TMC came to power by lying in the name of “Maa, Maati, Manush”: PM Modi in Dakshin Dinajpur, West Bengal

April 11th, 11:40 am

PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.

The BJP’s resolve is a declaration to end TMC’s jungle raj and syndicate rule: PM Modi in Jangipur, West Bengal

April 11th, 11:38 am

PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.

Massive public meetings in Purba Bardhaman, Jangipur & Dakshin Dinajpur, West Bengal

April 11th, 11:30 am

Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.

ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 02:15 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು

March 14th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 22nd, 01:30 pm

ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ

February 22nd, 01:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.

ಮಹಾರಾಷ್ಟ್ರದಲ್ಲಿ ₹19,142 ಕೋಟಿ ವೆಚ್ಚದ 374 ಕಿ.ಮೀ. ಉದ್ದದ ಷಟ್ಪಥ ಹಸಿರು ವಲಯ ಪ್ರವೇಶ ನಿಯಂತ್ರಿತ ನಾಸಿಕ್ – ಸೋಲಾಪುರ-ಅಕ್ಕಲಕೋಟ್ ಕಾರಿಡಾರ್ ನಿರ್ಮಾಣಕ್ಕೆ ಸಂಪುಟದ ಅನುಮೋದನೆ

December 31st, 03:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು ಮಹಾರಾಷ್ಟ್ರದಲ್ಲಿ ಷಟ್ಪಥದ ಹಸಿರು ವಲಯ ಪ್ರವೇಶ ನಿಯಂತ್ರಿತ ನಾಸಿಕ್ – ಸೋಲಾಪುರ-ಅಕ್ಕಲಕೋಟ್ ಕಾರಿಡಾರ್ ಅನ್ನು ಒಟ್ಟು ₹19,142 ಕೋಟಿ ಬಂಡವಾಳ ವೆಚ್ಚದಲ್ಲಿ 374 ಕಿ.ಮೀ. ಉದ್ದದ ಯೋಜನಾ ಮಾದರಿಯಲ್ಲಿ ನಿರ್ಮಿಸಲು ಅನುಮೋದನೆ ನೀಡಿದೆ. ಈ ಯೋಜನೆಯು ಪ್ರಮುಖ ಪ್ರಾದೇಶಿಕ ನಗರಗಳಾದ ನಾಸಿಕ್, ಅಹಿಲ್ಯಾನಗರ, ಸೋಲಾಪುರಕ್ಕೆ ಸಂಪರ್ಕ ಕಲ್ಪಿಸುತ್ತದೆ ಮತ್ತು ನಕ್ಷೆಯಲ್ಲಿ ಸೂಚಿಸಿರುವಂತೆ ಕರ್ನೂಲ್ ಗೆ ಸಂಪರ್ಕ ಕಲ್ಪಿಸಲಿದೆ. ಈ ಮೂಲಸೌಕರ್ಯವು ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ತತ್ವದ ಅಡಿಯಲ್ಲಿ ಸಮಗ್ರ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಅನುಕೂಲವಾಗುವಂತೆ ಮಹತ್ವದ ಹೆಜ್ಜೆಯಾಗಿದೆ.

ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 25th, 06:16 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ

December 25th, 05:23 pm

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.

Bihar has defeated lies and upheld the truth: PM Modi from BJP HQ post NDA’s major victory

November 14th, 07:30 pm

PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.

After NDA’s landslide Bihar victory, PM Modi takes the centre stage at BJP HQ

November 14th, 07:00 pm

PM Modi addressed the BJP headquarters in Delhi after the NDA’s historic mandate in Bihar, expressing deep gratitude to the people of the state for their unprecedented support. He said that this resounding victory reflects the unshakeable trust of Bihar’s citizens who have “created a storm” with their verdict. “Bihar Ne Garda Uda Diya,” he remarked.

RJD forced Congress to surrender its CM claim at gunpoint: PM Modi in Bhagalpur, Bihar

November 06th, 12:01 pm

In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.

