Visit of Prime Minister to France and Slovakia (June 13-18, 2026)

June 09th, 07:20 pm

PM Modi will visit France from 13-14 June 2026 and again from 16-19 June 2026. During his initial visit to France, he will hold discussions with President Emmanuel Macron and jointly inaugurate the 'Bharat Innovates' event. He will then visit Slovakia from 14-16 June 2026 to hold discussions with PM Robert Fico and meet President Peter Pellegrini. The PM will once again visit France to participate in the G7 Summit and the VivaTech Summit.

ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 20th, 11:00 pm

ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.

ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ

May 20th, 10:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಕೊರಿಯಾ ಗಣರಾಜ್ಯದ ರಾಷ್ಟ್ರಾಧ್ಯಕ್ಷರ ಭಾರತ ಭೇಟಿ: ಫಲಿತಾಂಶಗಳ ಪಟ್ಟಿ

April 20th, 03:57 pm

ಭಾರತ-ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರದ ದೃಷ್ಟಿಕೋನ

ಇಂಧನ ವಲಯದ ವಿವಿಧ ಸಂಸ್ಥೆಗಳ ಸಿಇಒಗಳೊಂದಿಗೆ ಪ್ರಧಾನಮಂತ್ರಿ ಅವರು ಸಂವಹನ ನಡೆಸಿದರು

January 28th, 09:09 pm

ಭಾರತ ಇಂಧನ ಸಪ್ತಾಹ (ಐ.ಇ.ಡಬ್ಲ್ಯೂ) 2026ರ ಭಾಗವಾಗಿ ಪ್ರಧಾನಮಂತ್ರಿ ಅವರು ಇಂದು ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಜಾಗತಿಕ ಇಂಧನ ವಲಯದ ವಿವಿಧ ಸಂಸ್ಥೆಗಳ ಸಿಇಒಗಳೊಂದಿಗೆ ಸಂವಾದ ನಡೆಸಿದರು.

ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಗುಜರಾತ್ ನ ಹನಸಲ್ಪುರದಲ್ಲಿ ನಡೆದ ಗ್ರೀನ್ ಮೊಬಿಲಿಟಿ ಇನಿಶಿಯೇಟಿವ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 26th, 11:00 am

ಗುಜರಾತಿನ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರೇ, ಭಾರತದಲ್ಲಿನ ಜಪಾನ್ ರಾಯಭಾರಿಗಳಾದ ಶ್ರೀ ಕೀಚಿ ಒನೊ ಸನ್ ಅವರೇ, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಅಧ್ಯಕ್ಷರಾದ ಶ್ರೀ ತೋಶಿಹಿರೋ ಸುಜುಕಿ ಸ್ಯಾನ್ ಅವರೇ, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹಿಸಾಶಿ ಟಕೆಯುಚಿ ಸ್ಯಾನ್ ಅವರೇ, ಅಧ್ಯಕ್ಷರಾದ ಶ್ರೀ ಆರ್.ಸಿ. ಭಾರ್ಗವ ಅವರೇ, ಹಂಸಲ್ಪುರ ಘಟಕದ ಸಮಸ್ತ ನೌಕರರೇ, ಇತರ ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹನಸಲ್ಪುರದಲ್ಲಿ ಗ್ರೀನ್ ಮೊಬಿಲಿಟಿ ಉಪಕ್ರಮಗಳನ್ನು ಉದ್ಘಾಟಿಸಿದರು

August 26th, 10:30 am

ಹಸಿರು ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರರಾಗುವತ್ತ ದೊಡ್ಡ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಹನಸಲ್ಪುರದಲ್ಲಿ ಗ್ರೀನ್ ಮೊಬಿಲಿಟಿ ಉಪಕ್ರಮಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಗಣೇಶೋತ್ಸವದ ಉತ್ಸಾಹದ ನಡುವೆ, ಭಾರತದ 'ಮೇಕ್ ಇನ್ ಇಂಡಿಯಾ' ಪ್ರಯಾಣಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಎಂಬ ಹಂಚಿಕೆಯ ಗುರಿಯತ್ತ ಇದು ಮಹತ್ವದ ಮುನ್ನಡೆಯಾಗಿದೆ ಎಂದು ಅವರು ಹೇಳಿದರು. ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ವಾಹನಗಳನ್ನು ಇಂದಿನಿಂದ 100 ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಶ್ರೀ ಮೋದಿ ಅವರು ಹೇಳಿದರು. ದೇಶದಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನೆಯನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದರು. ಭಾರತ ಮತ್ತು ಜಪಾನ್ ನಡುವಿನ ಸ್ನೇಹಕ್ಕೆ ಈ ದಿನವು ಹೊಸ ಆಯಾಮವನ್ನು ನೀಡುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದ ನಾಗರಿಕರು, ಜಪಾನ್ ಮತ್ತು ಸುಜುಕಿ ಮೋಟಾರ್ ಕಾರ್ಪೊರೇಷನ್ ಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

