PM Modi reaffirms his vision for 'BEST' Puducherry, representing Business, Education, Spirituality and Tourism
March 01st, 12:00 pm
PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.Prime Minister Narendra Modi lays foundation stone, inaugurates development works in Puducherry
March 01st, 11:45 am
PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.ಪ್ರಧಾನಮಂತ್ರಿ ಅವರು ಎಲ್ಲರನ್ನೂ #ParikshaPeCharcha26 ಗೆ ಸೇರಲು ಆಹ್ವಾನಿಸಿದ್ದಾರೆ
February 05th, 09:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ, ಫೆಬ್ರವರಿ 6 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ #ParikshaPeCharcha26 ನಲ್ಲಿ ಭಾಗವಹಿಸಲು ಎಲ್ಲರನ್ನೂ ಆಹ್ವಾನಿಸಿದರು. ಈ ವರ್ಷದ ಆವೃತ್ತಿಯು ಪರೀಕ್ಷೆಗಳಿಗೆ ಸಂಬಂಧಿಸಿದ ಅತ್ಯಂತ ಆಸಕ್ತಿದಾಯಕ ವಿಷಯಗಳನ್ನು ಒಳಗೊಂಡಿರುತ್ತದೆ, ಅದರಲ್ಲೂ ಮುಖ್ಯವಾಗಿ ಒತ್ತಡ ಮುಕ್ತವಾಗಿರುವುದು ಮತ್ತು ಕಲಿಕೆಯ ಮೇಲೆ ಗಮನ ಕೇಂದ್ರೀಕರಿಸುವ ಮಹತ್ವವನ್ನು ಅವರು ಎತ್ತಿ ತೋರಿಸಿದರು. ಈ ವೇದಿಕೆಯು ತಮಗೆ ಯಾವಾಗಲೂ ಸಂತೋಷ ನೀಡುವಂತಹುದಾಗಿದೆ, ಏಕೆಂದರೆ ಇದು ದೇಶಾದ್ಯಂತದ ಪ್ರಖರ ಮನಸ್ಸುಗಳೊಂದಿಗೆ ಸಂವಹನ ನಡೆಸಲು ತಮಗೆ ಅವಕಾಶ ನೀಡುತ್ತದೆ ಎಂದು ಪ್ರಧಾನಮಂತ್ರಿಯವರು ಒತ್ತಿಹೇಳಿದರು.ಈ ವರ್ಷದ #ParikshaPeCharcha ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ
January 07th, 07:05 pm
ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾದ #ParikshaPeCharcha ಕಾರ್ಯಕ್ರಮವನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ಮೂಲಕ ನಡೆಸಲಿದ್ದಾರೆ.ಸಿ ಬಿ ಎಸ್ ಇ 12ನೇ ಮತ್ತು 10ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪ್ರಧಾನಮಂತ್ರಿ ಅಭಿನಂದನೆ
May 13th, 02:36 pm
ಸಿ ಬಿ ಎಸ್ ಇ 12ನೇ ಮತ್ತು 10ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ. ಇದು ನಿಮ್ಮ ದೃಢನಿಶ್ಚಯ, ಶಿಸ್ತು ಮತ್ತು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಇಂದು ಈ ಸಾಧನೆಗೆ ಕಾರಣರಾದ ಪೋಷಕರು, ಶಿಕ್ಷಕರು ಮತ್ತು ಇತರರ ಪಾತ್ರವನ್ನು ಶ್ಲಾಘಿಸುವ ದಿನವಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.PM Modi guides students on balancing Exam Preparations with a Healthy Lifestyle.
January 29th, 05:53 pm
Prime Minister Narendra Modi engaged in interactive sessions with students, teachers, and parents during the 7th edition of Pariksha Pe Charcha and held insightful discussions on the crucial aspect of maintaining a healthy lifestyle while preparing for exams.The bond between students and teachers must be beyond syllabus and curriculum: PM Modi
January 29th, 11:26 am
PM Modi interacted with students, teachers and parents at Bharat Mandapam in New Delhi today during the 7th edition of Pariksha Pe Charcha (PPC). PM Modi urged the students to prepare themselves in advance to deal with stress and pressure situations. He said that students should possess the ability of standing firm against adverse situations and challenges.PM interacts with students, teachers and parents during Pariksha Pe Charcha 2024
