Bihar doesn't need ‘Katta Sarkar’: PM Modi in Sitamarhi

November 08th, 11:15 am

PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.

Unstoppable wave of support as PM Modi addresses rallies in Sitamarhi and Bettiah, Bihar

November 08th, 11:00 am

PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.

ಅಸ್ಸಾಂನ ಗೋಲಾಘಾಟ್ ನಲ್ಲಿ ಪಾಲಿಪ್ರೊಪಿಲೀನ್ ಸ್ಥಾವರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

September 14th, 03:30 pm

ಭಾರತ್ ಮಾತಾ ಕೀ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಜೀ, ಹರ್ದೀಪ್ ಸಿಂಗ್ ಪುರಿ ಜೀ, ಅಸ್ಸಾಂ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಸ್ಸಾಂನ ಗೋಲಾಘಾಟ್ ನಲ್ಲಿ ಬಯೋಇಥೆನಾಲ್ ಸ್ಥಾವರವನ್ನು ಉದ್ಘಾಟನೆ, ಪಾಲಿಪ್ರೊಪಿಲೀನ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

September 14th, 03:00 pm

ಕಳೆದ ಎರಡು ದಿನಗಳಿಂದ ತಾವು ಈಶಾನ್ಯದಲ್ಲಿದ್ದು, ಪ್ರತಿ ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದಾಗಲೂ ಅಸಾಧಾರಣ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆಯುವುದಾಗಿ ಪ್ರಧಾನಮಂತ್ರಿಯವರು ಹೇಳಿದರು. ಅಸ್ಸಾಂನ ಈ ಭಾಗದಲ್ಲಿ ತಾವು ಅನುಭವಿಸುವ ವಿಶಿಷ್ಟವಾದ ಆತ್ಮೀಯತೆ ಮತ್ತು ಬಂಧುತ್ವದ ಭಾವನೆಯನ್ನು ಅವರು ಎತ್ತಿ ತೋರಿಸಿದರು ಮತ್ತು ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ

September 12th, 02:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.

ಭಾರತ ಇಂಧನ ಸಪ್ತಾಹದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 11th, 11:37 am

ಮಾನ್ಯ ಕೇಂದ್ರ ಸಚಿವ ಸಂಪುಟದ ಸದಸ್ಯರೇ, ಮಾನ್ಯ ರಾಯಭಾರಿಗಳೇ, ಗಣ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ, ಗೌರವಾನ್ವಿತ ಅತಿಥಿಗಳೇ, ಇತರ ಗಣ್ಯ ವ್ಯಕ್ತಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

February 11th, 09:55 am

21ನೇ ಶತಮಾನವು ಭಾರತದ್ದೆಂದು ವಿಶ್ವದಾದ್ಯಂತ ತಜ್ಞರು ಪ್ರತಿಪಾದಿಸುತ್ತಿರುವುದನ್ನು ಪ್ರಮುಖವಾಗಿ ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ “ಭಾರತವು ತನ್ನ ಬೆಳವಣಿಗೆಯನ್ನು ಮಾತ್ರವಲ್ಲದೆ ವಿಶ್ವದ ಬೆಳವಣಿಗೆಯನ್ನೂ ಸಹ ಮುನ್ನಡೆಸುತ್ತಿದೆ, ಅದರಲ್ಲಿ ಇಂಧನ ವಲಯವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಭಾರತದ ಇಂಧನ ಮಹತ್ವಾಕಾಂಕ್ಷೆಗಳು ಐದು ಸ್ತಂಭಗಳ ಮೇಲೆ ನಿಂತಿದೆ, ಅವುಗಳೆಂದರೆ ಸಂಪನ್ಮೂಲಗಳ ಸಮರ್ಪಕ ಬಳಕೆ, ಪ್ರತಿಭಾನ್ವಿತ ಮನಸ್ಸುಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವುದು, ಆರ್ಥಿಕ ಶಕ್ತಿ ಮತ್ತು ರಾಜಕೀಯ ಸ್ಥಿರತೆ, ಇಂಧನ ವ್ಯಾಪಾರವನ್ನು ಆಕರ್ಷಕ ಮತ್ತು ಸುಲಭಗೊಳಿಸುವ ಕಾರ್ಯತಂತ್ರದ ಭೌಗೋಳಿಕತೆ ಮತ್ತು ಜಾಗತಿಕ ಸುಸ್ಥಿರತೆಗೆ ಬದ್ಧತೆ. ಈ ಅಂಶಗಳು ಭಾರತದ ಇಂಧನ ವಲಯದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ಉಲ್ಲೇಖಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

February 04th, 07:00 pm

ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 04th, 06:55 pm

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ - ಎಥೆನಾಲ್ ಪೂರೈಕೆ ವರ್ಷ (ಇಎಸ್‌ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ

January 29th, 03:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್‌ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ ನವೆಂಬರ್ 1 ರಿಂದ 2025ರ ಅಕ್ಟೋಬರ್ 31 ರವರೆಗೆ) ಸಿ ಹೆವಿ ಮೊಲಾಸಿಸ್ (ಸಿಎಚ್ ಎಂ) ನಿಂದ ಪಡೆದ ಇಬಿಪಿ ಕಾರ್ಯಕ್ರಮಕ್ಕಾಗಿ ಎಥೆನಾಲ್‌ನ ಒಳಗೊಂಡ ಕಾರ್ಖಾನೆ ಹೊರಗಿನ ಬೆಲೆಯನ್ನು ಲೀಟರ್‌ಗೆ 56.58 ರೂ.ಗಳಿಂದ 57.97 ರೂ.ಗೆ ನಿಗದಿಪಡಿಸಲಾಗಿದೆ.

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 12th, 02:15 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್‌ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್‌ ಜೀ, ಜಯಂತ್‌ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್‌ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 12th, 02:00 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 23rd, 11:00 am

ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!

ರೋಜ್‌ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್‌ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.

Maharashtra needs a Mahayuti government with clear intentions and a spirit of service: PM Modi in Solapur

November 12th, 05:22 pm

PM Modi addressed a public gathering in Solapur, Maharashtra, highlighting BJP’s commitment to Maharashtra's heritage, middle-class empowerment, and development through initiatives that respect the state's legacy.

PM Modi addresses public meetings in Chimur, Solapur & Pune in Maharashtra

November 12th, 01:00 pm

Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.

Ek Hain To Safe Hain: PM Modi in Nashik, Maharashtra

November 08th, 12:10 pm

A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.

Article 370 will never return. Baba Saheb’s Constitution will prevail in Kashmir: PM Modi in Dhule, Maharashtra

November 08th, 12:05 pm

A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”

PM Modi addresses public meetings in Dhule & Nashik, Maharashtra

November 08th, 12:00 pm

A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.

ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.