India – France Joint Statement
February 18th, 08:10 am
At the invitation of Hon’ble Prime Minister of India, Shri Narendra Modi, President of the French Republic H.E. Mr. Emmanuel Macron paid an official visit to India from 17 to 19 February 2026 and participated in the Artificial Intelligence Impact Summit 2026. During the visit, the two leaders held bilateral talks and jointly inaugurated the 2026 India-France Year of Innovation in Mumbai on 17 February. This is President Macron’s 4th visit to India and it follows Prime Minister Modi’s visit to France in February 2025.2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ
January 27th, 06:48 pm
ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ
January 27th, 06:15 pm
ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ
December 17th, 12:02 am
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ
August 05th, 11:06 am
ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ
August 20th, 08:39 pm
2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು: ಪ್ರಧಾನಿ ಮೋದಿ
April 24th, 10:06 am
ವಿಪತ್ತು ನಿರೋಧಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6 ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಹೊಸ ಮೂಲಸೌಕರ್ಯ ಸೃಷ್ಟಿಗೆ ಸ್ಥಿತಿಸ್ಥಾಪಕತ್ವವನ್ನು ಅಂಶೀಕರಿಸುವ ಅಗತ್ಯವಿದೆ. ಇದಲ್ಲದೆ, ಇದು ದುರಂತದ ನಂತರದ ಪುನರ್ನಿರ್ಮಾಣದ ಒಂದು ಭಾಗವಾಗಿರಬೇಕು. ವಿಪತ್ತುಗಳ ನಂತರ, ತಕ್ಷಣದ ಗಮನವು ನೈಸರ್ಗಿಕವಾಗಿ ಪರಿಹಾರ ಮತ್ತು ಪುನರ್ವಸತಿ ಮೇಲೆ ಇರುತ್ತದೆ. ಆರಂಭಿಕ ಪ್ರತಿಕ್ರಿಯೆಯ ನಂತರ, ನಮ್ಮ ಗಮನವು ಮೂಲಸೌಕರ್ಯದ ಸ್ಥಿತಿಸ್ಥಾಪಕತ್ವವನ್ನು ಒಳಗೊಂಡಿರಬೇಕು.ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ 6ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
April 24th, 09:40 am
ವಿಪತ್ತು ನಿರೋಧಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6 ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಹೊಸ ಮೂಲಸೌಕರ್ಯ ಸೃಷ್ಟಿಗೆ ಸ್ಥಿತಿಸ್ಥಾಪಕತ್ವವನ್ನು ಅಂಶೀಕರಿಸುವ ಅಗತ್ಯವಿದೆ. ಇದಲ್ಲದೆ, ಇದು ದುರಂತದ ನಂತರದ ಪುನರ್ನಿರ್ಮಾಣದ ಒಂದು ಭಾಗವಾಗಿರಬೇಕು. ವಿಪತ್ತುಗಳ ನಂತರ, ತಕ್ಷಣದ ಗಮನವು ನೈಸರ್ಗಿಕವಾಗಿ ಪರಿಹಾರ ಮತ್ತು ಪುನರ್ವಸತಿ ಮೇಲೆ ಇರುತ್ತದೆ. ಆರಂಭಿಕ ಪ್ರತಿಕ್ರಿಯೆಯ ನಂತರ, ನಮ್ಮ ಗಮನವು ಮೂಲಸೌಕರ್ಯದ ಸ್ಥಿತಿಸ್ಥಾಪಕತ್ವವನ್ನು ಒಳಗೊಂಡಿರಬೇಕು.2ನೇ ʻಜಾಗತಿಕ ದಕ್ಷಿಣದ ಧ್ವನಿʼ (ವಾಯ್ಸ್ ಆಫ್ ಗ್ಲೋಬಲ್ ಸೌತ್) ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ
November 17th, 04:03 pm
140 ಕೋಟಿ ಭಾರತೀಯರ ಪರವಾಗಿ, 2ನೇ ʻಜಾಗತಿಕ ದಕ್ಷಿಣದ ಧ್ವನಿʼ(ವಾಯ್ಸ್ ಆಫ್ ಗ್ಲೋಬಲ್ ಸೌತ್) ಶೃಂಗಸಭೆಯ ಉದ್ಘಾಟನಾ ಅಧಿವೇಶನಕ್ಕೆ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ʻಜಾಗತಿಕ ದಕ್ಷಿಣದ ಧ್ವನಿʼಯು 21ನೇ ಶತಮಾನದ ಬದಲಾಗುತ್ತಿರುವ ವಿಶ್ವದ ಅತ್ಯಂತ ವಿಶಿಷ್ಟ ವೇದಿಕೆಯಾಗಿದೆ. ಭೌಗೋಳಿಕವಾಗಿ, ಜಾಗತಿಕ ದಕ್ಷಿಣವು ಯಾವಾಗಲೂ ಅಸ್ತಿತ್ವದಲ್ಲಿದೆ. ಆದರೆ ಇದು ಮೊದಲ ಬಾರಿಗೆ ಈ ರೀತಿಯ ಧ್ವನಿಯನ್ನು ಪಡೆಯುತ್ತಿದೆ. ಮತ್ತು ಇದು ನಮ್ಮೆಲ್ಲರ ಜಂಟಿ ಪ್ರಯತ್ನದಿಂದ ಸಾಧ್ಯವಾಗಿದೆ. ನಾವು 100ಕ್ಕೂ ಹೆಚ್ಚು ವಿಭಿನ್ನ ದೇಶಗಳು, ಆದರೆ ನಾವು ಒಂದೇ ರೀತಿಯ ಆಸಕ್ತಿಗಳು ಮತ್ತು ಸಮಾನ ಆದ್ಯತೆಗಳನ್ನು ಹೊಂದಿದ್ದೇವೆ.18ನೇ ಪೂರ್ವ ಏಷ್ಯಾ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 07th, 01:28 pm
ಮತ್ತೊಮ್ಮೆ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಅಧ್ಯಕ್ಷ ವಿಡೊಡೊ ಅವರ ಅತ್ಯುತ್ತಮ ನಾಯಕತ್ವಕ್ಕಾಗಿ ನಾನು ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹೆಚ್ಚುವರಿಯಾಗಿ, ನಾನು ವೀಕ್ಷಕರಾಗಿ ಆಗಮಿಸಿರುವ ಟಿಮೋರ್-ಲೆಸ್ಟೆಯ ಪ್ರಧಾನ ಮಂತ್ರಿ ಕ್ಸಾನಾನಾ ಗುಸ್ಮಾವೊ ಅವರನ್ನು ಈ ಸಭೆಯಲ್ಲಿ ಪ್ರೀತಿಯಿಂದ ಸ್ವಾಗತಿಸುತ್ತೇನೆ.20ನೇ ಆಸಿಯಾನ್- ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
September 07th, 11:47 am
ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಆಸಿಯಾನ್-ಭಾರತದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಅದರ ಭವಿಷ್ಯದ ದಿಕ್ಕನ್ನು ರೂಪಿಸುವ ಕುರಿತು ಆಸಿಯಾನ್ ಪಾಲುದಾರರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು. ಪ್ರಧಾನಮಂತ್ರಿ ಅವರು, ಇಂಡೋ-ಪೆಸಿಫಿಕ್ ನಲ್ಲಿ ಆಸಿಯಾನ್ ಕೇಂದ್ರೀಯತೆಯನ್ನು ಪುನರುಚ್ಚರಿಸಿದರು ಮತ್ತು ಭಾರತ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮ (ಐಪಿಒಐ) ಮತ್ತು ಇಂಡೋ-ಪೆಸಿಫಿಕ್ ಕುರಿತು ಆಸಿಯಾನ್ ಆಮಾಯದ ಸಮನ್ವಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಆಸಿಯಾನ್- ಭಾರತ ಎಫ್ ಟಿಎ (ಎಐಟಿಐಜಿಎ) ಯ ಪರಿಶೀಲನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಅಗತ್ಯತೆಯನ್ನು ಬಲವಾಗಿ ಪ್ರತಿಪಾಸಿದರು.ಪ್ರಧಾನಮಂತ್ರಿ ಅವರು 20ನೇ ಆಸಿಯಾನ್ – ಭಾರತ ಶೃಂಗಸಭೆಯನ್ನುದ್ದೇಶಿಸಿ ಮಾಡಿದ ಆರಂಭಿಕ ಭಾಷಣದ ಆಂಗ್ಲ ಅನುವಾದ
