Let’s take a pledge together — Bihar will stay away from Jungle Raj! Once again – NDA Government: PM Modi in Chhapra

October 30th, 11:15 am

In his public rally at Chhapra, Bihar, PM Modi launched a sharp attack on the INDI alliance, stating that the RJD-Congress bloc, driven by vote-bank appeasement and opposed to faith and development, can never respect the beliefs of the people. Highlighting women empowerment, he said NDA initiatives like Drone Didis, Bank Sakhis, Lakhpati Didis have strengthened women across Bihar and this support will be expanded when NDA returns to power.

PM Modi’s grand rallies electrify Muzaffarpur and Chhapra, Bihar

October 30th, 11:00 am

PM Modi addressed two massive public meetings in Muzaffarpur and Chhapra, Bihar. Beginning his first rally, he noted that this was his first public meeting after the Chhath Mahaparv. He said that Chhath is the pride of Bihar and of the entire nation—a festival celebrated not just across India, but around the world. PM Modi also announced a campaign to promote Chhath songs nationwide, stating, “The public will choose the best tracks, and their creators will be awarded - helping preserve and celebrate the tradition of Chhath.”

ದೆಹಲಿಯ ಕೆಂಪು ಕೋಟೆಯಲ್ಲಿ ಇಂಡಿಯಾ ಆರ್ಟ್, ಆರ್ಕಿಟೆಕ್ಚರ್ ಮತ್ತು ಡಿಸೈನ್ ಬಿನಾಲೆ 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 08th, 06:00 pm

ಕೆಂಪು ಕೋಟೆಯ ಈ ಅಂಗಳವು ಸ್ವತಃ ಐತಿಹಾಸಿಕವಾಗಿದೆ. ಈ ಕೋಟೆ ಕೇವಲ ಕಟ್ಟಡವಲ್ಲ; ಇದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಸ್ವಾತಂತ್ರ್ಯದ ಮೊದಲು ಮತ್ತು ನಂತರ ಹಲವಾರು ತಲೆಮಾರುಗಳು ಕಳೆದಿವೆ, ಆದರೆ ಕೆಂಪು ಕೋಟೆಯು ಸ್ಥಿರ ಮತ್ತು ಅಳಿಸಲಾಗದು. ಈ ವಿಶ್ವ ಪರಂಪರೆಯ ತಾಣವಾದ ಕೆಂಪು ಕೋಟೆಗೆ ನಿಮ್ಮೆಲ್ಲರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.

ದೆಹಲಿಯ ಕೆಂಪು ಕೋಟೆಯಲ್ಲಿ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ ಅಥವಾ ಉತ್ಸವ-2023 ಉದ್ಘಾಟಿಸಿದ ಪ್ರಧಾನ ಮಂತ್ರಿ

December 08th, 05:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿಂದು ನಡೆಯುತ್ತಿರುವ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ(ಐಎಎಡಿಬಿ) ಅಥವಾ ಉತ್ಸವ-2023 ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಕೆಂಪುಕೋಟೆಯಲ್ಲಿ 'ಆತ್ಮನಿರ್ಭರ್ ಭಾರತ್ ಸೆಂಟರ್ ಫಾರ್ ಡಿಸೈನ್' ಮತ್ತು ವಿದ್ಯಾರ್ಥಿಗಳ ವಸ್ತುಪ್ರದರ್ಶನ-ಸಮುನ್ನತಿಯನ್ನು ಸಹ ಉದ್ಘಾಟಿಸಿದರು. ಕಾರ್ಯಕ್ರಮದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು. ನಂತರ ಅವರು ವಸ್ತುಪ್ರದರ್ಶನ ವೀಕ್ಷಿಸಿದರು. ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ವಸ್ತುಪ್ರದರ್ಶನ((ಐಎಎಡಿಬಿ)ವು ದೆಹಲಿಯ ಸಾಂಸ್ಕೃತಿಕ ಸ್ಥಳಕ್ಕೆ ಪೀಠಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ.

​​​​​​​ವಿಶ್ವ ಶಾಂತಿಗಾಗಿ ಜರುಗಿದ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ

