Cabinet approves Continuation of the Immigration, Visa, Foreigners Registration & Tracking (lVFRT) Scheme
March 25th, 04:12 pm
The Union Cabinet, chaired by PM Modi, has approved the continuation of the Immigration, Visa, Foreigners Registration & Tracking (IVFRT) Scheme beyond 31 March 2026 for a period of five years, with a budget outlay of Rs. 1,800 crore. The continuation of the project is a strategic transformation aligned with the Government of India's vision to promote international mobility. This will give a boost to the tourism, medical and business sectors.This is the New India that leaves no stone unturned for development: PM Modi
March 23rd, 08:30 pm
PM Modi addressed the TV9 Summit and emphasized that India's economy is progressing rapidly, leaving behind the pre-2014 conditions. He affirmed that India stands with its own interests, with peace and with dialogue and gave a detailed account of the country's development momentum over the last 23 days. Asserting that national interest must be placed above party interest, the PM drew inspiration from icons who always placed the nation above self.Prime Minister Shri Narendra Modi addresses TV9 Network Summit
March 23rd, 08:00 pm
PM Modi addressed the TV9 Summit and emphasized that India's economy is progressing rapidly, leaving behind the pre-2014 conditions. He affirmed that India stands with its own interests, with peace and with dialogue and gave a detailed account of the country's development momentum over the last 23 days. Asserting that national interest must be placed above party interest, the PM drew inspiration from icons who always placed the nation above self.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಸೇವಾ ಸಂಕಲ್ಪದ ನಿರ್ಣಯ
February 24th, 04:53 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ನೂತನ ಪ್ರಧಾನಮಂತ್ರಿ ಕಾರ್ಯಾಲಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಪ್ರಥಮ ಸಭೆಯು ನಡೆಯುತ್ತಿದೆ.ಇಂಡಿಯಾ ಚಿಪ್ ಲಿಮಿಟೆಡ್ನ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
February 21st, 05:30 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜಿ, ಜಿತಿನ್ ಪ್ರಸಾದ ಜಿ, ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರೆ, ಫಾಕ್ಸ್ಕಾನ್ ಸೆಮಿಕಂಡಕ್ಟರ್ ಬಿಸಿನೆಸ್ ಗ್ರೂಪ್ ಅಧ್ಯಕ್ಷರಾದ ಬಾಬ್ ಚೆನ್, ಎಚ್ಸಿಎಲ್ ಟೆಕ್ನಾಲಜೀಸ್ ಅಧ್ಯಕ್ಷರಾದ ರೋಶ್ನಿ ನಾಡರ್ ಜಿ, ಕಾರ್ಯಕ್ರಮದಲ್ಲಿ ಹಾಜರಿರುವ ಉದ್ಯಮ ಮುಖಂಡರೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಉತ್ತರಪ್ರದೇಶದಲ್ಲಿ ಎಚ್ಸಿಎಲ್-ಫಾಕ್ಸ್ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ನಡೆದ ಎಚ್ಸಿಎಲ್-ಫಾಕ್ಸ್ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಇಂಪ್ಯಾಕ್ಟ್ ಶೃಂಗಸಭೆಯ ನಂತರ, ಜಾಗತಿಕ ಸೆಮಿಕಂಡಕ್ಟರ್ ಕೇಂದ್ರವಾಗುವತ್ತ ಭಾರತದ ಪ್ರಯಾಣ ಸಾಗಿದೆ, ಈ ಸಮಾರಂಭವು ಒಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತದೆ.ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಉದ್ಯಮ ನಾಯಕರ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 19th, 01:00 pm
ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್(ಪ್ರಭಾವ) ಶೃಂಗಸಭೆಗೆ ನಿಮ್ಮೆಲ್ಲರನ್ನೂ ಮತ್ತೊಮ್ಮೆ ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ. ಈ ಶೃಂಗಸಭೆಯು ಮಾನವ ಕೇಂದ್ರಿತ, ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ.ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು
February 19th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ತಮ್ಮ ಹೇಳಿಕೆಗಳನ್ನು ಹಂಚಿಕೊಂಡರು. ಭಾರತದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಮತ್ತೊಮ್ಮೆ ಭಾಗವಹಿಸಿದವರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಮಾನವ ಕೇಂದ್ರಿತ ಮತ್ತು ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಶೃಂಗಸಭೆಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮಾನವೀಯತೆಯು ಯಾವಾಗಲೂ ಅಡೆತಡೆಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ ಎಂಬುದನ್ನು ಇತಿಹಾಸವು ತೋರಿಸುತ್ತದೆ ಮತ್ತು ಇಂದು ಅಡೆತಡೆಗಳನ್ನು ಮಾನವೀಯತೆಯ ಶ್ರೇಷ್ಠ ಅವಕಾಶವಾಗಿ ಪರಿವರ್ತಿಸಲು ಮತ್ತೊಂದು ಕ್ಷಣವನ್ನು ಪ್ರಸ್ತುತಪಡಿಸುತ್ತದೆ ಎಂದು ಅವರು ಹೇಳಿದರು.ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 19th, 10:00 am
ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ
February 19th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.Cabinet approves Rs. One Lakh Crore Urban Challenge Fund to Drive Market-Led Urban Transformation
February 14th, 01:09 pm
The Union Cabinet, chaired by PM Modi, has approved the launch of the Urban Challenge Fund (UCF) with a total Central Assistance of Rs. one lakh crore. This will lead to a total investment of Rs. four lakh crore in the urban sector over the next five years. The fund gives effect to the Government’s vision announced in Budget 2025–26 to implement proposals relating to Cities as Growth Hubs.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 08th, 08:20 am
ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.ಮಲೇಷ್ಯಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 07th, 03:59 pm
ನಿಮ್ಮ ಶುಭಾಶಯಗಳ ಆತ್ಮೀಯತೆಯು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಕೌಲಾಲಂಪುರ್ ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
February 07th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ಕೌಲಾಲಂಪುರ್ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಆತ್ಮೀಯ ಸ್ವಾಗತವು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಈ ಸಮುದಾಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರು ತಮ್ಮ ಆತ್ಮೀಯ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರು ವಿಮಾನ ನಿಲ್ದಾಣಕ್ಕೆ ಬಂದು ತಮ್ಮನ್ನು ಸ್ವಾಗತಿಸಿ, ತಮ್ಮ ಕಾರಿನಲ್ಲೇ ಈ ಕಾರ್ಯಕ್ರಮಕ್ಕೆ ಕರೆತಂದಿದ್ದನ್ನು ಅವರು ಸ್ಮರಿಸಿದರು. ಈ ವಿಶೇಷ ಸನ್ನೆಗಳು ಭಾರತದ ಮೇಲೆ ಮತ್ತು ಇಲ್ಲಿ ಉಪಸ್ಥಿತರಿರುವ ಜನರ ಮೇಲೆ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗಿರುವ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಸೇರಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.