September 07th, 10:39 am
ಆ ನಿಟ್ಟಿನಲ್ಲಿ ಭಾರತ – ಆಸಿಯಾನ್ ಶೃಂಗಸಭೆಯ ಸಹ ಅಧ್ಯಕ್ಷತೆಯನ್ನು ವಹಿಸುತ್ತಿರುವುದು ನನಗೆ ಹೆಮ್ಮೆ ಎನಿಸುತ್ತಿದೆ.ಭಾರತದ ಜಿ 20 ಅಧ್ಯಕ್ಷತೆ ಭಾರತದ ಸಾಮಾನ್ಯ ನಾಗರಿಕರ ಸಾಮರ್ಥ್ಯವನ್ನು ಹೊರತಂದಿದೆ: ಪ್ರಧಾನಮಂತ್ರಿ
August 15th, 02:24 pm
77 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತದ ಜಿ 20 ಅಧ್ಯಕ್ಷತೆಯು ದೇಶದ ಸಾಮಾನ್ಯ ನಾಗರಿಕರ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಹೇಗೆ ಸಹಾಯ ಮಾಡಿದೆ ಎಂಬುದನ್ನು ವಿವರಿಸಿದರು. ಭಾರತದ ಸಾಮರ್ಥ್ಯ ಮತ್ತು ಭಾರತದ ಸಾಧ್ಯತೆಗಳು ವಿಶ್ವಾಸದ ಹೊಸ ಎತ್ತರವನ್ನು ದಾಟಲಿವೆ ಎಂಬುದು ಖಚಿತವಾಗಿದೆ ಮತ್ತು ವಿಶ್ವಾಸದ ಈ ಹೊಸ ಎತ್ತರವನ್ನು ಹೊಸ ಸಾಮರ್ಥ್ಯದೊಂದಿಗೆ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಹೇಳಿದರು. ‘‘ಭಾರತದ ಜಿ 20 ಅಧ್ಯಕ್ಷತೆಯು ಭಾರತದ ಸಾಮಾನ್ಯ ನಾಗರಿಕರ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ. ಇಂದು, ದೇಶದಲ್ಲಿ ಜಿ -20 ಶೃಂಗಸಭೆಯ ಆತಿಥ್ಯ ವಹಿಸುವ ಅವಕಾಶ ಭಾರತಕ್ಕೆ ಸಿಕ್ಕಿದೆ. ಮತ್ತು ಕಳೆದ ಒಂದು ವರ್ಷದಿಂದ, ಭಾರತದ ಪ್ರತಿಯೊಂದು ಮೂಲೆಯಲ್ಲೂಇಂತಹ ಅನೇಕ ಜಿ -20 ಕಾರ್ಯಕ್ರಮಗಳನ್ನು ಆಯೋಜಿಸಿದ ರೀತಿ, ಇದು ದೇಶದ ಸಾಮಾನ್ಯ ಮನುಷ್ಯನ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ,’’ ಎಂದು ಅವರು ಹೇಳಿದರು.ಹವಾಮಾನ ಬದಲಾವಣೆಯ ಸಮಾವೇಶ (ಸಿಒಪಿ28) ಇದರ ನಿಯೋಜಿತ ಅಧ್ಯಕ್ಷ ಡಾ. ಸುಲ್ತಾನ್ ಅಲ್ ಜಾಬರ್ ಅವರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
July 15th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 15 ಜುಲೈ 2023 ರಂದು ಅಬುಧಾಬಿಯಲ್ಲಿ ಹವಾಮಾನ ಬದಲಾವಣೆಯ ಸಮಾವೇಶ (ಸಿಒಪಿ28) ಇದರ ನಿಯೋಜಿತ ಅಧ್ಯಕ್ಷ ಮತ್ತು ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿಯ ಗ್ರೂಪ್ ಸಂಸ್ಥೆಯ ಸಿಇಒ ಡಾ. ಸುಲ್ತಾನ್ ಅಲ್ ಜಾಬರ್ ಅವರನ್ನು ಭೇಟಿಯಾದರು.Our response to disaster has to be integrated not isolated: PM Modi
April 04th, 09:46 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.PM addresses 5th International Conference on Disaster Resilient Infrastructure
April 04th, 09:45 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.