The days of TMC’s hooliganism are coming to an end: PM Modi in Kolkata, West Bengal

March 14th, 03:30 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

PM Modi’s fiery speech electrifies the crowd in Kolkata

March 14th, 03:00 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

The development of Delhi is linked to the image of the entire country: PM Modi

March 08th, 03:54 pm

PM Modi launched multiple development projects worth ₹33,500 crore in Delhi, ranging from the expansion of the Metro network to the construction of modern residential complexes for government employees. He highlighted the landmark achievement of creating 3 crore “Lakhpati Didis” and expressed concern over the disrespect shown by the West Bengal government toward the President of India. He called upon everyone to work towards fulfilling national resolutions.

PM Modi inaugurates, lays the foundation stone of multiple development projects worth around ₹33,500 crore in Delhi

March 08th, 10:26 am

PM Modi launched multiple development projects worth ₹33,500 crore in Delhi, ranging from the expansion of the Metro network to the construction of modern residential complexes for government employees. He highlighted the landmark achievement of creating 3 crore “Lakhpati Didis” and expressed concern over the disrespect shown by the West Bengal government toward the President of India. He called upon everyone to work towards fulfilling national resolutions.

ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 27th, 08:30 pm

ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.

ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 27th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.

Congress wants to push Assam back into instability and infiltration: PM Modi in Guwahati

February 14th, 03:00 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

PM Modi addresses a grand public rally in Guwahati, Assam

February 14th, 02:30 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 13th, 08:30 pm

ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು

February 13th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.

ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

February 13th, 06:55 pm

ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

February 13th, 06:30 pm

ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ

February 05th, 05:35 pm

ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 05th, 05:00 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.

ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ

February 01st, 01:38 pm

ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.

ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

February 01st, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.

DMK is the biggest enemy of Tamil Nadu’s culture: PM Modi in Madhuranthakam

January 23rd, 03:15 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

Tamil Nadu shows massive support for NDA at PM Modi’s Madhuranthakam rally

January 23rd, 03:00 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

ಕೇರಳದ ತಿರುವನಂತಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 11:00 am

ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜಿ, ವಿವಿಧ ಸ್ಥಳಗಳಿಂದ ಸಂಪರ್ಕ ಹೊಂದಿದ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ತಿರುವನಂತಪುರದ ಹೆಮ್ಮೆ ಮತ್ತು ಹೊಸದಾಗಿ ಆಯ್ಕೆಯಾದ ಮೇಯರ್, ನನ್ನ ಹಳೆಯ ಸಹೋದ್ಯೋಗಿ ಶ್ರೀ ವಿ.ವಿ. ರಾಜೇಶ್ ಜಿ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ನಮಸ್ಕಾರಂ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ

January 23rd, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ಕೇರಳದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಯತ್ನಗಳು ಇಂದು ಹೊಸ ವೇಗವನ್ನು ಪಡೆದುಕೊಂಡಿವೆ ಎಂದು ತಿಳಿಸಿದರು. ಕೇರಳದಲ್ಲಿ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಾಗಿದೆ ಮತ್ತು ತಿರುವನಂತಪುರವನ್ನು ಪ್ರಮುಖ ಸ್ಟಾರ್ಟಪ್ ಹಬ್ ಆಗಿ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿಹೇಳಿದರು. ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ (PM SVANidhi Credit Card) ಬಿಡುಗಡೆಯೊಂದಿಗೆ ಕೇರಳದಿಂದ ಬಡವರ ಕಲ್ಯಾಣಕ್ಕಾಗಿ ಮಹತ್ವದ ದೇಶವ್ಯಾಪಿ ಉಪಕ್ರಮವು ಪ್ರಾರಂಭವಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಇದು ದೇಶಾದ್ಯಂತ ಇರುವ ಬೀದಿ ಬದಿ ವ್ಯಾಪಾರಿಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು. ಈ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಸುವ ಉಪಕ್ರಮಗಳಿಗಾಗಿ ಅವರು ಕೇರಳದ ಜನತೆಗೆ ಮತ್ತು ದೇಶದ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.