February 16th, 04:15 pm

ಭಾರತ್‌ ಮಂಟಪ್‌ ಇಂದು 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಭಾರತ್‌ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

February 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್‌ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್‌ ಟೆಕ್ಸ್‌ 2025ಗೆ ಸ್ವಾಗತಿಸಿದರು ಮತ್ತು ಭಾರತ್‌ ಮಂಟಪ್‌ 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

ಜಿನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 09th, 06:38 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್, ದೇಶದ ವಿವಿಧೆಡೆಯಿಂದ ಇಲ್ಲಿಗೆ ಬಂದಿರುವ ಎಲ್ಲಾ ವಿಜ್ಞಾನಿಗಳೆ, ಇಲ್ಲಿರುವ ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಜೀನೋಮ್ಇಂಡಿಯಾ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ

January 09th, 05:53 pm

ಜೀನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು, ಭಾರತ ಇಂದು ಸಂಶೋಧನಾ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಜೀನೋಮ್ ಇಂಡಿಯಾ ಯೋಜನೆಗೆ 5 ವರ್ಷಗಳ ಹಿಂದೆ ಅನುಮೋದನೆ ನೀಡಲಾಗಿತ್ತು, ಕೋವಿಡ್ ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ ನಮ್ಮ ವಿಜ್ಞಾನಿಗಳು ಶ್ರದ್ಧೆಯಿಂದ ಕೆಲಸ ಮಾಡಿ ಯೋಜನೆಯನ್ನು ಪೂರ್ಣಗೊಳಿಸಿದ್ದಾರೆ. ಐಐಎಸ್ಸಿ, ಐಐಟಿಗಳು, ಸಿಎಸ್ಐಆರ್ ಮತ್ತು ಡಿಬಿಟಿ-ಬ್ರಿಕ್ ನಂತಹ 20ಕ್ಕೂ ಹೆಚ್ಚು ಹೆಸರಾಂತ ಸಂಶೋಧನಾ ಸಂಸ್ಥೆಗಳು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. 10,000 ಭಾರತೀಯರ ಜೀನೋಮ್ ಅನುಕ್ರಮಗಳನ್ನು ಒಳಗೊಂಡಿರುವ ದತ್ತಾಂಶವು ಈಗ ಭಾರತೀಯ ಜೈವಿಕ ದತ್ತಾಂಶ ಕೇಂದ್ರದಲ್ಲಿ ಲಭ್ಯವಿದೆ. ಈ ಯೋಜನೆಯು ಜೈವಿಕ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 26th, 11:11 pm

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಭಾರತವು ತನ್ನ ಗಣ್ಯ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಅಷ್ಟೇನೂ ಸಿರಿವಂತ ಕುಟುಂಬದಲ್ಲಿ ಜನಿಸಲಿಲ್ಲವಾದರೂ ಗೌರವಾನ್ವಿತ ಅರ್ಥಶಾಸ್ತ್ರಜ್ಞರ ಹಂತಕ್ಕೆ ತಲುಪಿದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ನಮ್ಮ ಪ್ರಧಾನಮಂತ್ರಿಯಾಗಿ ಡಾ. ಮನಮೋಹನ್ ಸಿಂಗ್ ಅವರು ಜನರ ಜೀವನವನ್ನು ಸುಧಾರಿಸಲು ಅಪಾರವಾಗಿ ಶ್ರಮಿಸಿದ್ದರು.

