India's Digital Public Infrastructure has today become a subject of global discussion: PM Modi at the Rising Bharat Summit

February 27th, 08:30 pm

PM Modi addressed the Rising Bharat Summit, centering his remarks on the theme of Strength Within. Highlighting India's journey over the last 11 years, the PM spoke extensively on reclaiming national potential, economic self-reliance, and the roadmap for a developed India by 2047. He noted that in previous industrial revolutions, India and the Global South were merely followers, while in the era of AI, India is a partner in decisions and is shaping them.

PM Modi addresses Network18 Rising Bharat Summit

February 27th, 08:00 pm

PM Modi addressed the Rising Bharat Summit, centering his remarks on the theme of Strength Within. Highlighting India's journey over the last 11 years, the PM spoke extensively on reclaiming national potential, economic self-reliance, and the roadmap for a developed India by 2047. He noted that in previous industrial revolutions, India and the Global South were merely followers, while in the era of AI, India is a partner in decisions and is shaping them.

ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 03rd, 11:00 am

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು

November 03rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

ಫಿಜಿ ಪ್ರಧಾನಮಂತ್ರಿ ಶ್ರೀ ಸಿಟಿವೆನಿ ರಬೂಕಾ ಅವರ ಭಾರತ ಭೇಟಿ: ದ್ವಿಪಕ್ಷೀಯ ಮಾತುಕತೆಯ ಫಲಿತಾಂಶಗಳ ಪಟ್ಟಿ

August 25th, 01:58 pm

ಫಿಜಿಯಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಫಿಜಿ ಗಣರಾಜ್ಯ ಸರ್ಕಾರಗಳ ನಡುವಿನ ತಿಳುವಳಿಕೆ ಒಪ್ಪಂದ.

ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

August 25th, 12:30 pm

ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್‌ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್‌ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.

ಅಹಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-II, ಬಾಲಕಿಯರ ಹಾಸ್ಟೆಲ್ ನ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 24th, 10:39 pm

ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳೇ, ಗುಜರಾತ್ ಸರ್ಕಾರದ ಎಲ್ಲ ಸಚಿವರೇ, ಇಲ್ಲಿ ನೆರೆದಿರುವ ಎಲ್ಲ ಸಂಸತ್ ಸದಸ್ಯರೇ, ಎಲ್ಲ ಶಾಸಕರೇ, ಸರ್ದಾರ್ ಧಾಮದ ಅಧ್ಯಕ್ಷರಾದ ಶ್ರೀ ಗಗ್ಜಿ ಭಾಯಿ ಅವರೇ, ಟ್ರಸ್ಟಿ ವಿ.ಕೆ. ಪಟೇಲ್ ಅವರೇ, ದಿಲೀಪ್ ಭಾಯಿ ಅವರೇ, ಎಲ್ಲ ಗಣ್ಯರೇ, ಹಾಗೂ ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ, ವಿಶೇಷವಾಗಿ ನನ್ನ ಪ್ರೀತಿಯ ಹೆಣ್ಣು ಮಕ್ಕಳೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದ್ ನ ʻಸರ್ದಾರ್ ಧಾಮ್ʼ ಎರಡನೇ ಹಂತದ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

August 24th, 10:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-2ರ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸರ್ದಾರ್ ಧಾಮದ ಹೆಸರು ಅದರ ಕಾರ್ಯದಷ್ಟೇ ಪವಿತ್ರವಾಗಿದೆ ಎಂದು ಬಣ್ಣಿಸಿದರು. ಹೆಣ್ಣುಮಕ್ಕಳ ಸೇವೆ ಮತ್ತು ಶಿಕ್ಷಣಕ್ಕಾಗಿ ಮೀಸಲಾಗಿರುವ ವಸತಿಗೃಹದ ಉದ್ಘಾಟನೆಯ ಬಗ್ಗೆ ಒತ್ತಿ ಹೇಳಿದರು. ಈ ವಸತಿಗೃಹದಲ್ಲಿ ತಂಗುವ ಬಾಲಕಿಯರು ಆಕಾಂಕ್ಷೆಗಳು ಮತ್ತು ಕನಸುಗಳನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ಪೂರೈಸಲು ಹಲವಾರು ಅವಕಾಶಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಈ ಹೆಣ್ಣುಮಕ್ಕಳು ಒಮ್ಮೆ ಸ್ವಾವಲಂಬಿಗಳು ಮತ್ತು ಸಮರ್ಥರಾಗಿ ಬದಲಾದರೆ, ಅವರು ಸಹಜವಾಗಿಯೇ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕುಟುಂಬಗಳು ಸಹ ಸಬಲೀಕರಣಗೊಳ್ಳುತ್ತವೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಈ ವಸತಿಗೃಹದಲ್ಲಿ ಉಳಿಯಲು ಅವಕಾಶ ಪಡೆದ ಎಲ್ಲ ಹೆಣ್ಣುಮಕ್ಕಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 02nd, 11:30 am

ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

August 02nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.

ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 29th, 05:32 pm

ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.

ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

July 29th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ET Now ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣದ ಪಠ್ಯ

February 15th, 08:30 pm

ಪ್ರಧಾನಿ ಮೋದಿ ಅವರು ET Now ಜಾಗತಿಕ ವ್ಯಾಪಾರ ಶೃಂಗಸಭೆ 2025 ಅನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ತ್ವರಿತ ಆರ್ಥಿಕ ಬೆಳವಣಿಗೆ ಮತ್ತು ಸುಧಾರಣೆಗಳನ್ನು ಎತ್ತಿ ತೋರಿಸಿದರು. ಸ್ವಾಮಿತ್ವ ಯೋಜನೆ ಮತ್ತು ಬ್ಯಾಂಕಿಂಗ್ ಸುಧಾರಣೆಗಳಂತಹ ಪರಿವರ್ತನಾ ನೀತಿಗಳನ್ನು ಮನ್ನಣೆ ನೀಡುವ ಮೂಲಕ ಜಾಗತಿಕ ಆರ್ಥಿಕ ನಾಯಕನಾಗಿ ಭಾರತದ ಏರಿಕೆಯನ್ನು ಅವರು ಒತ್ತಿ ಹೇಳಿದರು. ಸಕಾರಾತ್ಮಕ ಮನಸ್ಥಿತಿ, ತ್ವರಿತ ನ್ಯಾಯ ಮತ್ತು ವ್ಯಾಪಾರ ಮಾಡುವ ಸುಲಭತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು, ವಿಕಸಿತ್ ಭಾರತಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.

ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ

February 15th, 08:00 pm

ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.

We launched the SVAMITVA Yojana to map houses and lands using drones, ensuring property ownership in villages: PM

January 18th, 06:04 pm

PM Modi distributed over 65 lakh property cards under the SVAMITVA Scheme to property owners across more than 50,000 villages in over 230 districts across 10 states and 2 Union Territories. Reflecting on the scheme's inception five years ago, he emphasised its mission to ensure rural residents receive their rightful property documents. He expressed that the government remains committed to realising Gram Swaraj at the grassroots level.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಸ್ವಾಮಿತ್ವ” ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು

January 18th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ ರಚನೆ) ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ವಿಡಿಯೊ ಸಮಾವೇಶ ಮೂಲಕ ವಿತರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, “ಸ್ವಾಮಿತ್ವ” ಯೋಜನೆಗೆ ಸಂಬಂಧಿಸಿದ ಅನುಭವಗಳನ್ನು ತಿಳಿದುಕೊಳ್ಳಲು ಅವರು ಐದು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಸ್ವಾಮಿತ್ವ ಯೋಜನೆಯಡಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 18th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 230 ಕ್ಕೂ ಹೆಚ್ಚು ಜಿಲ್ಲೆಗಳ 50,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಭಾರತದ ಹಳ್ಳಿಗಳು ಮತ್ತು ಗ್ರಾಮೀಣ ಪ್ರದೇಶಗಳಿಗೆ ಚರಿತ್ರಾರ್ಹ ದಿನವಾಗಿದೆ ಎಂದರಲ್ಲದೆ ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳು ಮತ್ತು ನಾಗರಿಕರಿಗೆ ಶುಭ ಕೋರಿದರು.