ಗಾಂಧಿ ಜಯಂತಿಯಂದು ಮಹಾತ್ಮಗಾಂಧಿಜಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 02nd, 07:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪಿತನ ಜನುಮದಿನವಾದ ಇಂದು ಗಾಂಧಿ ಜಯಂತಿ ಆಚರಣೆ ಸಂದರ್ಭದಲ್ಲಿ ಮಹಾತ್ಮಗಾಂಧಿ ಅವರಿಗೆ ಹೃದಯಪೂರ್ವಕ ಗೌರವ ನಮನ ಸಲ್ಲಿಸಿದ್ದಾರೆ.

ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.

September 28th, 11:00 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.

ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

September 20th, 11:00 am

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು

September 20th, 10:30 am

ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ದೆಹಲಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಯುವಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ಅನುವಾದ

October 02nd, 04:45 pm

ಇದರಿಂದ ರೋಗಗಳನ್ನು ತಡೆಗಟ್ಟಲು ಸಹಾಯಕವಾಗುತ್ತದೆ, ಮತ್ತು ನಾವು ಯಾವಾಗಲೂ ಸ್ವಚ್ಛವಾಗಿರುತ್ತೇವೆ. ಇದಲ್ಲದೆ, ನಮ್ಮ ದೇಶವು ಸ್ವಚ್ಛವಾಗಿದ್ದರೆ, ಪರಿಸರವನ್ನು ಅಚ್ಚುಕಟ್ಟಾಗಿಡುವ ಮಹತ್ವವನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ.

ಜೆಎಂಎಂ ಮತ್ತು ಕಾಂಗ್ರೆಸ್ ಜಾರ್ಖಂಡ್‌ನಲ್ಲಿ ಹಗರಣಗಳ ಮ್ಯಾರಥಾನ್ ನಡೆಸುತ್ತಿವೆ: ಹಜಾರಿಬಾಗ್‌ನಲ್ಲಿ ಪ್ರಧಾನಿ ಮೋದಿ

October 02nd, 04:15 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪರಿವರ್ತನ್ ಮಹಾಸಭಾವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

October 02nd, 04:00 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು

October 02nd, 09:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ರಾಷ್ಟ್ರದ ಯುವಕರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಇಂದು ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದರು, ಆ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಬಲಪಡಿಸಿದರು.

ಗಾಂಧಿ ಜಯಂತಿಯ ಸಂದರ್ಭದಲ್ಲಿ ನಾಗರಿಕರಿಗೆ ಶುಭ ಕೋರಿದ ಪ್ರಧಾನಮಂತ್ರಿ

October 02nd, 09:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಾಂಧಿ ಜಯಂತಿಯ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಶುಭ ಕೋರಿದ್ದಾರೆ.

ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ

September 30th, 08:59 pm

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

October 29th, 11:00 am

ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.

ಗೋವಾದಲ್ಲಿ ನಡೆದ 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿನ ಪ್ರಧಾನಮಂತ್ರಿ ಅವರ ಭಾಷಣ

October 26th, 10:59 pm

ಗೋವಾದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಪಿ.ಎಸ್. ಶ್ರೀಧರನ್ ಪಿಳ್ಳೈ ಜೀ, ಜನಪ್ರಿಯ ಮತ್ತು ಕ್ರಿಯಾತ್ಮಕ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೀ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ವೇದಿಕೆಯಲ್ಲಿ ಉಪಸ್ಥಿತರಿರುವ ಪ್ರತಿನಿಧಿಗಳು, ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಜೀ, ಎಲ್ಲಾ ಆಟಗಾರರು, ಸಹಾಯಕ ಸಿಬ್ಬಂದಿ, ಇತರ ಅಧಿಕಾರಿಗಳು ಮತ್ತು ದೇಶದ ಮೂಲೆ ಮೂಲೆಯಲ್ಲಿರುವ ಯುವ ಸ್ನೇಹಿತರು, ಭಾರತೀಯ ಕ್ರೀಡಾ ಉತ್ಸವದ ಭವ್ಯ ಪ್ರಯಾಣವು ಈಗ ಗೋವಾವನ್ನು ತಲುಪಿದೆ. ಎಲ್ಲೆಡೆ ಬಣ್ಣಗಳು, ಅಲೆಗಳು ಮತ್ತು ಉತ್ಸಾಹವಿದೆ. ಗೋವಾದ ಗಾಳಿಯಲ್ಲಿ ಏನೋ ವಿಶೇಷವಿದೆ. 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕಾಗಿ ನಿಮ್ಮೆಲ್ಲರಿಗೂ ಶುಭಾಶಯಗಳು, ಅನೇಕ ಅಭಿನಂದನೆಗಳು.

ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

October 26th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದ ಮಡಗಾಂವ್ ನಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಜನರ ಹಿತಾಸಕ್ತಿಗಿಂತ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಹೆಚ್ಚು ಪ್ರೀತಿಸುತ್ತದೆ: ಜೋಧ್‌ಪುರದಲ್ಲಿ ಪ್ರಧಾನಿ ಮೋದಿ

October 05th, 12:21 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

ಪ್ರಧಾನಿ ಮೋದಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

October 05th, 12:20 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

ಮಹಾತ್ಮ ಗಾಂಧಿಯವರ ಜಯಂತಿಯಂದು ಪ್ರಧಾನಿ ನಮನ

October 02nd, 08:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Congress party is being run by Urban Naxals: PM Modi at Karyakarta Mahakumbh in Bhopal

September 25th, 11:33 am

Addressing the large gathering in Madhya Pradesh’s Bhopal, Prime Minister Narendra Modi said, “Madhya Pradesh is an important centre not only of BJP's ideas but also of its vision of development. Therefore, today when the country has set out on a new development journey in the Amrit Kaal, the role of Madhya Pradesh has become even more important. Today investments are coming to India from all over the world and going to different states. This is the time to develop India and Madhya Pradesh.”

PM Modi addresses the Karyakarta Mahakumbh in Bhopal

September 25th, 11:32 am

Addressing the large gathering in Madhya Pradesh’s Bhopal, Prime Minister Narendra Modi said, “Madhya Pradesh is an important centre not only of BJP's ideas but also of its vision of development. Therefore, today when the country has set out on a new development journey in the Amrit Kaal, the role of Madhya Pradesh has become even more important. Today investments are coming to India from all over the world and going to different states. This is the time to develop India and Madhya Pradesh.”

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 9 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿ ಪ್ರಧಾನ ಮಂತ್ರಿ ಭಾಷಣ

September 24th, 03:53 pm

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ವಿವಿಧ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಂಪುಟ ಸದಸ್ಯರು, ರಾಜ್ಯ ಸಚಿವರು, ಸಂಸದರು, ಶಾಸಕರು, ಇತರೆ ಪ್ರತಿನಿಧಿಗಳೆ ಮತ್ತು ನನ್ನ ಕುಟುಂಬದ ಸದಸ್ಯರೆ,

9 ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ

September 24th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂಬತ್ತು ʻವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ಹೊಸ ʻವಂದೇ ಭಾರತ್ʼ ರೈಲುಗಳು ದೇಶಾದ್ಯಂತ ಸಂಪರ್ಕವನ್ನು ಸುಧಾರಿಸುವ ಮತ್ತು ರೈಲು ಪ್ರಯಾಣಿಕರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ಪ್ರಧಾನ ಮಂತ್ರಿಯವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ. ಹಸಿರು ನಿಶಾನೆ ತೋರಿದ ಹೊಸ ರೈಲುಗಳೆಂದರೆ: