ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 14th, 11:30 am

ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.

ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 14th, 11:00 am

ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.

ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ

June 16th, 01:45 pm

ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ.

ಫಲಿತಾಂಶಗಳ ಪಟ್ಟಿ: ಇಂಡೋನೇಷ್ಯಾ ಅಧ್ಯಕ್ಷರ ಭಾರತ ಭೇಟಿ (ಜನವರಿ 23-26, 2025)

January 25th, 08:54 pm

ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ನಡುವೆ ಆರೋಗ್ಯ ಸಹಕಾರಕ್ಕಾಗಿ ತಿಳಿವಳಿಕಾ ಒಡಂಬಡಿಕೆ.

ಜಿನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 09th, 06:38 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್, ದೇಶದ ವಿವಿಧೆಡೆಯಿಂದ ಇಲ್ಲಿಗೆ ಬಂದಿರುವ ಎಲ್ಲಾ ವಿಜ್ಞಾನಿಗಳೆ, ಇಲ್ಲಿರುವ ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಜೀನೋಮ್ಇಂಡಿಯಾ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ

January 09th, 05:53 pm

ಜೀನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು, ಭಾರತ ಇಂದು ಸಂಶೋಧನಾ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಜೀನೋಮ್ ಇಂಡಿಯಾ ಯೋಜನೆಗೆ 5 ವರ್ಷಗಳ ಹಿಂದೆ ಅನುಮೋದನೆ ನೀಡಲಾಗಿತ್ತು, ಕೋವಿಡ್ ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ ನಮ್ಮ ವಿಜ್ಞಾನಿಗಳು ಶ್ರದ್ಧೆಯಿಂದ ಕೆಲಸ ಮಾಡಿ ಯೋಜನೆಯನ್ನು ಪೂರ್ಣಗೊಳಿಸಿದ್ದಾರೆ. ಐಐಎಸ್ಸಿ, ಐಐಟಿಗಳು, ಸಿಎಸ್ಐಆರ್ ಮತ್ತು ಡಿಬಿಟಿ-ಬ್ರಿಕ್ ನಂತಹ 20ಕ್ಕೂ ಹೆಚ್ಚು ಹೆಸರಾಂತ ಸಂಶೋಧನಾ ಸಂಸ್ಥೆಗಳು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. 10,000 ಭಾರತೀಯರ ಜೀನೋಮ್ ಅನುಕ್ರಮಗಳನ್ನು ಒಳಗೊಂಡಿರುವ ದತ್ತಾಂಶವು ಈಗ ಭಾರತೀಯ ಜೈವಿಕ ದತ್ತಾಂಶ ಕೇಂದ್ರದಲ್ಲಿ ಲಭ್ಯವಿದೆ. ಈ ಯೋಜನೆಯು ಜೈವಿಕ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು.

Serving the people of Andhra Pradesh is our commitment: PM Modi in Visakhapatnam

January 08th, 05:45 pm

PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು

January 08th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್‌ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್‌ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.

The World This Week on India

December 24th, 11:59 am

India’s footprint on the global stage this week has been marked by a blend of diplomatic engagements, economic aspirations, cultural richness, and strategic initiatives.

The World This Week on India

December 17th, 04:23 pm

In a week filled with notable achievements and international recognition, India has once again captured the world’s attention for its advancements in various sectors ranging from health innovations and space exploration to climate action and cultural influence on the global stage.

ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 07th, 05:52 pm

ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.

ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

December 07th, 05:40 pm

ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.

ಅಧಿಕ ಹೊರೆಯ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ಇಂದು 100 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ

December 07th, 02:38 pm

ಕ್ಷಯರೋಗದ ವಿರುದ್ಧ ಭಾರತದ ಹೋರಾಟ ಈಗಷ್ಟೇ ಬಲಗೊಂಡಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅಧಿಕ ಹೊರೆಯಿರುವ ಕ್ಷಯರೋಗ ಜಿಲ್ಲೆಗಳನ್ನು ಕೇಂದ್ರೀಕರಿಸಿ ಇಂದು 100 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಕೇಂದ್ರ ಆರೋಗ್ಯ ಸಚಿವ ಶ್ರೀ ಜೆ. ಪಿ. ನಡ್ಡಾ ಅವರು ಬರೆದ ಲೇಖನವನ್ನು ಓದುವಂತೆ ಅವರು ನಾಗರಿಕರನ್ನು ಪ್ರೇರೇಪಿಸಿದರು.

The bond between India & Guyana is of soil, of sweat, of hard work: PM Modi

November 21st, 08:00 pm

Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.

ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 21st, 07:50 pm

ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್‌ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.

ಜಮೈಕಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆ

October 01st, 12:00 pm

ಪ್ರಧಾನ ಮಂತ್ರಿ ಹೋಲ್ನೆಸ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಸಂತೋಷವಾಗಿದೆ. ಇದು ಪ್ರಧಾನಮಂತ್ರಿ ಹೋಲ್ನೆಸ್ ಅವರ ಮೊದಲ ದ್ವಿಪಕ್ಷೀಯ ಭಾರತ ಭೇಟಿಯಾಗಿದೆ. ಅದಕ್ಕಾಗಿಯೇ ನಾವು ಈ ಭೇಟಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತೇವೆ.ಪ್ರಧಾನ ಮಂತ್ರಿ ಹೋಲ್ನೆಸ್ ಅವರು ಬಹಳ ಹಿಂದಿನಿಂದಲೂ ಭಾರತದ ಸ್ನೇಹಿತರಾಗಿದ್ದಾರೆ. ಹಲವಾರು ಬಾರಿ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆತಿದೆ. ಮತ್ತು ಪ್ರತಿ ಬಾರಿಯೂ, ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ಅವರ ಆಲೋಚನೆಗಳಲ್ಲಿ ಅವರ ಬದ್ಧತೆಯನ್ನು ನಾನು ಅರಿತುಕೊಂಡಿದ್ದೇನೆ. ಅವರ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಇಡೀ ಕೆರಿಬಿಯನ್ ಪ್ರದೇಶದೊಂದಿಗಿನ ನಮ್ಮ ಬಾಂಧವ್ಯವನ್ನು ವರ್ಧಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 10th, 06:25 pm

1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.

ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

October 10th, 06:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.

ವಶಪಡಿಸಿಕೊಳ್ಳಲಾದ 1,44,000 ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಐತಿಹಾಸಿಕ ಮೈಲಿಗಲ್ಲನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ

July 17th, 10:21 pm

ಇದರೊಂದಿಗೆ ಭಾರತವು ಕೇವಲ ಒಂದು ವರ್ಷದಲ್ಲಿ ರೂ.12,000 ಕೋಟಿ ಮೌಲ್ಯದ 1 ಮಿಲಿಯನ್ ಕೆಜಿ ತೂಕದ ಮಾದಕ ದ್ರವ್ಯಗಳನ್ನು ನಾಶಪಡಿಸಿದ ಅದ್ಭುತ ದಾಖಲೆಯನ್ನು ಸಾಧಿಸಿದೆ ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

PM appreciates efforts for ending menace of drugs in society

April 20th, 10:06 am

The Prime Minister, Shri Narendra Modi has appreciated the efforts for ending the menace of drugs in society.