The government places great emphasis on bringing a 'technology culture' to agriculture: PM Modi

March 06th, 01:14 pm

PM Modi addressed the Post Budget Webinar on the theme “Agriculture and Rural Transformation”. The PM highlighted programmes such as the PM Kisan Samman Nidhi and MSP reforms that benefit farmers. He also spoke about the “technology culture” in agriculture, referring to initiatives like e-NAM and the development of DPI. He called for suggestions on effectively integrating technology with traditional systems.

PM Modi addresses Post Budget Webinar on Agriculture and Rural Transformation

March 06th, 01:00 pm

PM Modi addressed the Post Budget Webinar on the theme “Agriculture and Rural Transformation”. The PM highlighted programmes such as the PM Kisan Samman Nidhi and MSP reforms that benefit farmers. He also spoke about the “technology culture” in agriculture, referring to initiatives like e-NAM and the development of DPI. He called for suggestions on effectively integrating technology with traditional systems.

Prime Minister emphasises strong foundation built for a truly renewed partnership between the two nations with the visit of Prime Minister of Canada

March 03rd, 10:16 pm

Praising the visit of Canadian PM Mark Carney to India, PM Modi said that the visit has built a strong foundation for a truly renewed partnership between the two nations. He added that he looks forward to working together to build a bright future and shared prosperity for the people of both countries.

Our collective goal is a developed Tamil Nadu for developed India: PM Modi in Madurai

March 01st, 03:30 pm

PM Modi launched multiple development projects in Madurai, Tamil Nadu, aimed at transforming connectivity, boosting the economy and creating significant job opportunities for youth. In his speech, he highlighted 9 Vande Bharat trains, 9 Amrit Bharat trains, and the renovation of railway stations serving the people of Tamil Nadu. The PM also inaugurated Akashvani’s new FM relay transmitters.

PM Modi launches multiple development projects worth over Rs. 4,400 crore in Madurai, Tamil Nadu

March 01st, 03:00 pm

PM Modi launched multiple development projects in Madurai, Tamil Nadu, aimed at transforming connectivity, boosting the economy and creating significant job opportunities for youth. In his speech, he highlighted 9 Vande Bharat trains, 9 Amrit Bharat trains, and the renovation of railway stations serving the people of Tamil Nadu. The PM also inaugurated Akashvani’s new FM relay transmitters.

The HPV vaccination campaign, launched from Ajmer, marks a significant step towards empowering the nation’s Nari Shakti: PM Modi in Rajasthan

February 28th, 12:00 pm

At a public gathering in Ajmer, PM Modi expressed satisfaction that the “double-engine government” in Rajasthan has completed two years of rapid progress. He launched projects worth approximately ₹17,000 crore and handed over appointment letters to youth. The PM also launched the nationwide HPV vaccination campaign, describing it as a pivotal step toward empowering India’s ‘Nari Shakti’ (women power) and ensuring the health of mothers and daughters.

PM Modi launches Nationwide HPV Vaccination Campaign and Development Projects Worth ₹17,000 Crore in Ajmer, Rajasthan

February 28th, 11:30 am

At a public gathering in Ajmer, PM Modi expressed satisfaction that the “double-engine government” in Rajasthan has completed two years of rapid progress. He launched projects worth approximately ₹17,000 crore and handed over appointment letters to youth. The PM also launched the nationwide HPV vaccination campaign, describing it as a pivotal step toward empowering India’s ‘Nari Shakti’ (women power) and ensuring the health of mothers and daughters.

ಫೆಬ್ರವರಿ 28 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

February 27th, 03:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28, 2026 ರಂದು ರಾಜಸ್ಥಾನದ ಅಜ್ಮೀರ್‌ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಪ್ರಧಾನಮಂತ್ರಿ ₹16,680 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರಾಭಿವೃದ್ಧಿ, ಕುಡಿಯುವ ನೀರು ಸರಬರಾಜು, ರಸ್ತೆಗಳು, ನೀರಾವರಿ, ಇಂಧನ, ಕೈಗಾರಿಕಾ ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಈ ಯೋಜನೆಗಳು ಒಳಗೊಂಡಿವೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 22nd, 01:30 pm

