ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

‘ಮನದ ಮಾತು’  ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

April 30th, 11:31 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.

Social Media Corner 24th August

Social Media Corner 24th August

August 24th, 07:42 pm

Your daily does of governance updates from Social Media. Your tweets on governance get featured here daily. Keep reading and sharing!

PM's closing remarks at Forum for India Pacific Island Countries (FIPIC) Summit, Jaipur

August 21st, 08:46 pm