ ಪ್ರತಿನಿಧಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವನ್ನು ಸ್ವಾಗತಿಸಿದರು.