ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 18th, 11:41 pm

ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 18th, 09:30 pm

ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.

ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ

May 17th, 03:45 am

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.

ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)

May 17th, 03:15 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.

2026-27ರ ಮಾರುಕಟ್ಟೆ ಋತುವಿಗಾಗಿ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂ ಎಸ್‌ ಪಿ) ಸಂಪುಟ ಅನುಮೋದನೆ

May 13th, 03:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿಸಿಇಎ), 2026-27ರ ಮಾರುಕಟ್ಟೆ ಋತುವಿಗಾಗಿ 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂ ಎಸ್‌ ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ.

ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

May 10th, 03:45 pm

ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 10th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

2026-27ನೇ ಸಾಲಿನ ಕಬ್ಬು ರೈತರಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯಾಗಿ ಪ್ರತಿ ಕ್ವಿಂ.ಗೆ ರೂ.365 ಅನ್ನು ಸಂಪುಟ ಸಭೆ ಅನುಮೋದಿಸಿದೆ

May 05th, 06:43 pm

ಕಬ್ಬು ಬೆಳೆಯುವ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿಯು 2026-27ರ ಸಕ್ಕರೆ ಬೆಳೆಯ ಋತುವಿನಲ್ಲಿ (ಅಕ್ಟೋಬರ್ - ಸೆಪ್ಟೆಂಬರ್) 10.25% ಮೂಲ ಚೇತರಿಕೆ ದರಕ್ಕಾಗಿ ರೂ.365/ಕ್ವಿ.ಟಿ.ಎಲ್. ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (ಎಫ್.ಆರ್.ಪಿ.) ಅನುಮೋದಿಸಿದೆ, ಇದು 10.25% ಕ್ಕಿಂತ ಹೆಚ್ಚಿನ ಚೇತರಿಕೆಯಲ್ಲಿ ಪ್ರತಿ 0.1% ಹೆಚ್ಚಳಕ್ಕೆ ರೂ.3.56/ಕ್ವಿ.ಟಿ.ಎಲ್‌.ಗೆ ಪ್ರೀಮಿಯಂ ಅನ್ನು ಒದಗಿಸುತ್ತದೆ ಮತ್ತು ಚೇತರಿಕೆಯಲ್ಲಿ ಶೇ. 0.1 ರಷ್ಟು ಇಳಿಕೆ ಕಾಣುವಾಗ ಪ್ರತಿಯೊಂದಕ್ಕೂ ಎಫ್.ಆರ್.ಪಿ. ಯಲ್ಲಿ ರೂ.3.56/ಕ್ವಿ.ಟಿ.ಎಲ್. ಕಡಿತವನ್ನು ಒದಗಿಸುತ್ತದೆ.

2030-31ರ ವೇಳೆಗೆ ಜಾಗತಿಕ ಜವಳಿ ಮಾರುಕಟ್ಟೆಗಳಲ್ಲಿ ಹತ್ತಿಯ ಕ್ಷೇತ್ರದಲ್ಲಿ ಸ್ವಾವಲಂಬನೆ ಹೊಂದಲು ಮತ್ತು ಜಾಗತಿಕ ಸ್ಪರ್ಧಾತ್ಮಕತೆ ವ್ಯವಸ್ಥೆ ರೂಪಿಸುವ ಉದ್ದೇಶಕ್ಕಾಗಿ ರೂ.5659.22 ಕೋಟಿ ವೆಚ್ಚದ "ಹತ್ತಿ ಉತ್ಪಾದಕತೆಗಾಗಿ ಮಿಷನ್" ಅನ್ನು ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದಿಸಿದೆ

May 05th, 06:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಭಾರತದ ಹತ್ತಿ ವಲಯದಲ್ಲಿನ ಅಡಚಣೆಗಳು, ಕ್ಷೀಣಿಸುತ್ತಿರುವ ಬೆಳವಣಿಗೆ ಮತ್ತು ಗುಣಮಟ್ಟದ ಕಾಳಜಿಗಳನ್ನು ಪರಿಹರಿಸಲು ರೂ.5659.22 ಕೋಟಿ ವೆಚ್ಚದಲ್ಲಿ ಹತ್ತಿ ಉತ್ಪಾದಕತೆಗಾಗಿ ಮಿಷನ್ (2026–27 ರಿಂದ 2030–31) ಅನ್ನು ರೂಪಿಸಲು ವಿಶೇಷ ಅನುದಾನವನ್ನು ಅನುಮೋದಿಸಿದೆ.

Ganga Expressway to become new lifeline of Uttar Pradesh’s development: PM Modi in Hardoi

April 29th, 11:35 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh

April 29th, 11:30 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

TMC was chosen to end Left excesses, but it has surpassed them: PM Modi during Mera Booth, Sabse Mazboot Samvaad

April 14th, 04:45 pm

PM Modi interacted with BJP karyakartas from across West Bengal under the ‘Mera Booth, Sabse Mazboot’ initiative, extending his best wishes for the Bengali New Year to all citizens of the state.

Booth strength, people’s trust and grassroots outreach - PM Modi’s interaction with BJP Karyakartas from West Bengal

April 14th, 04:30 pm

PM Modi interacted with BJP karyakartas from across West Bengal under the ‘Mera Booth, Sabse Mazboot’ initiative, extending his best wishes for the Bengali New Year to all citizens of the state.

Puducherry has been massively transformed under the BJP-NDA’s double-engine government: PM Modi

March 30th, 05:49 pm

PM Modi interacted with BJP karyakartas across Puducherry under the “Mera Booth Sabse Mazboot” initiative, energising grassroots members and reinforcing the central role of booth-level strength in ensuring electoral success. He recalled his vision of “BEST” - Business, Education, Spirituality, and Tourism as the guiding mantra for the Union Territory’s development.

A special interaction with BJP Karyakartas of Puducherry under “Mera Booth Sabse Mazboot” campaign

March 30th, 05:00 pm

PM Modi interacted with BJP karyakartas across Puducherry under the “Mera Booth Sabse Mazboot” initiative, energising grassroots members and reinforcing the central role of booth-level strength in ensuring electoral success. He recalled his vision of “BEST” - Business, Education, Spirituality, and Tourism as the guiding mantra for the Union Territory’s development.

Assam will not only break voting records but also create new victory records: PM Modi

March 30th, 01:30 pm

PM Modi interacted with BJP booth karyakartas across Assam as a part of the ‘Mera Booth, Sabse Mazboot’ programme via NaMo App. He energised booth-level members and reaffirmed that every booth remains the foundation of the party’s strength and electoral success. He hailed the true spirit of Assam, calling it a powerful force driving BJP’s growth in the Northeast.

PM Modi’s interaction with BJP booth Karyakartas from Assam ahead of Assembly Elections

March 30th, 01:00 pm

PM Modi interacted with BJP booth karyakartas across Assam as a part of the ‘Mera Booth, Sabse Mazboot’ programme via NaMo App. He energised booth-level members and reaffirmed that every booth remains the foundation of the party’s strength and electoral success. He hailed the true spirit of Assam, calling it a powerful force driving BJP’s growth in the Northeast.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 28th, 12:15 pm

ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.

ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 28th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.