ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 01st, 03:30 pm

ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 01st, 03:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 31st, 12:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿದ್ದಾರೆ.

NDA freed Bihar from Naxalism and Maoist terror — now you can live and vote fearlessly: PM Modi in Begusarai

October 24th, 12:09 pm

Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.

We’re connecting Bihar’s heritage with employment, creating new opportunities for youth: PM Modi in Samastipur

October 24th, 12:04 pm

Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”

PM Modi addresses enthusiastic crowds in Bihar’s Samastipur and Begusarai

October 24th, 12:00 pm

Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

TMC hatao, Bangla bachao: PM Modi in Durgapur, West Bengal

July 18th, 05:00 pm

In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”

PM Modi calls for a Viksit Bengal at Durgapur rally!

July 18th, 04:58 pm

In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”

ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 17th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 29th, 01:30 pm

ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ 1010 ಕೋಟಿ ರೂಪಾಯಿ ಮೌಲ್ಯದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು

May 29th, 01:20 pm

ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ, ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಐತಿಹಾಸಿಕ ಭೂಮಿ ಅಲಿಪುರ್ದುವಾರ್ ನಿಂದ ಪಶ್ಚಿಮ ಬಂಗಾಳದ ಜನತೆಗೆ ಶುಭ ಕೋರಿದರು. ಅವರು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮಹತ್ವವನ್ನು ಬಿಂಬಿಸಿದರು, ಇದು ಅದರ ಗಡಿಗಳಿಂದ ಮಾತ್ರವಲ್ಲದೆ ಅದರ ಆಳವಾಗಿ ಬೇರೂರಿರುವ ಸಂಪ್ರದಾಯಗಳು ಮತ್ತು ಸಂಪರ್ಕಗಳಿಂದ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಒತ್ತಿ ಹೇಳಿದರು. ಅಲಿಪುರ್ದುವಾರ್ ಭೂತಾನ್ ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಮತ್ತೊಂದೆಡೆ ಅಸ್ಸಾಂ ಅದನ್ನು ಸ್ವಾಗತಿಸುತ್ತದೆ, ಜಲ್ಪೈಗುರಿಯ ನೈಸರ್ಗಿಕ ಸೌಂದರ್ಯ ಮತ್ತು ಕೂಚ್ ಬೆಹಾರ್ ನ ಹೆಮ್ಮೆ ಈ ಪ್ರದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ಪ್ರಧಾನಿ ಹೇಳಿದರು. ಬಂಗಾಳದ ಪರಂಪರೆ ಮತ್ತು ಏಕತೆಯಲ್ಲಿ ಅದರ ಪಾತ್ರವನ್ನು ಒತ್ತಿಹೇಳುತ್ತಾ, ಈ ಸಮೃದ್ಧ ಭೂಮಿಗೆ ಭೇಟಿ ನೀಡುವ ಸುಯೋಗವನ್ನು ಅವರು ವ್ಯಕ್ತಪಡಿಸಿದರು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 06th, 02:00 pm

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ₹8,300 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು

April 06th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ 8,300 ಕೋಟಿ ರೂಪಾಯಿ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ, ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಿದರು ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಿದರು ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅವರು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಶ್ರೀ ರಾಮ ನವಮಿಯ ಶುಭ ಸಂದರ್ಭವಾಗಿದೆ ಎಂದರು. ಇಂದು ಮುಂಜಾನೆ, ಸೂರ್ಯನ ದಿವ್ಯ ಕಿರಣಗಳು ಅಯೋಧ್ಯೆಯ ಭವ್ಯವಾದ ರಾಮ ಮಂದಿರದಲ್ಲಿ ರಾಮ ಲಲ್ಲಾ ಅವರನ್ನು ಭವ್ಯವಾದ ತಿಲಕದಿಂದ ಅಲಂಕರಿಸಿವೆ ಎಂದು ಅವರು ಹೇಳಿದರು. “ಶ್ರೀ ರಾಮರ ಜೀವನ ಮತ್ತು ಅವರ ಆಳ್ವಿಕೆಯಿಂದ ದೊರೆತ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಒಂದು ಮಹತ್ವದ ಅಡಿಪಾಯವಾಗಿದೆ” ಎಂದು ಅವರು ಹೇಳಿದರು. ತಮಿಳುನಾಡಿನ ಸಂಗಮ್ ಯುಗದ ಸಾಹಿತ್ಯದಲ್ಲಿ ಭಗವಾನ್ ಶ್ರೀರಾಮನ ಉಲ್ಲೇಖವಿದೆ ಎಂದು ಹೇಳಿದ ಅವರು, ಪವಿತ್ರ ಭೂಮಿಯಾದ ರಾಮೇಶ್ವರಂನಿಂದ ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

Government is running a special campaign for the development of tribal society: PM Modi in Bilaspur, Chhattisgarh

March 30th, 06:12 pm

PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

March 30th, 03:30 pm

ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಮಾತಾ ಮಹಾಮಾಯೆಯ ನಾಡು ಮತ್ತು ಮಾತಾ ಕೌಶಲ್ಯೆಯ ತವರು ಮನೆಯಾದ ಛತ್ತೀಸಗಢಕ್ಕೆ ಹೊಸ ವರ್ಷದ ಶುಭ ಆರಂಭ ಮತ್ತು ನವರಾತ್ರಿಯ ಮೊದಲ ದಿನವಾದ ಇಂದಿನ ಮಹತ್ವವನ್ನು ಅವರು ಒತ್ತಿ ಹೇಳಿದರು. ರಾಜ್ಯಕ್ಕೆ ಸ್ತ್ರೀ ದೈವತ್ವಕ್ಕೆ ಮೀಸಲಾದ ಈ ಒಂಬತ್ತು ದಿನಗಳ ವಿಶೇಷ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ನವರಾತ್ರಿಯ ಮೊದಲ ದಿನದಂದು ಛತ್ತೀಸಗಢದಲ್ಲಿರುವುದು ತಮಗೆ ದೊರೆತ ಗೌರವ ಎಂದು ಅವರು ಹೇಳಿದರು ಮತ್ತು ಇತ್ತೀಚೆಗೆ ಭಕ್ತ ಶಿರೋಮಣಿ ಮಾತಾ ಕರ್ಮ ಅವರ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ತಿಳಿಸಿದರು. ನವರಾತ್ರಿ ಉತ್ಸವವು ರಾಮನವಮಿಯ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದರು, ಇದು ಛತ್ತೀಸಗಢದಲ್ಲಿ ರಾಮನ ಮೇಲಿನ ಅನನ್ಯ ಭಕ್ತಿಯನ್ನು, ವಿಶೇಷವಾಗಿ ರಾಮನಾಮಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿರುವ ರಾಮನಾಮಿ ಸಮಾಜದ ಅಸಾಧಾರಣ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು. ಛತ್ತೀಸಗಢದ ಜನರನ್ನು ಭಗವಾನ್ ರಾಮನ ತಾಯಿಯ ಕುಟುಂಬ ಎಂದು ಕರೆಯುವ ಮೂಲಕ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ಭಾರತದ ಪ್ರಧಾನಮಂತ್ರಿಯವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತ - ಅಮೆರಿಕ ಜಂಟಿ ಹೇಳಿಕೆ

February 14th, 09:07 am

ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾದ ಗೌರವಾನ್ವಿತ ಡೊನಾಲ್ಡ್ ಜೆ. ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 2025ರ ಫೆಬ್ರವರಿ 13ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಧಿಕೃತ ಭೇಟಿಗಾಗಿ ಆತಿಥ್ಯ ವಹಿಸಿದರು.