ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು

March 22nd, 09:06 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

March 02nd, 05:04 pm

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ

February 26th, 07:41 pm

ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ಸೇವಾ ಸಂಕಲ್ಪದ ನಿರ್ಣಯ

February 24th, 04:53 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ನೂತನ ಪ್ರಧಾನಮಂತ್ರಿ ಕಾರ್ಯಾಲಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಪ್ರಥಮ ಸಭೆಯು ನಡೆಯುತ್ತಿದೆ.

ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ

February 08th, 11:05 am

ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದ

ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

February 08th, 08:35 am

ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.

ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ

February 08th, 08:30 am

ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.

ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 08th, 08:20 am

ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.

DMK is the biggest enemy of Tamil Nadu’s culture: PM Modi in Madhuranthakam

January 23rd, 03:15 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

Tamil Nadu shows massive support for NDA at PM Modi’s Madhuranthakam rally

January 23rd, 03:00 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

Ending TMC’s Maha Jungle Raj and bringing BJP’s good governance is essential: PM Modi in Singur, West Bengal

January 18th, 03:35 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

PM Modi addresses a massive public rally in Singur, Hooghly, West Bengal

January 18th, 03:32 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

ಭಾರತ-ಓಮನ್ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 04:08 pm

ಈ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರ ಆತ್ಮೀಯ ಸ್ವಾಗತ ನನ್ನ ಉತ್ಸಾಹವನ್ನು ಮತ್ತಷ್ಟು ಬಲಪಡಿಸಿದೆ. ಇಂದಿನ ಶೃಂಗಸಭೆಯು ಭಾರತ-ಓಮನ್ ಪಾಲುದಾರಿಕೆಗೆ ಹೊಸ ನಿರ್ದೇಶನ ಮತ್ತು ಆವೇಗವನ್ನು ನೀಡುತ್ತದೆ, ಅದನ್ನು ಹೊಸ ಎತ್ತರಕ್ಕೆ ಏರಿಸಲು ಸಹಾಯ ಮಾಡುತ್ತದೆ. ಈ ಪ್ರಯತ್ನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು.

ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

December 18th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್‌ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್‌ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.

ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ

December 17th, 12:02 am

ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

December 05th, 02:00 pm

ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.

PM Modi’s remarks during the joint press meet with Russian President Vladimir Putin

December 05th, 01:50 pm

PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.

ಜೋಹಾನ್ಸ್‌ಬರ್ಗ್‌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು

November 23rd, 02:18 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಹಾನ್ಸ್‌ಬರ್ಗ್‌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರನ್ನು ಇಂದು ಭೇಟಿ ಮಾಡಿದರು. ಶೃಂಗಸಭೆಯ ಆತ್ಮೀಯ ಆತಿಥ್ಯ ಮತ್ತು ಯಶಸ್ವಿ ನಡವಳಿಕೆಗಳಿಗಾಗಿ ಅಧ್ಯಕ್ಷ ಶ್ರೀ ರಾಮಫೋಸಾ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಮತ್ತು ನೂತನ ಹಂತ ನಿರ್ಮಿಸಲು ದಕ್ಷಿಣ ಆಫ್ರಿಕಾದ ಜಿ20 ಮಾಡಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

November 22nd, 09:57 pm

ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.