ಇಟಲಿಯ ಮಂತ್ರಿಗಳ ಮಂಡಳಿಯ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

November 19th, 08:34 am

ರಿಯೊ ಡಿ ಜನೈರೊದಲ್ಲಿ ನಡೆಯುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಮಂತ್ರಿಗಳ ಪರಿಷತ್ತಿನ ಅಧ್ಯಕ್ಷೆ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಭೇಟಿಯಾದರು. ಕಳೆದ ಎರಡು ವರ್ಷಗಳಲ್ಲಿ ಉಭಯ ಪ್ರಧಾನಮಂತ್ರಿಗಳ ನಡುವಿನ ಐದನೇ ಭೇಟಿ ಇದಾಗಿದೆ. ಜೂನ್ 2024 ರಲ್ಲಿ ಇಟಲಿಯ ಪುಗ್ಲಿಯಾದಲ್ಲಿ ಪ್ರಧಾನ ಮಂತ್ರಿ ಮೆಲೋ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರ ಅಧ್ಯಕ್ಷತೆಯಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು. ಸವಾಲಿನ ಈ ಸಂದರ್ಭದದಲ್ಲಿ ಜಿ7 ಅನ್ನು ಮುನ್ನಡೆಸಿದ್ದಕ್ಕಾಗಿ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಜರ್ಮನ್ ಬ್ಯುಸಿನೆಸಸ್‌ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ

October 25th, 11:20 am

ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.

ಜಮೈಕಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಆಂಡ್ರ್ಯೂ ಹೋಲ್ನೆಸ್ ಅವರ ಭಾರತ ಭೇಟಿ (ಸೆಪ್ಟೆಂಬರ್ 30 - ಅಕ್ಟೋಬರ್ 3, 2024)ಯ ಫಲಿತಾಂಶಗಳು

October 01st, 12:30 pm

ಹಣಕಾಸಿನ ಸೇರ್ಪಡೆ ಮತ್ತು ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಯಶಸ್ವಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಕ್ಷೇತ್ರದಲ್ಲಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಜಮೈಕಾದ ಪ್ರಧಾನ ಮಂತ್ರಿಯವರ ಕಚೇರಿಯ ನಡುವವಿನ ಸಹಕಾರ ಒಪ್ಪಂದ

ಆರ್ಥಿಕ ಸಮೀಕ್ಷೆಯು ನಮ್ಮ ಆರ್ಥಿಕತೆಯ ಚಾಲ್ತಿಯಲ್ಲಿರುವ ಶಕ್ತಿಯನ್ನು ಎತ್ತಿ ತೋರಿಸುತ್ತದೆ, ಸರ್ಕಾರದ ವಿವಿಧ ಸುಧಾರಣೆಗಳ ಫಲಿತಾಂಶಗಳನ್ನು ತೋರಿಸುತ್ತದೆ: ಪ್ರಧಾನಿ

July 22nd, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರ್ಥಿಕ ಸಮೀಕ್ಷೆಯು ನಮ್ಮ ಆರ್ಥಿಕತೆಯ ಚಾಲ್ತಿಯಲ್ಲಿರುವ ಶಕ್ತಿಯನ್ನು ಎತ್ತಿ ತೋರಿಸುತ್ತದೆ ಮತ್ತು ಸರ್ಕಾರವು ತಂದ ವಿವಿಧ ಸುಧಾರಣೆಗಳ ಫಲಿತಾಂಶಗಳನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಇಟಲಿಯ ಪ್ರಧಾನಮಂತ್ರಿಯವರೊಂದಿಗೆ ಭಾರತದ ಪ್ರಧಾನಮಂತ್ರಿಯವರ ಸಭೆ

June 14th, 11:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಅಪುಲಿಯಾದಲ್ಲಿ ಇಟಲಿ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿದರು. ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಆಯ್ಕೆಯಾದ ಪ್ರಧಾನಮಂತ್ರಿಯವರಿಗೆ ಇಟಲಿ ಪ್ರಧಾನಿ ಮೆಲೋನಿ ಅಭಿನಂದನೆ ಸಲ್ಲಿಸಿದರು. ಜಿ 7 ಔಟ್ರೀಚ್ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ಮೋದಿ ಪ್ರಧಾನ ಮಂತ್ರಿ ಮೆಲೋನಿ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಶೃಂಗಸಭೆಯ ಯಶಸ್ವಿ ಸಮಾರೋಪಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.

PM Modi interacts with the Indian community in Paris

July 13th, 11:05 pm

PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.