Participants of Viksit Vibrant Village Programme share their experiences with PM Modi

July 26th, 10:27 pm

PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharat

The Vibrant Village Programme is giving further momentum to the development of border villages: PM Modi

July 26th, 05:00 pm

PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.

PM Modi Interacts with Participants of Viksit Vibrant Village Programme 2026

July 26th, 04:30 pm

PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.

ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 18th, 11:41 pm

ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 18th, 09:30 pm

ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸತತ ಅವಧಿಗಳಿಗೆ ಅತ್ಯಂತ ದೀರ್ಘಕಾಲ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟದಿಂದ ನಿರ್ಣಯ ಅಂಗೀಕಾರ

June 10th, 01:50 pm

ಕೇಂದ್ರ ಸಚಿವ ಸಂಪುಟವು ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಜೂನ್ 10, 2026ರ ದಿನವನ್ನು ಭಾರತೀಯ ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿ ಗುರುತಿಸಲಾಗಿದ್ದು, ಶ್ರೀ ನರೇಂದ್ರ ಮೋದಿಯವರು ದೇಶದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಲಾಗಿದೆ. ಚುನಾಯಿತ ಪ್ರಧಾನಿಯಾಗಿ ಸತತ 4,399 ದಿನಗಳ ಕಾಲ ನಿರಂತರ ಸೇವೆ ಸಲ್ಲಿಸುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಅವರು ಶ್ರೀ ಜವಾಹರಲಾಲ್ ನೆಹರೂ ಅವರ ಹೆಸರಲ್ಲಿದ್ದ ಹಿಂದಿನ ದಾಖಲೆಯನ್ನು ಮೀರಿದ್ದಾರೆ. ನೆಹರೂ ಅವರು 1952 ರಿಂದ 1964 ರವರೆಗೆ ಸತತ 4,398 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭವು ಭಾರತದ ಪ್ರಜಾಪ್ರಭುತ್ವದ ಜಾಗೃತಿ, ಸಾರ್ವಜನಿಕರ ನಂಬಿಕೆ ಮತ್ತು ದೇಶದ ಜನರ ಭಾಗವಹಿಸುವಿಕೆಯ ಶಕ್ತಿಯ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಇದು 'ರಾಷ್ಟ್ರ ಮೊದಲು' ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯುವ ನಾಯಕನಿಗೆ ದೇಶದ ಜನತೆ ನೀಡಿದ ಅಭೂತಪೂರ್ವ ಬೆಂಬಲವನ್ನು ತೋರಿಸುತ್ತದೆ.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 51ನೇ ʼಪ್ರಗತಿʼ ಸಭೆ ನಡೆಯಿತು

May 27th, 10:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು 'ಸೇವಾ ತೀರ್ಥ'ದಲ್ಲಿ 51ನೇ 'ಪ್ರಗತಿ' ಸಭೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ ಐಸಿಟಿ (ಐಸಿಟಿ) ಆಧಾರಿತ, ಬಹು-ಮಾದರಿ ವೇದಿಕೆ ಇದಾಗಿದೆ.

TMC is Anti-North Bengal, Anti-tribal, Anti-tea garden, Anti-women & Anti-youth: PM Modi in Siliguri

April 12th, 01:15 pm

Ahead of the West Bengal Assembly elections, Prime Minister Narendra Modi today turbocharged the BJP’s campaign with a high-energy address in Siliguri, drawing massive public support. Addressing a packed rally in North Bengal, the PM launched a scathing attack on the ruling All India Trinamool Congress (TMC), accusing it of corruption, neglect and fostering a climate of fear.

PM Modi’s high-energy speech electrifies the Siliguri crowd

April 12th, 01:00 pm

Ahead of the West Bengal Assembly elections, Prime Minister Narendra Modi today turbocharged the BJP’s campaign with a high-energy address in Siliguri, drawing massive public support. Addressing a packed rally in North Bengal, the PM launched a scathing attack on the ruling All India Trinamool Congress (TMC), accusing it of corruption, neglect and fostering a climate of fear.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್‌ ಎಫ್‌ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ

March 25th, 05:35 pm

ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್‌ ಡಿ ಸಿ) ಅನುಮೋದಿಸಿದೆ. ಇದು ಯು ಎನ್‌ ಎಫ್‌ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.

ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 13th, 05:30 pm

ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು

March 13th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.

ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 28th, 12:00 pm

ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ

February 28th, 11:30 am

ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.