February 03rd, 07:48 pm

ಕೃಷ್ಣಗುರು ಸೇವಾಶ್ರಮದಲ್ಲಿ ನೆರೆದಿರುವ ಎಲ್ಲ ಸಂತರು, ಋಷಿಮುನಿಗಳು ಮತ್ತು ಭಕ್ತರಿಗೆ ನನ್ನ ಗೌರವಪೂರ್ವಕ ನಮನಗಳು. ಕಳೆದ ಒಂದು ತಿಂಗಳಿನಿಂದ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ನಡೆಯುತ್ತಿದೆ. ಕೃಷ್ಣಗುರುಜೀಯವರು ಪ್ರಚಾರ ಮಾಡಿದ ಪ್ರಾಚೀನ ಭಾರತೀಯ ಜ್ಞಾನ, ಸೇವೆ ಮತ್ತು ಮಾನವೀಯತೆಯ ಸಂಪ್ರದಾಯಗಳು ಇಂದಿಗೂ ಬೆಳೆಯುತ್ತಿರುವುದು ನನಗೆ ಸಂತೋಷ ತಂದಿದೆ. ಗುರುಕೃಷ್ಣ ಪ್ರೇಮಾನಂದ ಪ್ರಭು ಜೀ ಅವರ ಆಶೀರ್ವಾದ ಮತ್ತು ಸಹಕಾರ ಮತ್ತು ಕೃಷ್ಣಗುರುಗಳ ಭಕ್ತರ ಪ್ರಯತ್ನದಿಂದ ಈ ಸಂದರ್ಭದಲ್ಲಿ ದೈವತ್ವವು ಸ್ಪಷ್ಟವಾಗಿ ಗೋಚರಿಸುತ್ತದೆ. ನಾನು ಅಸ್ಸಾಂಗೆ ಬಂದು ನಿಮ್ಮೆಲ್ಲರೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದೆಂದು ನಾನು ಬಯಸುತ್ತೇನೆ! ನಾನು ಹಿಂದೆ ಕೃಷ್ಣಗುರುಜೀಯವರ ಪವಿತ್ರ ನಿವಾಸಕ್ಕೆ ಬರಲು ಹಲವಾರು ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಬಹುಶಃ ನಾನು ನಿಮ್ಮಲ್ಲಿಗೆ ಬರಲು ಸಾಧ್ಯವಾಗದ ನನ್ನ ಪ್ರಯತ್ನದಲ್ಲಿ ಕೆಲವು ವಿಫಲತೆಗಳಿರಬೇಕು. ಕೃಷ್ಣಗುರುಗಳ ಆಶೀರ್ವಾದವು ಸದ್ಯದಲ್ಲಿಯೇ ಅಲ್ಲಿಗೆ ಬಂದು ನಿಮ್ಮೆಲ್ಲರಿಗೂ ನಮಸ್ಕರಿಸಿ ನಿಮ್ಮನ್ನು ಭೇಟಿಯಾಗಲು ಅವಕಾಶವನ್ನು ನೀಡಬೇಕೆಂದು ನಾನು ಬಯಸುತ್ತೇನೆ.

ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಉದ್ದೇಶಿಸಿ ಪ್ರಧಾನಿಯವರ ಭಾಷಣ

February 03rd, 04:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಸ್ಸಾಂನ ಬಾರ್ಪೇಟಾದ ಕೃಷ್ಣಗುರು ಸೇವಾಶ್ರಮದಲ್ಲಿ ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆಯು ಕೃಷ್ಣಗುರು ಸೇವಾಶ್ರಮದಲ್ಲಿ ಜನವರಿ 6 ರಿಂದ ಒಂದು ತಿಂಗಳ ಕಾಲ ನಡೆಯುತ್ತಿದೆ.

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್ ಮತ್ತು ಟೆಂಟ್ ಸಿಟಿಯ ಉದ್ಘಾಟನಾ ಸಮಾರಂಭದಲ್ಲಿನ ಪ್ರಧಾನಮಂತ್ರಿಯವರ ಭಾಷಣದ ಪಠ್ಯ...

January 13th, 10:35 am

ಇಂದು ಲೋಹ್ರಿ ಹಬ್ಬವು ಉತ್ಸಾಹದಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಉತ್ತರಾಯಣ, ಮಕರ ಸಂಕ್ರಾಂತಿ, ಭೋಗಿ, ಬಿಹು, ಪೊಂಗಲ್ ಹೀಗೆ ಹಲವು ಹಬ್ಬಗಳನ್ನೂ ಆಚರಿಸುತ್ತೇವೆ. ದೇಶ ಮತ್ತು ಪ್ರಪಂಚದಲ್ಲಿ ಈ ಹಬ್ಬಗಳನ್ನು ಆಚರಿಸುತ್ತಿರುವ ಎಲ್ಲ ಜನರನ್ನು ನಾನು ಅಭಿನಂದಿಸಿ ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿಯವರಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಾಣಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ - ಎಂವಿ ಗಂಗಾ ವಿಲಾಸ್‌ಗೆ ಚಾಲನೆ ಮತ್ತು ಟೆಂಟ್ ಸಿಟಿ ಉದ್ಘಾಟನೆ

January 13th, 10:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್‌ಗೆ ಹಸಿರು ನಿಶಾನೆ ತೋರಿದರು ಮತ್ತು ಟೆಂಟ್ ಸಿಟಿಯನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ 1000 ಕೋಟಿ ರೂ.ಗೂ ಅಧಿಕ ಮೊತ್ತದ ಇತರ ಹಲವು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಅವರು ನೆರವೇರಿಸಿದರು. ನದಿ ವಿಹಾರ (ರಿವರ್ ಕ್ರೂಸ್) ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಧಾನ ಮಂತ್ರಿಯವರ ಪ್ರಯತ್ನಕ್ಕೆ ಅನುಗುಣವಾಗಿ, ಈ ಸೇವೆಯು ನದಿ ವಿಹಾರದ ಬೃಹತ್ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತದೆ ಮತ್ತು ಇದು ಭಾರತದಲ್ಲಿ ನದಿ ವಿಹಾರ ಪ್ರವಾಸೋದ್ಯಮದ ಹೊಸ ಯುಗಕ್ಕೆ ನಾಂದಿ ಹಾಡುತ್ತದೆ.