January 29th, 11:25 am
PM Modi interacted with students, teachers and parents at Bharat Mandapam in New Delhi today during the 7th edition of Pariksha Pe Charcha (PPC). PM Modi urged the students to prepare themselves in advance to deal with stress and pressure situations. He said that students should possess the ability of standing firm against adverse situations and challenges.ಸಿಬಿಎಸ್ಇ XII ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರನ್ನೂ ಅಭಿನಂದಿಸಿದ ಪ್ರಧಾನಮಂತ್ರಿ
May 12th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಬಿಎಸ್ಇ XII ತರಗತಿಯ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲಾ #ExamWorriors ಗಳನ್ನು ಅಭಿನಂದಿಸಿದ್ದಾರೆ.ಪ್ರಾದೇಶಿಕ ಭಾಷೆಯಲ್ಲಿ ನೇಮಕಾತಿ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕಾಗಿ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು
April 19th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗಗಳಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿಟಾಸ್ಕಿಂಗ್ ಸ್ಟಾಫ್ (SSC MTS) ಪರೀಕ್ಷೆ ಮತ್ತು CHSLE ಪರೀಕ್ಷೆಯನ್ನು ನಡೆಸುವ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಇದು ಭಾಷೆಯ ಸಮಸ್ಯೆಯಿಲ್ಲದೆ ಎಲ್ಲಾ ಯುವಕರಿಗೆ ಸಮಾನ ಅವಕಾಶವನ್ನು ಒದಗಿಸುತ್ತದೆ. .ಡಿಜಿಟಲ್ ಲೈಬ್ರರಿ ಜ್ಞಾನ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ: ಪ್ರಧಾನಿ
February 28th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಜಿಟಲ್ ಲೈಬ್ರರಿ ಜ್ಞಾನ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕದ ಉದ್ದೇಶ ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಪರೀಕ್ಷೆ ಸಂಬಂಧಿತ ಒತ್ತಡದಿಂದ ಮುಕ್ತವಾಗಿರಿಸುವುದು: ಪ್ರಧಾನಮಂತ್ರಿ
February 25th, 09:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಪರೀಕ್ಷೆ ಸಂಬಂಧಿತ ಒತ್ತಡದಿಂದ ಮುಕ್ತವಾಗಿರಿಸುವುದು ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ನ ಕೊಡರ್ಮಾದ ಶಾಲೆಯೊಂದರ ವಿದ್ಯಾರ್ಥಿಗಳು ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕವನ್ನು ಓದಿದ ನಂತರ ಪರೀಕ್ಷಾ ಸಂಬಂಧಿತ ಉದ್ವೇಗದಿಂದ ಮುಕ್ತರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರು ಮಾಹಿತಿ ನೀಡಿದ ಅವರ ಟ್ವೀಟ್ ಗೆ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ."ಪರೀಕ್ಷಾ ಪೇ ಚರ್ಚಾ 2023" ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದದ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಪಠ್ಯ...
January 27th, 11:15 am
ಬಹುಶಃ ಈ ಚಳಿಯಲ್ಲಿ ಮೊದಲ ಬಾರಿಗೆ ಪರೀಕ್ಷೆಯ ಬಗ್ಗೆ ಚರ್ಚಿಸಲಾಗುತ್ತಿದೆ. ಸಾಮಾನ್ಯವಾಗಿ ಫೆಬ್ರವರಿಯಲ್ಲಿ ಮಾಡಲಾಗುತ್ತದೆ. ಆದರೆ ಈಗ ಜನವರಿ 26ರ ಲಾಭವನ್ನು ನೀವೆಲ್ಲರೂ ಪಡೆಯಬೇಕು ಎಂಬ ಆಲೋಚನೆ ಬಂದಿದೆ, ಹೊರಗಿನವರು ಲಾಭ ಪಡೆದರು ಅಲ್ಲವೇ? ಕರ್ತವ್ಯದ ಹಾದಿಯಲ್ಲಿ ಸಾಗಿದೆ. ಹೇಗಿತ್ತು? ತುಂಬಾ ಚೆನ್ನಾಗಿದೆ ಅನ್ನಿಸಿತು. ಮನೆಗೆ ಹೋದ ನಂತರ ಏನು ಹೇಳುತ್ತೀರಿ? ಏನನ್ನೂ ಹೇಳುವುದಿಲ್ಲ.ಪರೀಕ್ಷಾ ಪೇ ಚರ್ಚಾ-2023ರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
