Rashtra Prerna Sthal gives the message that every step, every effort must be dedicated to nation-building: PM Modi in Lucknow

December 25th, 06:16 pm

PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.

Today, Sansad Khel Mahotsav has truly become a people’s movement: PM Modi

December 25th, 05:30 pm

PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.

Prime Minister Shri Narendra Modi inaugurates Rashtra Prerna Sthal in Lucknow, UP

December 25th, 05:23 pm

PM Modi inaugurated the Rashtra Prerna Sthal in Lucknow, Uttar Pradesh today. He paid respectful homage, offering salutations to Mahamana Malaviya ji, Atal ji, and Maharaja Bijli Pasi. He remarked that Atal ji and Malaviya ji dedicated their lives to safeguarding India’s identity, unity and pride. Quoting lines of Atal ji, the PM emphasized that Rashtra Prerna Sthal gives the message that every step, every effort must be dedicated to nation-building.

PM Modi addressed the Sansad Khel Mahotsav via video conferencing

December 25th, 11:09 am

PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.

Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup

December 21st, 04:25 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam

December 21st, 12:00 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

West Bengal must be freed from TMC’s Maha Jungle Raj: PM Modi at Nadia virtual rally

December 20th, 01:55 pm

PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.

PM Modi addresses a public rally virtually in Nadia, West Bengal

December 20th, 01:53 pm

PM Modi addressed a public rally in Nadia, West Bengal through video conferencing after being unable to attend the programme physically due to adverse weather conditions. He sought forgiveness from the people, stating that dense fog made it impossible for the helicopter to land safely. Earlier today, the PM also laid the foundation stone and inaugurated development works in Ranaghat, a major way forward towards West Bengal’s growth story.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

November 19th, 11:00 am

ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 19th, 10:30 am

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.

ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 17th, 08:30 pm

ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.

ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 17th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

Bihar doesn't need ‘Katta Sarkar’: PM Modi in Sitamarhi

November 08th, 11:15 am

PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.

Unstoppable wave of support as PM Modi addresses rallies in Sitamarhi and Bettiah, Bihar

November 08th, 11:00 am

PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.