No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar

November 06th, 11:59 am

PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

PM Modi stirs up massive rallies with his addresses in Araria & Bhagalpur, Bihar

November 06th, 11:35 am

PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’

ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 01st, 03:30 pm

ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 01st, 03:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 02:32 pm

ಮಾತೆ ತ್ರಿಪುರ ಸುಂದರಿ ಕೀ ಜೈ, ಬೆನೇಶ್ವರ್ ಧಾಮ್ ಕಿ ಜೈ, ಮಂಗರ್ ಧಾಮ್ ಕಿ ಜೈ, ನಿಮ್ಮೆಲ್ಲರಿಗೂ ಜೈ ಗುರು! ರಾಮ್-ರಾಮ್! ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜಿ, ಗಜೇಂದ್ರ ಸಿಂಗ್ ಶೇಖಾವತ್ ಜಿ ಮತ್ತು ಜೋಧ್‌ಪುರದಿಂದ ನಮ್ಮೊಂದಿಗೆ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಜಿ, ಉಪಮುಖ್ಯಮಂತ್ರಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ ಮತ್ತು ದಿಯಾ ಕುಮಾರಿ ಜಿ, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಮದನ್ ರಾಥೋಡ್ ಜಿ, ರಾಜಸ್ಥಾನ ಸರ್ಕಾರದ ಸಚಿವರೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ, ಸಹೋದರ ಸಹೋದರಿಯರೆ,

ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 25th, 02:30 pm

ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರವೇರಿಸಿದರು. ನವರಾತ್ರಿಯ ನಾಲ್ಕನೇ ದಿನದಂದು, ಬನ್ಸ್ವಾರಾದಲ್ಲಿರುವ ಮಾ ತ್ರಿಪುರ ಸುಂದರಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಒಂದು ಸೌಭಾಗ್ಯ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು. ಕಾಂತಲ್ ಮತ್ತು ವಾಗಡ್‌ನ ಗಂಗೆ ಎಂದು ಪೂಜಿಸಲ್ಪಡುವ ಮಾ ಮಾಹಿಯನ್ನು ವೀಕ್ಷಿಸುವ ಅವಕಾಶವೂ ತಮಗೆ ಸಿಕ್ಕಿದೆ ಎಂದು ಅವರು ಹೇಳಿದರು. ಮಾಹಿಯ ನೀರು ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ ಮತ್ತು ಹೋರಾಟವನ್ನು ಸಂಕೇತಿಸುತ್ತದೆ ಎಂದೂ ಪ್ರಧಾನಮಂತ್ರಿ ಹೇಳಿದರು. ಮಹಾಯೋಗಿ ಗೋವಿಂದ ಗುರು ಜೀ ಅವರ ಸ್ಪೂರ್ತಿದಾಯಕ ನಾಯಕತ್ವವನ್ನು ಅವರು ಉಲ್ಲೇಖಿಸಿದರು, ಅವರ ಪರಂಪರೆ ನಿರಂತರವಾಗಿ ಪ್ರತಿಧ್ವನಿಸುತ್ತಿದೆ, ಮಾಹಿಯ ಪವಿತ್ರ ನೀರು ಆ ಮಹಾನ್ ಸಾಹಸಗಾಥೆಗೆ ಸಾಕ್ಷಿಯಾಗಿದೆ ಎಂದ ಶ್ರೀ ಮೋದಿ ಮಾ ತ್ರಿಪುರ ಸುಂದರಿ ಮತ್ತು ಮಾ ಮಾಹಿಗೆ ಗೌರವ ಸಲ್ಲಿಸಿದರು ಮತ್ತು ಭಕ್ತಿ ಹಾಗು ಶೌರ್ಯದ ಈ ಭೂಮಿಯಿಂದ ಅವರು ಮಹಾರಾಣಾ ಪ್ರತಾಪ್ ಮತ್ತು ರಾಜಾ ಬನ್ಸಿಯಾ ಭಿಲ್ ಅವರಿಗೆ ತಮ್ಮ ಗೌರವ ಸಮರ್ಪಿಸಿದರು.

ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 10:22 am

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,