January 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಇಂದು ಪರೀಕ್ಷಾ ಪೇ ಚರ್ಚಾ (ಪಿಪಿಸಿ)ಯ 6ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿದರು. ಸಂವಾದಕ್ಕೂ ಮುನ್ನ ಸ್ಥಳದಲ್ಲಿ ಪ್ರದರ್ಶಿಸಲಾದ ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಅವರು ವೀಕ್ಷಿಸಿದರು. ಪರೀಕ್ಷಾ ಪೇ ಚರ್ಚಾವನ್ನು ಪ್ರಧಾನಮಂತ್ರಿಯವರು ಪರಿಕಲ್ಪನೆ ಮಾಡಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಜೀವನ ಮತ್ತು ಪರೀಕ್ಷೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಅವರೊಂದಿಗೆ ಸಂವಹನ ನಡೆಸುತ್ತಾರೆ. ಈ ವರ್ಷದ ಪಿಪಿಸಿಯ ಆವೃತ್ತಿಯಲ್ಲಿ 155 ದೇಶಗಳಿಂದ ಸುಮಾರು 38.80 ಲಕ್ಷ ನೋಂದಣಿಗಳು ನಡೆದಿದ್ದವು.'ಎಕ್ಸಾಮ್ ವಾರಿಯರ್ಸ್' ಈಗ 13 ಭಾಷೆಗಳಲ್ಲಿ ಲಭ್ಯವಿದೆ
January 21st, 07:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರೀಕ್ಷಾ ಸಂಬಂಧಿತ ವಿಷಯಗಳ ಕುರಿತ ಪುಸ್ತಕ 'ಎಕ್ಸಾಮ್ ವಾರಿಯರ್ಸ್' ಈಗ 13 ಭಾಷೆಗಳಲ್ಲಿ ಲಭ್ಯವಿದೆ.ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
July 22nd, 05:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಬಿಎಸ್ಇ ಹತ್ತನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.PM congratulates all those who have cleared the Civil Services (Main) Examination, 2021
May 30th, 04:22 pm
Congratulations to all those who have cleared the Civil Services (Main) Examination, 2021. My best wishes to these youngsters who are embarking on their administrative careers at an important time of India’s development journey, when we are marking Azadi Ka Amrit Mahotsav. – Prime Minister Narendra Modiಏಪ್ರಿಲ್ 12 ರಂದು ಗುಜರಾತ್ ನ ಅದಾಲಜ್ ನಲ್ಲಿ ಅನ್ನಪೂರ್ಣಧಾಮ ಟ್ರಸ್ಟ್ ನ ವಸತಿ ನಿಲಯ ಮತ್ತು ಶಿಕ್ಷಣ ಸಂಕೀರ್ಣ ಉದ್ಘಾಟಿಸಲಿರುವ ಪ್ರಧಾನಮಂತ್ರಿ
April 11th, 08:00 pm
ಗುಜರಾತ್ ನ ಅದಾಲಜ್ ನಲ್ಲಿ ಅನ್ನಪೂರ್ಣಧಾಮ ಟ್ರಸ್ಟ್ ನ ವಸತಿ ನಿಲಯ ಮತ್ತು ಶಿಕ್ಷಣ ಸಂಕೀರ್ಣವನ್ನು ಏಪ್ರಿಲ್ 12 ರ ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಜನ್ ಸಹಾಯಕ್ ಟ್ರಸ್ಟ್ ನ ಹಿರಾಮಣಿ ಆರೋಗ್ಯಧಾಮದ ನಿರ್ಮಾಣಕ್ಕೆ ಪ್ರಧಾನಮಂತ್ರಿ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.ಉತ್ಪಾದಕತೆಯನ್ನು ಹೇಗೆ ಸುಧಾರಿಸಬಹುದು? ಪ್ರಧಾನಿ ಮೋದಿ ಹೇಳಿದ್ದು ಇಷ್ಟು...
April 01st, 08:04 pm
ಪರೀಕ್ಷಾ ಪೇ ಚರ್ಚಾ ಸಂದರ್ಭದಲ್ಲಿ, ಉತ್ಪಾದಕತೆಯನ್ನು ಸುಧಾರಿಸುವ ಪ್ರಶ್ನೆಗಳನ್ನು ಪ್ರಧಾನಿ ಮೋದಿಯವರಿಗೆ ಕೇಳಲಾಯಿತು. 10ನೇ ತರಗತಿಯ ವಿದ್ಯಾರ್ಥಿನಿ ಶ್ವೇತಾ ಕುಮಾರಿ ಮಾತನಾಡಿ, ರಾತ್ರಿ ವೇಳೆಯಲ್ಲಿ ಅಧ್ಯಯನದ ಉತ್ಪಾದಕತೆ ಉತ್ತಮವಾಗಿದ್ದರೂ ಹಗಲಿನಲ್ಲಿ ಓದುವಂತೆ ಹೇಳಲಾಗುತ್ತದೆ. ಇನ್ನೋರ್ವ ವಿದ್ಯಾರ್ಥಿ ರಾಘವ ಜೋಶಿಗೆ ಮೊದಲು ಆಟವಾಡಿ ನಂತರ ಓದಬೇಕೋ ಅಥವಾ ತದ್ವಿರುದ್ಧವಾಗಿ ಓದಬೇಕೋ ಎಂಬ ಗೊಂದಲವಿತ್ತು.ಪರೀಕ್ಷೆಗಳಿಗೆ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಪ್ರಧಾನಿ ಮೋದಿ ಸಲಹೆಗಳು...
April 01st, 07:54 pm
ಪ್ರತಿ ವಿದ್ಯಾರ್ಥಿಯ ಮನಸ್ಸಿನಲ್ಲಿ ಉದ್ಭವಿಸುವ ಪ್ರಶ್ನೆ - ಮೆಮೊರಿಯನ್ನು ಹೇಗೆ ಸುಧಾರಿಸುವುದು - 'ಪರೀಕ್ಷಾ ಪೇ ಚರ್ಚಾ' ಸಮಯದಲ್ಲಿ ಪ್ರಧಾನಿ ಮೋದಿಯವರಿಗೆ ಕೇಳಲಾಯಿತು. ತೆಲಂಗಾಣದ ಖಮ್ಮಮ್ನ ಅನುಷಾ ಮತ್ತು ಗಾಯತ್ರಿ ಸಕ್ಸೇನಾ ನೆನಪಿನ ಶಕ್ತಿ ಹೆಚ್ಚಿಸುವ ಬಗ್ಗೆ ಪ್ರಧಾನಿ ಮೋದಿಯವರನ್ನು ಕೇಳಿದರು.