ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 29th, 04:09 pm
ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು
October 29th, 04:08 pm
ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್ ಅಪ್ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 30th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಮೇ 1ರಂದು ಮುಂಬೈಗೆ ಪ್ರಯಾಣಿಸಲಿದ್ದು, ಬೆಳಗ್ಗೆ 10.30ರ ಸುಮಾರಿಗೆ ವಿಶ್ವ ದೃಶ್ಯ ಶ್ರವಣ ಮತ್ತು ಮನರಂಜನಾ ಶೃಂಗಸಭೆ(ವೇವ್ಸ್-WAVES) ಉದ್ಘಾಟಿಸಲಿದ್ದಾರೆ.ಈ ವಾರ ಭಾರತದ ಬಗ್ಗೆ ವಿಶ್ವ
March 26th, 12:06 pm
ಭಾರತವು ರಕ್ಷಣೆ ಮತ್ತು ತಂತ್ರಜ್ಞಾನದಿಂದ ಜಾಗತಿಕ ವ್ಯಾಪಾರ ಮತ್ತು ರಾಜತಾಂತ್ರಿಕತೆಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದೆ. ಈ ವಾರ, ದೇಶವು ತನ್ನ ನೌಕಾ ಶಕ್ತಿಯನ್ನು ಬಲಪಡಿಸುತ್ತಿದೆ, ಭವಿಷ್ಯದ ಸಾರಿಗೆಯನ್ನು ಅಳವಡಿಸಿಕೊಳ್ಳುತ್ತಿದೆ ಮತ್ತು ಜಾಗತಿಕ ಪಾಲುದಾರರೊಂದಿಗೆ ಆರ್ಥಿಕ ಸಂಬಂಧಗಳನ್ನು ನಿರ್ಮಿಸುತ್ತಿದೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.