ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 07th, 09:20 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 07th, 09:00 am

ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

PM Narendra Modi addresses public meetings in Toorpan and Nirmal, Telangana

November 26th, 02:15 pm

During the spirited political rallies held in Toopran and Nirmal, Telangana, Prime Minister Narendra Modi addressed a perse array of issues crucial to the forthcoming state assembly elections. PM Modi, while emphasizing the importance of addressing the needs of the people of Telangana, raised pertinent questions about the incumbent CM KCR’s governance and the promises made by his government.

One nation, one fertilizer: PM Modi

October 17th, 11:11 am

Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.

PM inaugurates PM Kisan Samman Sammelan 2022 at Indian Agricultural Research Institute, New Delhi

October 17th, 11:10 am

The Prime Minister, Shri Narendra Modi inaugurated PM Kisan Samman Sammelan 2022 at Indian Agricultural Research Institute in New Delhi today. The Prime Minister also inaugurated 600 Pradhan Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.

Strengthening India's dairy sector is one of the top priorities of our government: PM Modi

December 23rd, 11:15 am

Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.

PM inaugurates and lays the foundation of multiple projects in Varanasi

December 23rd, 11:11 am

Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.

ವಾರಾಣಸಿಯಲ್ಲಿ ಡಿಸೆಂಬರ್ 23ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನ ಮಂತ್ರಿ ಚಾಲನೆ

December 21st, 07:41 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಸಂಸತ್ ಕ್ಷೇತ್ರ ವಾರಾಣಸಿಯ ಸಮಗ್ರ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗೆ ಸ್ಥಿರ ಪ್ರಯತ್ನಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಅವರು, ವಾರಾಣಸಿಗೆ ಡಿಸೆಂಬರ್ 23ರಂದು ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

August 09th, 12:31 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ

August 09th, 12:30 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.