ಉತ್ತರ ಪ್ರದೇಶದ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಂಕಜ್ ಚೌಧರಿ ಜಿ ಮತ್ತು ಜಯಂತ್ ಚೌಧರಿ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರೆ, ನನ್ನ ಸಹ ಸಂಸತ್ ಸದಸ್ಯರೆ, ಶಾಸಕರೆ ಮತ್ತು ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ನಮೋ ಭಾರತ್ ಆರ್‌ಆರ್‌ಟಿಎಸ್ ಅನ್ನು ಉದ್ಘಾಟಿಸುತ್ತಿದ್ದಾರೆ ಮತ್ತು ದೆಹಲಿ-ಮೀರತ್ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ

February 22nd, 01:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೀರತ್‌ನಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು ಮತ್ತು ಮೀರತ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಈ ಯೋಜನೆಯನ್ನು 'ವಿಕಸಿತ ಉತ್ತರ ಪ್ರದೇಶ' ಮತ್ತು 'ವಿಕಸಿತ ಭಾರತ'ಕ್ಕೆ ಹೊಸ ಶಕ್ತಿ ಎಂದು ಬಣ್ಣಿಸಿದರು. ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ಒಂದೇ ವೇದಿಕೆಯಿಂದ ಒಂದೇ ದಿನ ತ್ವರಿತ ರೈಲು ಮತ್ತು ಮೆಟ್ರೋ ಸೇವೆಯನ್ನು ಪ್ರಾರಂಭಿಸಲಾಗಿದೆ.

ಈ ಭೂಮಿಯ ಭವಿಷ್ಯದ ಅಡಿಪಾಯವಾಗಿ ಶಿಸ್ತು, ಸೇವೆ ಮತ್ತು ಬುದ್ಧಿವಂತಿಕೆಯ ಸಾರ್ವತ್ರಿಕ ತತ್ವಗಳನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

January 28th, 09:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಸ್ತು, ಸೇವೆ ಮತ್ತು ಬುದ್ಧಿವಂತಿಕೆಯ ಸಾರ್ವತ್ರಿಕ ತತ್ವಗಳನ್ನು ಭೂಮಿಯ ಭವಿಷ್ಯದ ಅಡಿಪಾಯವಾಗಿ ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ

December 19th, 02:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಡಿಸೆಂಬರ್ 20 ರಂದು ಪ್ರಧಾನಮಂತ್ರಿ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ

December 19th, 02:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಸುಮಾರು 11:15ಕ್ಕೆ ಪ್ರಧಾನಮಂತ್ರಿಯವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ರಾಣಾಘಾಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಂವಿಧಾನ ದಿನದಂದು, ಭಾರತದ ಸಂವಿಧಾನ ರಚನಾಕಾರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

November 26th, 10:15 am

'ಸಂವಿಧಾನ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಸಂವಿಧಾನ ರಚನಾಕಾರರಿಗೆ ಗೌರವ ನಮನ ಸಲ್ಲಿಸಿದರು. 'ವಿಕಸಿತ ಭಾರತ'ವನ್ನು ನಿರ್ಮಿಸುವ ಸಾಮೂಹಿಕ ಪ್ರಯತ್ನದಲ್ಲಿ ಸಂವಿಧಾನ ರಚನಕಾರರ ಮುನ್ನೋಟ ಮತ್ತು ದೂರದೃಷ್ಟಿಯು ರಾಷ್ಟ್ರಕ್ಕೆ ಪ್ರೇರಣೆಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 14th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ರ ಸುಮಾರಿಗೆ ನಂದ್ಯಾಳ ಜಿಲ್ಲೆಯ ಶ್ರೀಶೈಲಂನ ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:15 ರ ಸುಮಾರಿಗೆ ಅವರು ಶ್ರೀಶೈಲಂನ ಶ್ರೀ ಶಿವಾಜಿ ಸ್ಪೂರ್ಣಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

August 20th, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.

ಆಗಸ್ಟ್‌ 2 ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 31st, 06:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್‌ 2 ರಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸುಮಾರು 2200 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ

June 04th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್‌ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.